ಭಾರತ-ಆಸ್ಟ್ರೇಲಿಯ ಜೋಡಿಯ ಪ್ರೇಮಪರ್ವ!


Team Udayavani, Nov 30, 2020, 8:03 AM IST

loಭಾರತ-ಆಸ್ಟ್ರೇಲಿಯ ಜೋಡಿಯ ಪ್ರೇಮಪರ್ವ!

ಸಿಡ್ನಿ,: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯವು ವಿಶೇಷ ಘಟನೆಗೆ ಸಾಕ್ಷಿಯಾಯಿತು. ಒಂದು ಕಡೆ ಕೊಹ್ಲಿ-ಅಯ್ಯರ್‌ ರನ್‌ ಬೆನ್ನಟ್ಟಲು ಹೋರಾಟ ನಡೆಸುತ್ತಿದ್ದರು. ಭಾರತದ ಮೊತ್ತ 2ಕ್ಕೆ 126 ರನ್‌ ಆಗಿತ್ತು. ಆಗ ಪ್ರೇಕ್ಷಕರ ಗ್ಯಾಲರಿಯಲ್ಲಿ ವಿಚಿತ್ರವೊಂದು ಕಂಡುಬಂತು.

ಭಾರತೀಯ ಮೂಲದ ಯುವಕನೊಬ್ಬ, ಆಸ್ಟ್ರೇಲಿಯ ಯುವತಿಯೊಬ್ಬಳಿಗೆ ಪ್ರೇಮ ನಿವೇದನೆ ಮಾಡುತ್ತಿದ್ದ. ಇದಕ್ಕೆ ಆಕೆಯ ಅಂಗೀಕಾರವೂ ಸಿಕ್ಕಿತು. ಈ ದೃಶ್ಯ ನೇರ ಪ್ರಸಾರ ಕಂಡಿತು. ಇದಕ್ಕೆ ಸಂಬಂಧಿಸಿದ ಟ್ವೀಟ್‌ ಎಲ್ಲಕಡೆ ಹರಿದಾಡಿತು. ಫೀಲ್ಡಿಂಗ್ ಮಾಡುತ್ತಿದ್ದ ಆಸೀಸ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್‌ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು!

ಕೊಹ್ಲಿ 22 ಸಾವಿರ ರನ್‌ ಪೂರ್ತಿ

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ರವಿವಾರದ ಏಕದಿನ ಪಂದ್ಯದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 22 ಸಾವಿರ ರನ್‌ ಪೂರ್ತಿಗೊಳಿಸಿದರು. ಅವರು ಈ ಸಾಧನೆಗೈದ ವಿಶ್ವದ 8ನೇ ಹಾಗೂ ಭಾರತ 3ನೇ ಬ್ಯಾಟ್ಸ್‌ಮನ್‌. ಕೊಹ್ಲಿ 462 ಇನ್ನಿಂಗ್ಸ್‌ಗಳಿಂದ 22,011 ರನ್‌ ಪೇರಿಸಿದ್ದಾರೆ. ಅತೀ ಕಡಿಮೆ 418 ಪಂದ್ಯಗಳಿಂದ ಈ ಮೈಲುಗಲ್ಲು ನೆಟ್ಟದ್ದು ಕೊಹ್ಲಿ ಪಾಲಿನ ಹೆಗ್ಗಳಿಕೆ.

34,357 ರನ್‌ ಬಾರಿಸಿದ ಸಚಿನ್‌ ತೆಂಡುಲ್ಕರ್‌ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮತ್ತೋರ್ವ ಸಾಧಕ ರಾಹುಲ್‌ ದ್ರಾವಿಡ್‌. ಅವರ ಗಳಿಕೆ 24,208 ರನ್‌.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.