ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ20: ಇಂದು ಹರಾಜು
Team Udayavani, Jul 22, 2023, 10:54 AM IST
ಬೆಂಗಳೂರು: ಮಹಾರಾಜ ಟ್ರೋಫಿಗಾಗಿ ನಡೆಯುವ ಕೆಎಸ್ ಸಿಎ ಟಿ20 ಕೂಟಕ್ಕಾಗಿ ಶನಿವಾರ ಬೆಂಗಳೂರಿನಲ್ಲಿ ಆಟಗಾರರ ಹರಾಜು ನಡೆಯಲಿದೆ.
ಮಾಯಾಂಕ್ ಅಗರ್ವಾಲ್, ದೇವದತ್ತ ಪಡಿಕ್ಕಲ್, ಮನೀಶ್ ಪಾಂಡೆ ಸೇರಿದಂತೆ 700 ಕ್ರಿಕೆಟಿಗರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವರ್ಷದ ಪಂದ್ಯಾವಳಿಯು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 14ರಿಂದ 30ರವರೆಗೆ ನಡೆಯಲಿದೆ.
ಈ ಬಾರಿಯ ಪಂದ್ಯಾವಳಿಗೆ ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ಸೇರ್ಪಡೆಗೊಂಡಿದ್ದು, ಭಾಗವಹಿಸುವ ತಂಡಗಳ ಸಂಖ್ಯೆ ಆರಕ್ಕೇರಿದೆ. ಹಾಲಿ ಚಾಂಪಿಯನ್ ಗುಲ್ಬರ್ಗ್ ಮಿಸ್ಟಿಕ್ಸ್, ರನ್ನರ್ ಅಪ್ ಬೆಂಗಳೂರು ಬ್ಲಾಸ್ಟರ್, ಮೈಸೂರು ವಾರಿಯರ್ ಮತ್ತು ಹುಬ್ಬಳ್ಳಿ ಟೈಗರ್ ಕಳೆದ ವರ್ಷ ಆಡಿದ್ದವು.
ಪ್ರತಿಯೊಂದು ಫ್ರಾಂಚೈಸಿ 50 ಲಕ್ಷ ರೂ. ಹೊಂದಿದ್ದು ಕನಿಷ್ಠ 16 ಆಟಗಾರರನ್ನು ಖರೀದಿಸಬೇಕಾಗುತ್ತದೆ ಮತ್ತು ತಂಡದ ಸಾಮರ್ಥಯವು 18 ವಿರಾಟ್ ಕೊಹ್ಲಿ ಆಟಗಾರರನ್ನು ಮೀರಬಾರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ