ಟೆಸ್ಟ್‌ನಿಂದ ಜೀವನದ ಪಾಠ ಕಲಿಯಬಹುದು: ಗೇಲ್‌


Team Udayavani, Jun 23, 2020, 5:04 PM IST

ಟೆಸ್ಟ್‌ನಿಂದ ಜೀವನದ ಪಾಠ ಕಲಿಯಬಹುದು: ಗೇಲ್‌

ಹೊಸದಿಲ್ಲಿ: ಟೆಸ್ಟ್‌ ಕ್ರಿಕೆಟ್‌ ಬದುಕಿನ ಪಾಠವನ್ನು ಕಲಿಸುತ್ತದೆ.ಅದಕ್ಕಿಂತ ಸವಾಲಿನ ಮಾದರಿ ಮತ್ತೂಂದಿಲ್ಲ ಎಂದು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಆಟಗಾರ ಕ್ರಿಸ್‌ ಗೇಲ್‌ ಹೇಳಿದ್ದಾರೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಓಪನ್‌ ನೆಟ್ಸ್‌’ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಮಯಂಕ್‌ ಅಗರ್ವಾಲ್‌ ಜತೆ ಮಾತನಾಡಿರುವ ಗೇಲ್‌ ಐದು ದಿನಗಳ ಕಾಲ ಆಡುವುದು ತಮಾಷೆಯ ಮಾತಲ್ಲ. ಟೆಸ್ಟ್‌ ಮಾದರಿಯಿಂದ ಶಿಸ್ತು ಮತ್ತು ಸಂಯಮದ ಪಾಠ ಕಲಿಯಬಹುದು. ಜೀವನದಲ್ಲೂ ಇವುಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಸಂಕಷ್ಟದ ಪರಿಸ್ಥಿತಿಯನ್ನು ಮೀರಿ ನಿಲ್ಲುವುದು ಹೇಗೆ ಎಂಬುದನ್ನೂ ಟೆಸ್ಟ್‌ ಕ್ರಿಕೆಟ್‌ ಹೇಳಿಕೊಡುತ್ತದೆ. ತಮ್ಮಲ್ಲಿರುವ ಕೌಶಲಗಳನ್ನು ಪರೀಕ್ಷಿಸಿಕೊಳ್ಳಲು ಯುವ ಆಟಗಾರರಿಗೆ ಈ ಮಾದರಿಯು ಸಹಕಾರಿಯಾಗಿದೆ. ಎಲ್ಲರೂ ತಾವು ಮಾಡುವ ಕೆಲಸದ ಬಗ್ಗೆ ಬದ್ಧತೆ ಹಾಗೂ ಒಲವು ಬೆಳೆಸಿಕೊಳ್ಳಬೇಕು. ಯಾವುದೂ ಅಸಾಧ್ಯವಲ್ಲ. ಒಂದು ಅವಕಾಶ ಕೈತಪ್ಪಿದರೆ ಮತ್ತೂಂದು ಅವಕಾಶ ಖಂಡಿತವಾಗಿಯೂ ನಮ್ಮನ್ನು ಅರಸಿ ಬರುತ್ತದೆ. ಅದಕ್ಕಾಗಿ ಕಾಯಬೇಕು. ಕಷ್ಟದ ದಿನಗಳಲ್ಲಿ ಹತಾಶರಾಗದೆ ಸವಾಲುಗಳನ್ನು ಸ್ವೀಕರಿಸುತ್ತಾ ಮುಂದೆ ಸಾಗಬೇಕು ಎಂದು ಗೇಲ್‌ ಕಿವಿಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.