ಮಹಾರಾಷ್ಟ್ರ ಓಪನ್‌: ಗಿಲ್ಲೆಸ್‌ ಸೈಮನ್‌ ಚಾಂಪಿಯನ್‌


Team Udayavani, Jan 7, 2018, 6:10 AM IST

PTI1_6_2018_000141B.jpg

ಪುಣೆ: ಫ್ರಾನ್ಸ್‌ನ ಗಿಲ್ಲೆಸ್‌ ಸೈಮನ್‌ ಮಹಾರಾಷ್ಟ್ರ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ನಡೆದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಪಂದ್ಯದಲ್ಲಿ ವಿಶ್ವ ನಂ.89ನೇ ಶ್ರೇಯಾಂಕಿತ ಸೈಮನ್‌, ವಿಶ್ವ ನಂ.13ನೇ ಶ್ರೇಯಾಂಕಿತ ಕೆವಿಲ್‌ ಆ್ಯಂಡರ್ಸನ್‌ಗೆ ಆಘಾತ ನೀಡಿದ್ದಾರೆ.

ಶನಿವಾರ ನಡೆದ ಫೈನಲ್‌ನಲ್ಲಿ ಸೈಮನ್‌ 7-6 (7-4), 6-2 ರಿಂದ ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌ ವಿರುದ್ಧ ನೇರ ಸೆಟ್‌ನಲ್ಲಿಯೇ ಜಯ ಸಾಧಿಸಿದರು. ಮೊದಲ ಸೆಟ್‌ನಲ್ಲಿ ಉಭಯ ಆಟಗಾರರ ನಡುವೆ ಭಾರೀ ಪೈಪೋಟಿ ಇತ್ತು. ಒಂದು ಹಂತದಲ್ಲಿ ಸೈಮನ್‌ ಮೇಲುಗೈ ಸಾಧಿಸಿದರೆ ಮತ್ತೂಂದು ಹಂತದಲ್ಲಿ ಆ್ಯಂಡರ್ಸನ್‌ ಮೇಲುಗೈ ಸಾಧಿಸುತ್ತಿದ್ದರು. ಪ್ರತಿಯೊಂದು ಹಂತದಲ್ಲಿಯೂ ಅಂಕಗಳಿಕೆಗೆ ಭಾರೀ ಹೋರಾಟವೇ ನಡೆಯುತ್ತಿತ್ತು. ದೀರ್ಘಾವಧಿಯಲ್ಲಿ ನಡೆದ ಈ ಸೆಟ್‌ನಲ್ಲಿ ಅಂತಿಮವಾಗಿ ಸೈಮನ್‌ ವಶಪಡಿಸಿಕೊಂಡು ಮೇಲುಗೈ ಸಾಧಿಸಿದರು.

ಆದರೆ 2ನೇ ಸೆಟ್‌ನಲ್ಲಿ ನಡೆದಿರುವುದೇ ಬೇರೆ, ಸೈಮನ್‌ಗೆ ದಕ್ಷಿಣ ಆಫ್ರಿಕಾದ ಆಟಗಾರ ಸವಾಲು ನೀಡುವಲ್ಲಿ ಎಡವಿದರು. ಆ್ಯಂಡರ್ಸನ್‌ ಕೆಲವು ಅನಗತ್ಯ ತಪ್ಪುಗಳನ್ನು ಮಾಡುವ ಮೂಲಕ ಎದುರಾಳಿಗೆ ಅಂಕಗಳನ್ನು ಬಿಟ್ಟುಕೊಟ್ಟರು. ಹೀಗಾಗಿ ಸೈಮನ್‌ ಸುಲಭ ಜಯ ದಾಖಲಿಸಿ ಚಾಂಪಿಯನ್‌ ಆದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.