ವನಿತಾ ವಿಶ್ವಕಪ್ ನಲ್ಲಿ ಅಜೇಯ ಓಟ ಮುಂದುವರಿಸಿದ ಆಸ್ಟ್ರೇಲಿಯ


Team Udayavani, Feb 15, 2023, 4:30 PM IST

ವನಿತಾ ವಿಶ್ವಕಪ್ ನಲ್ಲಿ ಅಜೇಯ ಓಟ ಮುಂದುವರಿಸಿದ ಆಸ್ಟ್ರೇಲಿಯ

ಕೆಬೆರಾ: ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ ಸತತ ಎರಡನೇ ಜಯದೊಂದಿಗೆ ಅಜೇಯ ಓಟ ಬೆಳೆಸಿದೆ. ಮಂಗಳವಾರ ರಾತ್ರಿಯ ಪಂದ್ಯದಲ್ಲಿ ಅದು ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಬಗ್ಗುಬಡಿಯಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾ 7 ವಿಕೆಟಿಗೆ ಗಳಿಸಿದ್ದು 107 ರನ್‌ ಮಾತ್ರ. ಆಸ್ಟ್ರೇಲಿಯ 18.2 ಓವರ್‌ಗಳಲ್ಲಿ 2 ವಿಕೆಟಿಗೆ 111 ರನ್‌ ಬಾರಿಸಿತು.

ಬಾಂಗ್ಲಾದ 107 ರನ್‌ ಮೊತ್ತದಲ್ಲಿ ನಾಯಕಿ ನಿಗಾರ್‌ ಸುಲ್ತಾನಾ ಅವರ ಪಾಲೇ 57 ರನ್‌ ಆಗಿತ್ತು. ಆಸೀಸ್‌ ಲೆಗ್‌ಸ್ಪಿನ್ನರ್‌ ಜಾರ್ಜಿಯಾ ವೇರ್‌ಹ್ಯಾಮ್‌ 20 ರನ್ನಿಗೆ 3 ವಿಕೆಟ್‌ ಉರುಳಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಚೇಸಿಂಗ್‌ ವೇಳೆ ಆಸೀಸ್‌ ಅಬ್ಬರದ ಆಟಕ್ಕೆ ಮುಂದಾಗಲಿಲ್ಲ. ಅಲಿಸ್ಸಾ ಹೀಲಿ 37, ನಾಯಕಿ ಮೆಗ್‌ ಲ್ಯಾನಿಂಗ್‌ ಔಟಾಗದೆ 48,

ಗಾರ್ಡನರ್‌ ಔಟಾಗದೆ 19 ರನ್‌ ಮಾಡಿದರು.ಆಸ್ಟ್ರೇಲಿಯ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡನ್ನು 97 ರನ್ನುಗಳಿಂದ ಪರಾಭವಗೊಳಿಸಿತ್ತು. ಕಾಂಗರೂ ಪಡೆಯೀಗ “ಎ’ ವಿಭಾಗದ ಅಗ್ರಸ್ಥಾನದಲ್ಲಿದೆ. ಮತ್ತೊಂದು ಅಜೇಯ ತಂಡವಾದ ಶ್ರೀಲಂಕಾ ಕೂಡ 4 ಅಂಕಗಳನ್ನು ಹೊಂದಿದ್ದು, ರನ್‌ರೇಟ್‌ನಲ್ಲಿ ಆಸ್ಟ್ರೇಲಿಯಕ್ಕಿಂತ ಹಿಂದಿದೆ. ಒಂದು ಗೆಲುವು, ಒಂದು ಸೋಲನ್ನು ಕಂಡಿರುವ ಆತಿಥೇಯ ದಕ್ಷಿಣ ಆಫ್ರಿಕಾ 3ನೇ ಸ್ಥಾನಿಯಾಗಿದೆ. ಎರಡೂ ಪಂದ್ಯಗಳನ್ನು ಸೋತ ಬಾಂಗ್ಲಾ 4ನೇ, ನ್ಯೂಜಿಲ್ಯಾಂಡ್‌ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.