ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರವಾದ ವಿಂಡೀಸ್ ಸ್ಪೋಟಕ ಆಟಗಾರ ಲೆಂಡ್ಲ್ ಸಿಮನ್ಸ್


Team Udayavani, Jul 19, 2022, 8:30 AM IST

thumb cricket

ಟ್ರಿನಿಡಾಡ್: ಜುಲೈ 18- ವಿಶ್ವ ಕ್ರಿಕೆಟ್ ಗೆ ಶಾಕ್ ನೀಡಿದ ದಿನ. ಮೂವರು ಆಟಗಾರರು ವಿದಾಯ ಹೇಳಿದ ದಿನ. ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ (ಏಕದಿನ ಮಾದರಿಗೆ), ವೆಸ್ಟ್ ಇಂಡೀಸ್ ಮಾಜಿ ನಾಯಕ ದಿನೇಶ್ ರಾಮದೀನ್ ಬಳಿಕ ಇದೀಗ ವೆಸ್ಟ್ ಇಂಡೀಸ್ ನ ಸ್ಪೋಟಕ ಆಟಗಾರ ಲೆಂಡ್ಸ್ ಸಿಮನ್ಸ್ ಅವರು ವಿದಾಯ ಘೋಷಿಸಿದ್ದಾರೆ.

ಸಿಮನ್ಸ್ ಅವರು 16 ವರ್ಷಗಳ ಕಾಲ ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು ಎಂಟು ಟೆಸ್ಟ್‌ಗಳು, 68 ಏಕದಿನ ಪಂದ್ಯಗಳು ಮತ್ತು 68 ಟಿ20 ಗಳನ್ನಾಡಿದ್ದಾರೆ, ಎಲ್ಲಾ ಸ್ವರೂಪಗಳಲ್ಲಿ 3763 ರನ್‌ ಗಳನ್ನು ಗಳಿಸಿದ್ದಾರೆ.

ಫೈಸಲಾಬಾದ್‌ನಲ್ಲಿ ಪಾಕಿಸ್ತಾನದ ವಿರುದ್ಧ 2006 ರಲ್ಲಿ ಸಿಮನ್ಸ್ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದರು. ಆದರೆ ಆ ಪಂದ್ಯದಲ್ಲಿ ಎರಡು ಎಸೆತಗಳಲ್ಲಿ ಡಕ್‌ ಗೆ ಔಟಾದರು. ಒಟ್ಟಾರೆಯಾಗಿ, ಅವರು ಏಕದಿನ ಕ್ರಿಕೆಟ್ ನಲ್ಲಿ 31.58 ಸರಾಸರಿಯಲ್ಲಿ ಎರಡು ಶತಕಗಳನ್ನು ಒಳಗೊಂಡಂತೆ 1958 ರನ್‌ಗಳನ್ನು ಗಳಿಸಿದರು.

ಇದನ್ನೂ ಓದಿ:ಬಾಲಿವುಡ್‌ ಇಷ್ಟ, ಆದರೆ ಮಿಸ್‌ ವರ್ಲ್ಡ್ ಒಂದೇ ಗುರಿ: ಸಿನಿ ಶೆಟ್ಟಿ ಮನದಾಳದ ಮಾತು

ಟೆಸ್ಟ್ ಕ್ರಿಕೆಟ್ ಅಷ್ಟೇನೂ ಸಾಧನೆ ಮಾಡದ ಸಿಮನ್ಸ್ ಅವರು ಟಿ20 ಮಾದರಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 2016 ರ ಟಿ20 ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ವಿರುದ್ಧದ ಸೆಮಿಫೈನಲ್‌ನಲ್ಲಿ 51 ಎಸೆತಗಳಲ್ಲಿ 82 ರನ್ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್‌ನ ವಿಜಯದಲ್ಲಿ ಸಿಮನ್ಸ್ ಪ್ರಮುಖ ಪಾತ್ರ ವಹಿಸಿದರು. ಒಟ್ಟಾರೆಯಾಗಿ, ಟಿ20 ಕ್ರಿಕೆಟ್ ನಲ್ಲಿ ಸಿಮನ್ಸ್ ಒಂಬತ್ತು ಅರ್ಧಶತಕಗಳೊಂದಿಗೆ 120.80 ಸ್ಟ್ರೈಕ್ ರೇಟ್‌ನಲ್ಲಿ 1527 ರನ್ ಗಳಿಸಿದರು. 2021 ರ T20 ವಿಶ್ವಕಪ್‌ನಲ್ಲಿ ಅವರು ಕೊನೆಯದಾಗಿ ವೆಸ್ಟ್ ಇಂಡೀಸ್ ಅನ್ನು ಪ್ರತಿನಿಧಿಸಿದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.