ವಿಮಾನವೇರಿದ್ದ ಲಂಕಾ ಕ್ರಿಕೆಟಿಗರು ವಾಪಸ್‌ ಮನೆಗೆ !


Team Udayavani, Dec 6, 2017, 10:10 AM IST

06-11.jpg

ಕೊಲಂಬೊ: ಶ್ರೀಲಂಕಾ ಏಕದಿನ ಕ್ರಿಕೆಟ್‌ ತಂಡದ ಭಾರತ ಪ್ರವಾಸ ವಿಚಿತ್ರ ಹಾಗೂ ಅಸಮರ್ಪಕ ಕಾರಣಕ್ಕಾಗಿ ವಿಳಂಬಗೊಂಡಿದೆ. ವಿಮಾನವೇರಿದ್ಧ ಕ್ರಿಕೆಟಿಗರಿಗೆ ಕೆಳಗಿಳಿಯುವಂತೆ ಹೇಳಿ ಅಲ್ಲಿಂದಲೇ ವಾಪಸ್‌ ಮನೆಗೆ ತೆರಳುವಂತೆ ಸೂಚಿಸಿದ ಘಟನೆ ನಡೆದಿದೆ. ಶ್ರೀಲಂಕಾ ಕ್ರೀಡಾ ಸಚಿವರ “ಸೂಕ್ತ ಅಂಗೀಕಾರ’ ಲಭಿಸದಿರುವುದೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಕ್ರಿಕೆಟಿಗರ ಯಾವುದೇ ಪ್ರವಾಸಕ್ಕೂ ಕ್ರೀಡಾ ಸಚಿವಾಲಯದ ಒಪ್ಪಿಗೆ ಲಭಿಸಬೇಕಿರುವುದು ಶ್ರೀಲಂಕಾದ “ಕ್ರಮವಿಧಿ’ ಆಗಿದೆ. ಆದರೆ ಇದು ಅತಿರೇಕಕ್ಕೆ ಹೋಗಿರುವುದು ಇದೇ ಮೊದಲು!

ವಿಮಾನದಲ್ಲಿ ಕುಳಿತವರೂ ಕೆಳಕ್ಕಿಳಿದರು: ಭಾರತಕ್ಕೆ ಆಗಮಿಸಲು ಶ್ರೀಲಂಕಾ ಕ್ರಿಕೆಟಿಗರು ಸೋಮವಾರ ರಾತ್ರಿ 9 ಗಂಟೆಯ ಹೊತ್ತಿಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಎಡಗೈ ಸ್ಪಿನ್ನರ್‌ ಸಚಿತ ಪತಿರಣ ಆಗಲೇ ವಿಮಾನವೇರಿ ಕುಳಿತ್ತಿದ್ದರು. ಉಳಿದವರು ವಿಮಾನ ಏರಲು ಸಜ್ಜಾಗಿದ್ದರು. ಅಷ್ಟರಲ್ಲಿ ಲಂಕಾ ಕ್ರಿಕೆಟಿಗರಿಗೆ ವಿಮಾನ ಏರದಂತೆ ಸೂಚಿಸಿ ವಾಪಸ್‌ ಮನೆಗೆ ಹೋಗುವಂತೆ  ಆದೇಶಿಸಲಾಯಿತು.

ಶ್ರೀಲಂಕಾ ಕ್ರೀಡಾ ಸಚಿವರ ಸೂಕ್ತ ಅಂಗೀಕಾರ ಲಭಿಸದಿರುವುದೇ ಇದಕ್ಕೆ ಕಾರಣ ಎಂದು ಲಂಕಾ ಕ್ರಿಕೆಟ್‌ ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮಂಗಳವಾರ ಸಂಜೆಯೊಳಗಾಗಿ ಸಮಸ್ಯೆ ಪರಿಹಾರವಾಗಲಿದ್ದು, ಬುಧವಾರ ಬೆಳಗ್ಗೆ ಕ್ರಿಕೆಟಿಗರು ಭಾರತದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗ ಭಾರತದಲ್ಲಿ ಟೆಸ್ಟ್‌ ಸರಣಿ ಆಡುತ್ತಿರುವ ಶ್ರೀಲಂಕಾ ಕ್ರಿಕೆಟಿಗರು ಅಂಗಳದ ಹಾಗೂ ಅಂಗಳದಾಚೆಗಿನ ಕೆಲವು ಅನಪೇಕ್ಷಿತ ವಿದ್ಯಮಾನಗಳಿಂದ ಸುದ್ದಿಯಾಗಿರುವ ಬೆನ್ನಲ್ಲೇ ಈ “ಪ್ರಯಾಣ ಪ್ರಕರಣ’ ಸಂಭವಿಸಿರುವುದು ವಿಪರ್ಯಾಸ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.