Test Cricket: ಮಹೇಲಾ ಜಯವರ್ಧನೆ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ


Team Udayavani, Jul 24, 2023, 4:38 PM IST

Test Cricket: ಮಹೇಲಾ ಜಯವರ್ಧನೆ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ಸರಣಿಯಲ್ಲಿ ಬ್ಯಾಟಿಂಗ್ ನಲ್ಲಿ ಮಿಂಚುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ದಾಖಲೆಯೊಂದನ್ನು ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಸತತ 30 ಇನ್ನಿಂಗ್ಸ್ ಗಳಲ್ಲಿ ಎರಡಂಕಿ ಮೊತ್ತ ದಾಖಲಿಸಿದ ಮೊದಲ ಆಟಗಾರ ಎಂಬ ಸಾಧನೆ ಮಾಡಿದ್ದಾರೆ.

ಈ ದಾಖಲೆಯು ಹಿಂದೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಿನಲ್ಲಿತ್ತು. ಜಯವರ್ಧನೆ ಅವರು ಸತತ 29 ಇನ್ನಿಂಗ್ಸ್ ಗಳಲ್ಲಿ ಎರಡಂಕಿಯ ಸ್ಕೋರ್‌ ಗಳನ್ನು ದಾಖಲಿಸಿದ್ದರು. ಪೋರ್ಟ್ ಆಫ್ ಸ್ಪೇನ್‌ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4 ನೇ ದಿನದಂದು ರೋಹಿತ್ ಅವರು ಮಹೇಲಾ ಜಯವರ್ಧನೆ ಅವರ ದಾಖಲೆ ಮುರಿದರು.

ಕಳೆದ 30 ಇನ್ನಿಂಗ್ಸ್ ನಲ್ಲಿ ರೋಹಿತ್ ಶರ್ಮಾ ಅವರು ಕ್ರಮವಾಗಿ 12, 161, 26, 66, 25*, 49, 34, 30, 36, 12*, 83, 21, 19, 59, 11, 127, 29, 15, 46, 120, 32, 31, 12, 12, 35, 15, 43, 103, 80, 57 ರನ್ ಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ:ಶಾರುಖ್‌ ʼಜವಾನ್‌ʼ ಜೊತೆ ಸಲ್ಮಾನ್‌ ʼಟೈಗರ್-3‌ʼ ಟೀಸರ್‌ ರಿಲೀಸ್‌? ಥ್ರಿಲ್‌ ಆದ ಫ್ಯಾನ್ಸ್

ಪ್ರಚಂಡ ಫಾರ್ಮ್‌ ಮುಂದುವರಿಸಿದ ರೋಹಿತ್ ಅವರು ಎರಡನೇ ಇನ್ನಿಂಗ್ಸ್ ನಲ್ಲಿಯೂ ಅರ್ಧಶತಕವನ್ನು ಬಾರಿಸಿದರು. ಮೊದಲ ಇನ್ನಿಂಗ್ಸ್ ನಲ್ಲಿ ಅವರು 80 ರನ್ ಗಳಿಸಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶತಕ ಬಾರಿಸಿದ್ದರು.

ನಾಲ್ಕನೇ ದಿನದ ಅಂತಿಮ ಅವಧಿಯಲ್ಲಿ ಭಾರತವು 2 ವಿಕೆಟ್‌ಗೆ 181 ರನ್ ಗಳಿಸಿ ತನ್ನ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ಟೆಸ್ಟ್‌ ನಲ್ಲಿ ವೆಸ್ಟ್ ಇಂಡೀಸ್‌ ಗೆ ಗೆಲ್ಲಲು 365 ರನ್‌ ಗಳ ಕಠಿಣ ಗುರಿಯನ್ನು ನೀಡಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.