World Cup ಕ್ವಾಲಿಫೈಯರ್ ಕೂಟದ ಮಧ್ಯೆಯೇ ಅಮೆರಿಕದ ಬೌಲರ್ ಅಮಾನತು!


Team Udayavani, Jun 25, 2023, 4:16 PM IST

Kyle Phillip suspended from bowling

ಹರಾರೆ: ಅಮೆರಿಕದ ವೇಗದ ಬೌಲರ್ ಕೈಲ್ ಫಿಲಿಪ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೌಲಿಂಗ್ ನಿಂದ ಅಮಾನತು ಮಾಡಲಾಗಿದೆ.

ಹರಾರೆಯಲ್ಲಿ ನಡೆದ ವಿಶ್ವ ಕಪ್ ಅರ್ಹತಾ ಕೂಟದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ 26 ವರ್ಷದ ಫಿಲಿಪ್ ಸಂಶಯಾಸ್ಪದ ಶೈಲಿಯ ಬೌಲಿಂಗ್ ಮಾಡಿದ್ದು ಬೆಳಕಿಗೆ ಬಂದಿತ್ತು. ಆ ಪಂದ್ಯದಲ್ಲಿ ಫಿಲಿಪ್ 56 ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು.

ಯುಎಸ್ ಕ್ಯಾಂಪ್ ನ ಬಹುಪಾಲು ಆಟಗಾರರು ಅಸ್ವಸ್ಥರಾಗಿದ್ದಾರೆ. ಏಕಾಏಕಿ ಜ್ವರದಿಂದ ಬಳಲುತ್ತಿದ್ದಾರೆ. ಈ ಸಮಯದಲ್ಲೇ ಫಿಲಿಪ್ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ದಾಖಲೆ ಮೊತ್ತಕ್ಕೆ ಹರಾಜಾದ ಟೊಮೆಟೋ!

ಫಿಲಿಪ್ ಅವರು ನೇಪಾಳದ ವಿರುದ್ಧ ಯುಎಸ್ಎ ನ ಎರಡನೇ ಪಂದ್ಯದಲ್ಲಿ ಆಡಿದ್ದರು. ಐಸಿಸಿ ಈವೆಂಟ್ ಪ್ಯಾನೆಲ್ ಅವರ ಬೌಲಿಂಗ್ ಕ್ರಮವನ್ನು ನಿಯಮಾವಳಿಗಳ 6.7 ರ ಪ್ರಕಾರ ಕಾನೂನು ಬಾಹಿರವೆಂದು ಪರಿಗಣಿಸಿತು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್‌ನಿಂದ ಫಿಲಿಪ್ ಅವರ ಅಮಾನತು ಐಸಿಸಿಯ ಪರಿಣಿತ ಸಮಿತಿ ಅಥವಾ ಐಸಿಸಿ ಅನುಮೋದಿತ ಪರೀಕ್ಷಾ ಕೇಂದ್ರದಿಂದ ಅವರ ಕ್ರಮವನ್ನು ಪರಿಶೀಲಿಸುವವರೆಗೆ ಹಾಗೇ ಇರುತ್ತದೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.