2018 ಹಾಕಿ ವಿಶ್ವಕಪ್‌: ಅತಿಥಿಗಳಿಗೆ ಮದ್ಯ ಪೂರೈಕೆ


Team Udayavani, Jun 6, 2018, 6:00 AM IST

z-22.jpg

ಹೊಸದಿಲ್ಲಿ: ಭುವನೇಶ್ವರದಲ್ಲಿ ನ. 28ರಿಂದ ಡಿ. 16ರ ವರೆಗೆ ನಡೆಯಲಿರುವ ಹಾಕಿ ವಿಶ್ವಕಪ್‌ ವೇಳೆ ಕಳಿಂಗ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಆಯ್ದ ಅತಿಥಿಗಳಿಗೆ ಮದ್ಯ ಪೂರೈಕೆ ಮಾಡಲಾಗುತ್ತದೆ. ಕೂಟದ ವೇಳೆ ಕ್ರೀಡಾಂಗಣದಲ್ಲಿ ಆಯ್ದ ಅತಿಥಿಗಳಿಗೆ ಮದ್ಯ ಪೂರೈಸಲು ಅನುಮತಿ ನೀಡುವಂತೆ ಒಡಿಶಾ ಸರಕಾರದ ಕಾರ್ಯದರ್ಶಿ ತಥಾ ಆಯುಕ್ತ ವಿಶಾಲ್‌ ದೇವ್‌ ಅವರು ಒಡಿಶಾದ ಎಕ್ಸೆ„ಸ್‌ ಆಯುಕ್ತರಿಗೆ ಜೂ. 3ರಂದು ಪತ್ರವೊಂದನ್ನು ಬರೆದಿದ್ದಾರೆ. 

ಹಾಕಿ ಫೆಡರೇಶನ್‌ಗಳ ಮತ್ತು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ನ ಅಧಿಕಾರಿ/ ಪ್ರತಿನಿಧಿಗಳಿಗೆ ಮದ್ಯ/ಬೀರ್‌ ಪೂರೈಸಲು ಅನುಮತಿ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೇವ್‌ ಅವರನ್ನು ಸಂಪರ್ಕಿಸಿದಾಗ ಬೃಹತ್‌ ಕೂಟಗಳ ವೇಳೆ ಮದ್ಯ ಪೂರೈಸುವುದು ದೊಡ್ಡ ವಿಷಯವಲ್ಲ. ಕೇವಲ ಮದ್ಯ ಮತ್ತು ಬೀರ್‌ ಪೂರೈಸಲಾಗುತ್ತದೆ. ಅವುಗಳನ್ನು ಎಫ್ಐಎಚ್‌ ಮತ್ತು ರಾಷ್ಟ್ರೀಯ ಫೆಡರೇಶನ್‌ಗಳ ಪ್ರತಿನಿಧಿ ಮತ್ತು ಅಧಿಕಾರಿಗಳಿಗೆ ಮಾತ್ರ ಎಂದು ಸ್ಪಷ್ಟಪಡಿಸಿದರು. ರಾಜ್ಯ ಸರಕಾರ ಆತಿಥ್ಯ ವಹಿಸುತ್ತಿರುವ ಕಾರಣ ಅನುಮತಿ ನೀಡುವಂತೆ ಪತ್ರ ಸಲ್ಲಿಸಲಾಗಿದೆ. ರಾಜ್ಯದ ಫೆಡರೇಶನ್‌ ಈ ಕೂಟವನ್ನು ಆಯೋಜಿಸುತ್ತಿದೆ. ಹಾಗಾಗಿ ರಾಜ್ಯ ಸರಕಾರ ಇದಕ್ಕಾಗಿ ಖರ್ಚು ಮಾಡುತ್ತಿಲ್ಲ ಎಂದವರು ತಿಳಿಸಿದರು.

ಸಿದ್ಧತೆ ಸಾಗುತ್ತಿದೆ
ಪುರುಷರ ಹಾಕಿ ವಿಶ್ವಕಪ್‌ಗಾಗಿ ಭಾರೀ ಸಿದ್ಧತೆ ನಡೆಸಲಾಗುತ್ತಿದೆ. ಆತಿಥ್ಯ ನಗರವನ್ನು ಸುಂದರ ಗೊಳಿಸಲು ಸರಕಾರ ಮತ್ತು ಭುವನೇಶ್ವರ್‌ ಮುನಿಸಿ ಪಾಲ್‌ ಕಾರ್ಪೊರೇಶನ್‌ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಭುವನೇಶ್ವರದಲ್ಲಿ 2017ರಲ್ಲಿ ಹಾಕಿ ವಿಶ್ವ ಲೀಗ್‌ ಫೈನಲ್‌ ಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಅದೇ ಉತ್ಸಾಹದಲ್ಲಿ ವಿಶ್ವಕಪ್‌ ಆಯೋ ಜಿಸಲು ನಗರ ಸಜ್ಜುಗೊಳ್ಳುತ್ತಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.