ಐಪಿಎಲ್‌ನಲ್ಲಿ ಸೀಮಿತ ವೀಕ್ಷಕರಿಗೆ ಪ್ರವೇಶ


Team Udayavani, Sep 15, 2021, 9:05 PM IST

ಐಪಿಎಲ್‌ನಲ್ಲಿ ಸೀಮಿತ ವೀಕ್ಷಕರಿಗೆ ಪ್ರವೇಶ

ನವದೆಹಲಿ: ಐಪಿಎಲ್‌ ವೀಕ್ಷಕರ ಪಾಲಿಗೆ ಸಿಹಿ ಸುದ್ದಿಯೊಂದು ಬಿತ್ತರಗೊಂಡಿದೆ. ಭಾನುವಾರದಿಂದ ಯುಎಇಯ 3 ತಾಣಗಳಲ್ಲಿ ಮುಂದುವರಿಯಲಿರುವ ಪಂದ್ಯಾವಳಿಗೆ ಸೀಮಿತ ಸಂಖ್ಯೆಯ ವೀಕ್ಷಕರಿಗೆ ಅವಕಾಶ ಕಲ್ಪಿಸಲು ಸಂಘಟಕರು ನಿರ್ಧರಿಸಿದ್ದಾರೆ.

ಯುಎಇಯಲ್ಲಿ ನಡೆಯಲಿರುವ 2021ನೇ ಸಾಲಿನ ದ್ವಿತೀಯಾರ್ಧದ ಐಪಿಎಲ್‌ ಪಂದ್ಯಾವಳಿ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೊಂದು ವಿಶೇಷ ಸಂದರ್ಭವಾಗಲಿದೆ. ಸ್ಟೇಡಿಯಂಗಳಿಗೆ ವೀಕ್ಷಕರನ್ನು ಮರಳಿ ಆಹ್ವಾನಿಸಲು ನಿರ್ಧರಿಸಲಾಗಿದೆ. ಕೋವಿಡ್‌ ನಿಯಮಾವಳಿ ಹಾಗೂ ಯುಎಇ ಸರಕಾರದ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಪ್ರೇಕ್ಷಕರಿಗೆ ಸ್ಟೇಡಿಯಂಗಳ ಬಾಗಿಲು ತೆರೆಯಲಾಗುವುದು’ ಎಂದು ಐಪಿಎಲ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪಂದ್ಯಗಳು ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನಗಳಲ್ಲಿ ನಡೆಯಲಿವೆ.

 2019ಬಳಿಕ ಅವಕಾಶ: 2019ರ ಬಳಿಕ ಐಪಿಎಲ್‌ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಲಭಿಸುತ್ತಿರುವುದು ಇದೇ ಮೊದಲು. ಕೊರೊನಾ ಕಾರಣದಿಂದ ಯುಎಇಯಲ್ಲೇ ನಡೆದ 2020ರ ಪಂದ್ಯಾವಳಿಗೆ ವೀಕ್ಷಕರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಬಳಿಕ ಈ ವರ್ಷ ಭಾರತದಲ್ಲಿ ಆಡಲಾದ ಪ್ರಥಮಾರ್ಧದ ಪಂದ್ಯಗಳಿಗೂ ವೀಕ್ಷಕರಿಗೆ ನಿರ್ಬಂಧ ವಿಧಿಸಲಾಗಿತ್ತು.

 ಶೇ. 50 ವೀಕ್ಷಕರು?: ಯುಎಇಯಲ್ಲಿ ನಡೆಯಲಿರುವ ಪಂದ್ಯಗಳ ವೇಳೆ ಎಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂಬುದನ್ನು ಸಂಘಟಕರು ಇನ್ನೂ ಸ್ಪಷ್ಟಪಡಿಸಿಲ್ಲ. ಮೂಲವೊಂದರ ಪ್ರಕಾರ, ಸ್ಟೇಡಿಯಂ ಸಾಮರ್ಥ್ಯದ ಶೇ. 50ರಷ್ಟು ವೀಕ್ಷಕರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಸೆ.16ರಿಂದ ಟಿಕೆಟ್‌ ಲಭ್ಯ: ಗುರುವಾರದಿಂದ ಐಪಿಎಲ್‌ ಪಂದ್ಯಗಳ ಆನ್‌ಲೈನ್‌ ಟಿಕೆಟ್‌ ಮಾರಾಟ ಆರಂಭಗೊಳ್ಳಲಿದೆ. ಕೂಟದ ಅಧಿಕೃತ ಐಪಿಎಲ್‌ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳನ್ನು ಕಾದಿರಿಸಬಹುದಾಗಿದೆ. ಪ್ಲಾಟಿನಮ್‌ಲಿಸ್ಟ್‌.ನೆಟ್‌ನಲ್ಲೂ ಟಿಕೆಟ್‌ಗಳನ್ನು ಖರೀದಿಸಬಹುದು ಎಂದು ತಂಡದ ಆಯೋಜಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.