ಮುಗಿಯಿತು ಮನದಣಿಯ ತಣಿಸಿದ IPL 2023: ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿತು?ಇಲ್ಲಿದೆ Full list


Team Udayavani, May 30, 2023, 11:14 AM IST

List Of All Award Winners From IPL 2023 Season

ಅಹಮದಾಬಾದ್: ಎರಡು ತಿಂಗಳು, 12 ಕ್ರೀಡಾಂಗಣಗಳು, 75 ಪಂದ್ಯಗಳ ಬಳಿಕ 2023ರ ಐಪಿಎಲ್ ಕೂಟ ಅಭೂತಪೂರ್ವ ಅಂತ್ಯ ಕಂಡಿದೆ. ಚಾಂಪಿಯನ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐದನೇ ಬಾರಿಗೆ ಟ್ರೋಫಿ ಗೆದ್ದು ಬೀಗಿದೆ. ಸತತ ಟ್ರೋಫಿ ಗೆಲ್ಲುವ ಗುಜರಾತ್ ಟೈಟಾನ್ಸ್ ಕನಸು ನುಚ್ಚುನೂರಾಗಿದೆ.

ಈ ಬಾರಿಯ ಐಪಿಎಲ್ ಕೂಟವು ಹಲವು ವಿಶೇಷತೆಗಳನ್ನು ಹೊಂದಿತ್ತು. ಸ್ಟಾರ್ ಆಟಗಾರರಿಗಿಂತ ದೇಶಿಯ ಆಟಗಾರರು ಈ ಬಾರಿ ಹೆಚ್ಚು ಮಿಂಚಿದರು. ಐಪಿಎಲ್ ಫೈನಲ್ ಪಂದ್ಯದ ಬಳಿಕ ಹಲವು ಪ್ರಶಸ್ತಿಗಳನ್ನು ನೀಡಲಾಯಿತು. ಅದರ ವಿವರ ಇಲ್ಲಿದೆ.

ವಿಜೇತರು: ಚೆನ್ನೈ ಸೂಪರ್ ಕಿಂಗ್ಸ್

ರನ್ನರ್ ಅಪ್: ಗುಜರಾತ್ ಟೈಟಾನ್ಸ್

ಮೂರನೇ ಸ್ಥಾನ: ಮುಂಬೈ ಇಂಡಿಯನ್ಸ್

ನಾಲ್ಕನೇ ಸ್ಥಾನ: ಲಕ್ನೋ ಸೂಪರ್ ಜೈಂಟ್ಸ್

ಋತುವಿನ ಅತ್ಯುತ್ತಮ ಕ್ರೀಡಾಂಗಣಗಳು: ಈಡನ್ ಗಾರ್ಡನ್ಸ್ ಮತ್ತು ವಾಂಖೆಡೆ ಸ್ಟೇಡಿಯಂ

ಐಪಿಎಲ್ ಫೇರ್ ಪ್ಲೇ ಪ್ರಶಸ್ತಿ: ಡೆಲ್ಲಿ ಕ್ಯಾಪಿಟಲ್ಸ್

ಆರೆಂಜ್ ಕ್ಯಾಪ್ (ಅತಿ ಹೆಚ್ಚು ರನ್ ಸ್ಕೋರರ್): ಶುಭಮನ್ ಗಿಲ್ (ಗುಜರಾತ್) 890 ರನ್

ಪರ್ಪಲ್ ಕ್ಯಾಪ್ (ಪ್ರಮುಖ ವಿಕೆಟ್ ಟೇಕರ್): ಮೊಹಮ್ಮದ್ ಶಮಿ (ಗುಜರಾತ್) 28 ವಿಕೆಟ್

ಟೂರ್ನಮೆಂಟ್‌ ನ ಸೂಪರ್ ಸ್ಟ್ರೈಕರ್: ಗ್ಲೆನ್ ಮ್ಯಾಕ್ಸ್‌ವೆಲ್

ಗೇಮ್ ಟೂರ್ನಮೆಂಟ್ ಚೇಂಜರ್: ಶುಭಮನ್ ಗಿಲ್

ಪಂದ್ಯಾವಳಿಯ ವಾಲ್ಯೂಯೇಬಲ್ ಅಸೆಟ್: ಶುಭಮನ್ ಗಿಲ್

ಹೆಚ್ಚು ಬೌಂಡರಿಗಳ ಪ್ರಶಸ್ತಿ: ಶುಭಮನ್ ಗಿಲ್

ಅತೀ ಉದ್ದದ ಸಿಕ್ಸ್ ಪ್ರಶಸ್ತಿ: ಫಾಫ್ ಡು ಪ್ಲೆಸಿಸ್ (115 ಮೀ)

ಕ್ಯಾಚ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ: ರಶೀದ್ ಖಾನ್

ಋತುವಿನ ಉದಯೋನ್ಮುಖ ಆಟಗಾರ: ಯಶಸ್ವಿ ಜೈಸ್ವಾಲ್

ಟಾಪ್ ನ್ಯೂಸ್

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.