![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
Team Udayavani, Apr 18, 2024, 6:45 AM IST
![1-eqwewq](https://www.udayavani.com/wp-content/uploads/2024/04/1-eqwewq-620x414.jpg)
ಕೋಲ್ಕತಾ: ಈ ಐಪಿಎಲ್ನಲ್ಲಿ ಸುನೀಲ್ ನಾರಾಯಣ್ ಅವರ ಪ್ರಚಂಡ ಆಟದಿಂದ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್ಮನ್ ಪೊವೆಲ್ ಭಾರೀ ಪ್ರಭಾವಿತರಾಗಿದ್ದಾರೆ. ಅವರನ್ನು ನಿವೃತ್ತಿಯಿಂದ ಹೊರಬರುವಂತೆ ಮಾಡಿ, ಮುಂಬರುವ ಟಿ20 ವಿಶ್ವಕಪ್ನಲ್ಲಿ ಆಡುವಂತೆ ಮನ ಒಲಿಸಬೇಕಿದೆ ಎಂದಿದ್ದಾರೆ.
ಮುಂದಿನ ತಿಂಗಳು 36ನೇ ವರ್ಷಕ್ಕೆ ಕಾಲಿಡಲಿರುವ ಸುನೀಲ್ ನಾರಾಯಣ್, ವೆಸ್ಟ್ ಇಂಡೀಸ್ ಪರ 2019ರ ಆಗಸ್ಟ್ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ನವೆಂಬರ್ನಲ್ಲಿ ಅಂತಾ ರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿ, ಫ್ರಾಂಚೈಸಿ ಟಿ20 ಲೀಗ್ಗಳಲ್ಲಷ್ಟೇ ಆಡುವ ನಿರ್ಧಾರಕ್ಕೆ ಬಂದಿದ್ದರು.
ಇದೀಗ ಐಪಿಎಲ್ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳೆರಡ ರಲ್ಲೂ ಅಮೋಘ ಪ್ರದರ್ಶನ ನೀಡು ತ್ತಿದ್ದಾರೆ. ಮಂಗಳವಾರ ಐಪಿಎಲ್ನಲ್ಲಿ ತಮ್ಮ ಮೊದಲ ಶತಕವನ್ನೂ ಬಾರಿಸಿದರು.
“ನಿಮ್ಮ ನಿವೃತ್ತಿ ನಿರ್ಧಾರವನ್ನು ತೊರೆದು ಟಿ20 ವಿಶ್ವಕಪ್ನಲ್ಲಿ ಆಡಲು ಬನ್ನಿ ಎಂದು ಕಳೆದ ಒಂದು ವರ್ಷ ದಿಂದ ಸುನೀಲ್ ನಾರಾಯಣ್ ಅವ ರಲ್ಲಿ ಹೇಳುತ್ತಲೇ ಇದ್ದೇನೆ. ಆದರೆ ಅವರು ಎರಡೂ ಕಿವಿ ಮುಚ್ಚಿ ಕುಳಿತಿದ್ದಾರೆ. ಪೊಲಾರ್ಡ್, ಬ್ರಾವೊ, ಪೂರಣ್ ಕೂಡ ಹೇಳಿದ್ದಾಯಿತು. ಯಾವುದಕ್ಕೂ ಸ್ಪಂದಿಸುತ್ತಿಲ್ಲ’ ಎಂದು ಪೊವೆಲ್ ಹೇಳಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.