ಟೀಂ ಇಂಡಿಯಾದ ಕ್ವಾರಂಟೈನ್ ಗೆ ಆಸ್ಟ್ರೇಲಿಯದಲ್ಲಿ ಐಷಾರಾಮಿ ಹೋಟೆಲ್


Team Udayavani, Apr 17, 2020, 12:35 PM IST

ಟೀಂ ಇಂಡಿಯಾದ ಕ್ವಾರಂಟೈನ್ ಗೆ ಆಸ್ಟ್ರೇಲಿಯದಲ್ಲಿ ಐಷಾರಾಮಿ ಹೋಟೆಲ್

ಸಿಡ್ನಿ: ವೇಳಾಪಟ್ಟಿ ಪ್ರಕಾರ ಮುಂದಿನ ತಿಂಗಳು ಭಾರತ ಕ್ರಿಕೆಟ್‌ ತಂಡ ಆಸ್ಟ್ರೇಲಿಯ ಪ್ರವಾಸಕ್ಕೆ ಹೊರಡಬೇಕಿದೆ. ಕೋವಿಡ್-19 ಸೋಂಕು ಕಡಿಮೆಯಾಗಿ ಆಸೀಸ್‌ ಪ್ರವಾಸಕ್ಕೆ ಭಾರತ ತಂಡ ಸರಣಿ ಆಡುವುದಕ್ಕೆ ತೆರಳಿದರೆ ಭಾರತ ಕ್ರಿಕೆಟಿಗರಿಗೆ ಪ್ರತ್ಯೇಕವಾಗಿರುವುದಕ್ಕೆ ಒಂದು ಐಷಾರಾಮಿ ವ್ಯವಸ್ಥೆ ಮಾಡಲಾಗಿದೆ.

ಆಸೀಸ್‌ನ ಐಷಾರಾಮಿ ಹೋಟೆಲ್‌ ಒಂದನ್ನು ಇದಕ್ಕಾಗಿ ಸಜ್ಜು ಮಾಡಲಾಗಿದೆ. ಅದು ಅಡಿಲೇಡ್‌ ಓವೆಲ್‌ನ ಹೊಸ ಐಷಾರಾಮಿ ಹೋಟೆಲ್‌ ಆಗಿದೆ. ಬರೋಬ್ಬರಿ ಆ ಹೋಟೆಲ್‌ನ ಒಟ್ಟು ಬೆಲೆ 322 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಆಸೀಸ್‌ ಕ್ರಿಕೆಟ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆವಿನ್‌ ರಾಬರ್ಟ್ಸ್, ವಿರಾಟ್‌ ಕೊಹ್ಲಿ ಪಡೆಗೆ ಇಂತಹದೊಂದು ಸುಸಜ್ಜಿತ ಹೋಟೆಲ್‌ ಕೊಡುವ ಬೇಡಿಕೆಯನ್ನು ಇಟ್ಟಿದ್ದಾರೆ. ಅದಲ್ಲದೇ ಕಾಂಗರೂ ಐಸ್‌ಲೆಂಡ್‌ ಹಾಗೂ ರಾಟೆಸ್ಟ್‌ ಐಸ್‌ಲೆಂಡ್‌ ಅನ್ನು ಆಯ್ಕೆಯಾಗಿ ಇರಿಸಲಾಗಿದೆ ಎನ್ನಲಾಗಿದೆ.

ಭಾರತ ಪ್ರವಾಸಕ್ಕೆ ತೆರಳಿದರೆ 14 ದಿನ ಪ್ರತ್ಯೇಕವಾಗಿರಬೇಕಾಗುತ್ತದೆ. ಅದಕ್ಕಾಗಿಯೇ ಈ ವ್ಯವಸ್ಥೆ. ಇಷ್ಟೆಲ್ಲ ಮಾಡಿದರೂ ಭಾರತ ಅಲ್ಲಿಗೆ ತೆರಳುವುದು ಮಾತ್ರ ಅನುಮಾನ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.