WFI ಅಮಾನತನ್ನು ಹಿಂಪಡೆಯದಿದ್ದರೆ ಕಾನೂನು ಸಮರ:ಸಂಜಯ್ ಸಿಂಗ್
Team Udayavani, Dec 29, 2023, 12:10 AM IST
ಹೊಸದಿಲ್ಲಿ: ನೂತನವಾಗಿ ಚುನಾಯಿತಗೊಂಡ ಭಾರತೀಯ ಕುಸ್ತಿ ಫೆಡರೇಶನ್ ಮೇಲಿನ ಅಮಾನತನ್ನು ಹಿಂಪಡೆಯದೇ ಹೋದರೆ ನಾವು ಕಾನೂನಿನ ಮೊರೆ ಹೋಗುವುದಾಗಿ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಂಜಯ್ ಸಿಂಗ್ ಹೇಳಿದ್ದಾರೆ.
“ಕ್ರೀಡಾ ಸಚಿವಾಲಯವು ಸರಿಯಾದ ಕಾರ್ಯ ವಿಧಾನವನ್ನು ಅನುಸರಿಸಿಲ್ಲ. ಸ್ವಾಯತ್ತ ಮತ್ತು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಚುನಾಯಿತ ಸರಕಾರ ವನ್ನು ಅಮಾನತುಗೊಳಿಸಲು ಸಾಧ್ಯ ವಿಲ್ಲ. ನಾವು ಸರಕಾರದೊಂದಿಗೆ ಮಾತನಾಡಲಿದ್ದೇವೆ. ಅವರು ಅಮಾ ನತನ್ನು ಹಿಂದೆ ಪಡೆಯದೇ ಹೋದರೆ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗು ವುದು. ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ನಾವು ಒಪ್ಪುವುದಿಲ್ಲ’ ಎಂಬುದಾಗಿ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ