ಬೆಂಗಳೂರು ಓಪನ್‌ ಟೆನಿಸ್‌: ಟೆನಿಸ್‌ ದಿಗ್ಗಜ ಪೇಸ್‌ ಜೋಡಿ ದ್ವಿತೀಯ ಸುತ್ತಿಗೆ


Team Udayavani, Feb 13, 2020, 9:32 AM IST

pais

ಬೆಂಗಳೂರು: ಉದ್ಯಾನನಗರಿಯ ಕೆಎಸ್‌ ಎಲ್‌ಟಿಎನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್‌ ಎಟಿಪಿ ಟೆನಿಸ್‌ಕೂಟದಲ್ಲಿ ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಪುರುಷರ ಡಬಲ್ಸ್‌ ಪಂದ್ಯದ ಮೊದಲ ಸುತ್ತಿನಲ್ಲಿ ಗೆಲುವುಗಳಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ 18 ಬಾರಿಯ ಡಬಲ್ಸ್‌ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌, ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಲಿಯಾಂಡರ್‌ ಪೇಸ್‌ ಬಹುತೇಕ ಭಾರತ ನೆಲದಲ್ಲಿ ಕೊನೆಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಇವರ ಆಟ ನೋಡುವುದಕ್ಕಾಗಿಯೇ ಅಭಿಮಾನಿಗಳು ಕೆಎಸ್‌ಎಲ್‌ಟಿಎಗೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಆಸ್ಟ್ರೇಲಿಯಾದ ಮ್ಯಾಥ್ಯೂ ಅಬೆನ್‌ ಜತೆಗೂಡಿ ಡಬಲ್ಸ್‌ ಕಣಕ್ಕೆ ಇಳಿದ ಪೇಸ್‌ ಬಿರುಸಿನ ಆಟವಾಡಿದರು.

ಸ್ಲೊವೇನಿಯಾ ಬ್ಲಾಝ್ ರೊಲಾ ಹಾಗೂ ಚೀನಾದ ಝಿಝೆನ್‌ ಝಾಂಗ್‌
ಜೋಡಿಯನ್ನು 7-6(2), 6-4 ಸೆಟ್‌ಗಳ ಅಂತರದಿಂದ ಸೋಲಿಸಿದರು. ಮೊದಲ
ಸೆಟ್‌ನಲ್ಲಿ ಎದುರಾಗಳಿಂದ ಪ್ರಬಲ ಹೋರಾಟ ಎದುರಾದರೂ ಎರಡನೇ ಸೆಟ್‌ನಲ್ಲಿ ಪೇಸ್‌ ಜೋಡಿ ಸ್ವಲ್ಪ  ಸುಲಭವಾಗಿಯೇ ಗೆದ್ದು ಬಂದಿತು.

ಗುಣೇಶ್ವರನ್‌, ರಾಮ್‌ಕುಮಾರ್‌ ಕ್ವಾರ್ಟರ್‌ ಫೈನಲ್‌ಗೆ: ಹಾಲಿ ಚಾಂಪಿಯನ್‌ ಪ್ರಜ್ಞೆಶ್‌ ಗುಣೇಶ್ವರನ್‌ ಪುರುಷರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಅವರು 6-2, 4-6, 6-4 ಸೆಟ್‌ಗಳ ಅಂತರದಿಂದ ಜರ್ಮನಿಯ ತಾರಾ ಆಟಗಾರ ಸೆಬಾಸ್ಟಿಯನ್‌ ಫಾನ್ಸೆಲ್ವೊ ವಿರುದ್ಧ ಗೆಲುವುಗಳಿಸಿದರು. ಮೊದಲ ಸೆಟ್‌ನಲ್ಲಿ 1-0 ಮುನ್ನಡೆ ಪಡೆದ ಗುಣೇಶ್ವರನ್‌ಗೆ 2ನೇ ಸೆಟ್‌ನಲ್ಲಿ ಸೆಬಾಸ್ಟಿಯನ್‌ ಆಘಾತ ನೀಡಿದರು. ಹೀಗಾಗಿ ಸೆಟ್‌ 1-1ರಿಂದ ಸಮಗೊಂಡಿತು. ರೋಚಕವಾಗಿ ಸಾಗಿದ ಅಂತಿಮ ಸೆಟ್‌ನಲ್ಲಿ 6-4 ಅಂತರದಿಂದ ಸೆಬಾಸ್ಟಿಯನ್‌ಗೆ ಸೋಲುಣಿಸಿ 2-1 ಅಂತರದಿಂದ ಪಂದ್ಯ ವಶ ಪಡಿಸಿಕೊಂಡರು.

ಮತ್ತೂಂದು ಸಿಂಗಲ್ಸ್‌ ಪಂದ್ಯದಲ್ಲಿ ಭಾರತದ ರಾಮ್‌ ಕುಮಾರ್‌ ರಾಮನಾಥನ್‌ 6-1, 6-3 ಸೆಟ್‌ಗಳ ಅಂತರದಿಂದ ಭಾರತದವರೇಆದ ಅಭಿನವ್‌ ಷಣ್ಮುಗಂ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ್ದಾರೆ. ಮತ್ತೂಂದು ಸಿಂಗಲ್ಸ್‌ ಪಂದ್ಯದಲ್ಲಿ ಸಿದ್ಧಾರ್ಥ್ರಾ ವತ್‌ 6-2, 6-2 ಸೆಟ್‌ಗಳ ಅಂತರದಿಂದ ಭಾರತದವರೇ ಆದ ರಿಷಿ ರೆಡ್ಡಿ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ಗೆ ನೆಗೆದರು.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.