ಎರಡು ವರ್ಷಗಳ ಆನಂತರ ಆವೆಯಂಗಳದಲ್ಲಿ ಫೆಡರರ್‌


Team Udayavani, Feb 21, 2019, 12:30 AM IST

madrid-open-tournament-roger-federer.jpg

ಮ್ಯಾಡ್ರಿಡ್‌: ಈ ಬಾರಿಯ “ಮ್ಯಾಡ್ರಿಡ್‌ ಓಪನ್‌’ ಕೂಟದ ಮೂಲಕ ಸ್ವಿಜರ್‌ಲ್ಯಾಂಡ್‌ ತಾರೆ ರೋಜರ್‌ ಫೆಡರರ್‌ ಆವೆ ಮಣ್ಣಿನ ಅಂಗಳದಲ್ಲಿ ಮತ್ತೆ ಆಡುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

“ಫೆಡರರ್‌ ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ನಮಗೆ ಖುಷಿಯಾಗಿದೆ. ಏಕೆಂದರೆ ಮ್ಯಾಡ್ರಿಡ್‌ಗೆ ಅವರ ಮರಳುವಿಕೆ ಇಡೀ ಕೂಟಕ್ಕೆ ಒಂದು ಉಡುಗೊರೆ. ವಿಶಿಷ್ಟ ಆಟಗಾರರ ಆಟವನ್ನು ನೋಡಲು ಅಭಿಮಾನಿಗಳಿಗೆ ಅವಕಾಶ ದೊರಕಿದೆ’ ಎಂದು ಕೂಟದ ನಿರ್ದೇಶಕ ಫೆಲಿಸಿಯಾನೊ ಲೋಪೆಜ್‌ ಹೇಳಿದ್ದಾರೆ.

ಮ್ಯಾಡ್ರಿಡ್‌ ಓಪನ್‌ ಕೂಟದಲ್ಲಿ 3 ಬಾರಿ ಪ್ರಶಸ್ತಿ ಜಯಿಸಿರುವ ಫೆಡರರ್‌ ತಮ್ಮ ವೇಳಾಪಟ್ಟಿಯನ್ನು ನಿಭಾಯಿಸುವ ಸಲುವಾಗಿ ಕಳೆದ 2 ವರ್ಷ ಈ ಕೂಟದಿಂದ ಹಿಂದೆ ಸರಿದಿದ್ದರು.20 ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಆಗಿರುವ ಫೆಡರರ್‌, ಆಸ್ಟ್ರೇಲಿಯನ್‌ ಓಪನ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಗ್ರೀಕ್‌ನ ಸ್ಟೆಫ‌ನಸ್‌ ಸಿಸಿಪಸ್‌ ವಿರುದ್ಧ ಸೋಲುನುಭವಿಸಿದ ಬಳಿಕ ಯಾವುದೇ ಕೂಟದಲ್ಲಿ ಭಾಗವಹಿಸಿಲ್ಲ.

3 ಬಾರಿಯ ಚಾಂಪಿಯನ್‌
ರಫೆಲ್‌ ನಡಾಲ್‌ ಬಳಿಕ ಆವೆ ಅಂಗಳದ ಯಶಸ್ವಿ ಆಟಗಾರ ಎನಿಸಿಕೊಂಡಿರುವ ಫೆಡರರ್‌ 2006, 2009 ಹಾಗೂ 2012ರಲ್ಲಿ ಮ್ಯಾಡ್ರಿಡ್‌ ಓಪನ್‌ ಪ್ರಶಸ್ತಿ ಜಯಿಸಿದ್ದರು.ಫೆಡರರ್‌ ಮಾತ್ರವಲ್ಲದೆ ವಿಶ್ವದ ನಂ. 1 ಆಟಗಾರ ನೊವಾಕ್‌ ಜೊಕೋವಿಕ್‌, 11 ಬಾರಿಯ ಫ್ರೆಂಚ್‌ ಓಪನ್‌ ಚಾಂಪಿಯನ್‌ ರಫೆಲ್‌ ನಡಾಲ್‌ ಕೂಡ ಈ ಕೂಟದಲ್ಲಿ ಸ್ಪರ್ಧಿಸಲಿದ್ದಾರೆ. ಮೇ 3ರಿಂದ 12ರ ವರೆಗೆ ಮ್ಯಾಡ್ರಿಡ್‌ ಓಪನ್‌ ಕೂಟ ನಡೆಯಲಿದೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.