ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್


Team Udayavani, Jan 22, 2022, 8:16 AM IST

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಮುಂಬೈ: ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಯೊಂದು ಇದೀಗ ಅಧಿಕೃತವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಎರಡು ಹೊಸ ತಂಡಗಳು ತಮ್ಮ ತಲಾ ಮೂವರು ಆಟಗಾರರ ಆಯ್ಕೆಯನ್ನು ಅಂತಿಮಗೊಳಿಸಿದೆ.

ಸದ್ಯ ದಕ್ಷಿಣ ಆಫ್ರಿಕಾದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಹಂಗಾಮಿ ನಾಯಕ ಕೆ.ಎಲ್.ರಾಹುಲ್ ಅವರು ದುಬಾರಿ ಬೆಲೆಗೆ ಲಕ್ನೋ ಪಾಲಾಗಿದ್ದಾರೆ. ಆರ್ ಪಿ ಸಂಜೀವ್ ಗೋಯೆಂಕಾ ಗ್ರೂಪ್ ನ ಲಕ್ನೋ ಫ್ರಾಂಚೈಸಿಯು ರಾಹುಲ್ ಅವರನ್ನು ನಾಯಕರನ್ನಾಗಿ ಖರೀದಿ ಮಾಡಿದ್ದು, 17 ಕೋಟಿ ರೂ. ಬೆಲೆ ನೀಡಿದ್ದಾರೆ.

ಕೆ.ಎಲ್.ರಾಹುಲ್ ಅವರೊಂದಿಗೆ ಲಕ್ನೋ ಫ್ರಾಂಚೈಸಿಯು ಆಸ್ಟ್ರೇಲಿಯನ್ ಆಲ್ ರೌಂಡರ್ ಮಾರ್ಕಸ್ ಸ್ಟೋಯಿನಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿದ್ದ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಖರೀದಿ ಮಾಡಿದೆ. ಸ್ಟೋಯಿನಸ್ ಗೆ 9.2 ಕೋಟಿ ರೂ. ನೀಡಿದ್ದರೆ, ಬಿಷ್ಣೋಯ್ ಗೆ 4 ಕೋಟಿ ರೂ. ನೀಡಿ ಖರೀದಿಸಲಾಗಿದೆ.

ಇದನ್ನೂ ಓದಿ:ಕೊಹ್ಲಿಗೆ ಶೋಕಾಸ್‌ ನೋಟಿಸ್‌ ನೀಡಬಯಸಿದ್ದ ಗಂಗೂಲಿ?

ಅಹಮದಾಬಾದ್ ಗೆ ಪಾಂಡ್ಯ ನಾಯಕ: ಇದೇ ವೇಳೆ ಮತ್ತೊಂದು ಹೊಸ ತಂಡ ಅಹಮದಾಬಾದ್ ಕೂಡಾ ತನ್ನ ಆಯ್ಕೆಗಳನ್ನು ಅಂತಿಮಗೊಳಿಸಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದರೆ, ಅಫ್ಘಾನ್ ಆಲ್ ರೌಂಡರ್ ರಶೀದ್ ಖಾನ್ ಮತ್ತು ಯುವ ಆಟಗಾರ ಶುಭ್ಮನ್ ಗಿಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಹಾರ್ದಿಕ್ ಪಾಂಡ್ಯಗೆ ಅಹಮದಾಬಾದ್ ಫ್ರಾಂಚೈಸಿಯು 15 ಕೋಟಿ ರೂ ನೀಡಿದೆ. ರಶೀದ್ ಖಾನ್ ಗೂ 15 ಕೋಟಿ ರೂ. ನೀಡಲಾಗಿದ್ದು, ಗಿಲ್ ಗೆ 8 ಕೋಟಿ ರೂ. ನೀಡಲಾಗಿದೆ. ಇದರೊಂದಿಗೆ ಅಹಮದಾಬಾದ್ ಫ್ರಾಂಚೈಸಿ ಪರ್ಸ್ ನಲ್ಲಿ ಇನ್ನು 52 ಕೋಟಿ ರೂ. ಉಳಿದಿದೆ. ಐಪಿಎಲ್ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.