West Indies ತಂಡಕ್ಕೆ ಮೇಜರ್ ಸರ್ಜರಿ; ಆಸೀಸ್ ಸರಣಿಗೆ ಏಳು ಹೊಸ ಆಟಗಾರರು ಆಯ್ಕೆ


Team Udayavani, Dec 21, 2023, 1:02 PM IST

West Indies ತಂಡಕ್ಕೆ ಮೇಜರ್ ಸರ್ಜರಿ; ಆಸೀಸ್ ಸರಣಿಗೆ ಏಳು ಹೊಸ ಆಟಗಾರರು ಆಯ್ಕೆ

ಆ್ಯಂಟಿಗುವಾ: ಮುಂಬರುವ ಆಸ್ಟ್ರೇಲಿಯಾ ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಿಸಲಾಗಿದ್ದು, ಮೇಜರ್ ಸರ್ಜರಿ ಮಾಡಲಾಗಿದೆ. ವೆಸ್ಟ್ ಇಂಡೀಸ್ ತಂಡವು ಆಸ್ಟ್ರೇಲಿಯಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

15 ಮಂದಿ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಬರೋಬ್ಬರಿ ಏಳು ಮಂದಿ ಹೊಸ ಆಟಗಾರರಾಗಿದ್ದಾರೆ. ಜೇಸನ್ ಹೋಲ್ಡರ್ ಮತ್ತು ಕೈಲ್ ಮೇಯರ್ಸ್ ಆಯ್ಕೆಗೆ ಲಭ್ಯರಿರಲಿಲ್ಲ.

ಈ ವರ್ಷ ಭಾರತದ ವಿರುದ್ದದ ಸರಣಿಯಲ್ಲಿದ್ದ ಜೆರ್ಮೈನ್ ಬ್ಲಾಕ್‌ವುಡ್, ರೇಮನ್ ರೈಫರ್, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್ ಮತ್ತು ಜೋಮೆಲ್ ವಾರಿಕಾನ್ ಅವರನ್ನು ಕೈಬಿಡಲಾಗಿದೆ. ಭುಜದ ಗಾಯದಿಂದಾಗಿ ಜೇಡನ್ ಸೀಲ್ಸ್ ಆಯ್ಕೆಗೆ ಅಲಭ್ಯರಾಗಿದ್ದಾರೆ ಎಂದು ಮಂಡಳಿಯು ತಿಳಿಸಿದೆ.

ಟೆಸ್ಟ್ ಪದಾರ್ಪಣೆ ಮಾಡದ ಆಲ್ ರೌಂಡರ್ ಕೆವಿನ್ ಸಿಂಕ್ಲೇರ್, ಬ್ಯಾಟರ್ ಜಕಾರಿ ಮೆಕ್‌ಕಾಸ್ಕಿ, ವಿಕೆಟ್ ಕೀಪರ್ ಟೆವಿನ್ ಇಮ್ಲಾಚ್, ಆಲ್‌ರೌಂಡರ್‌ಗಳಾದ ಜಸ್ಟಿನ್ ಗ್ರೀವ್ಸ್ ಮತ್ತು ಕವೆಮ್ ಹಾಡ್ಜ್, ವೇಗದ ಬೌಲರ್‌ಗಳಾದ ಅಕೀಮ್ ಜೋರ್ಡಾನ್ ಮತ್ತು ಶಮರ್ ಜೋಸೆಫ್ ಆಸೀಸ್ ಸರಣಿಯ ಭಾಗವಾಗಿದ್ದಾರೆ. ಕಳೆದ ದಕ್ಷಿಣ ಆಫ್ರಿಕಾ ವಿರುದ್ದದ ಸರಣೀಯ ಭಾಗವಾಗಿದ್ದ ಗುಡಾಕೇಶ್ ಮೋಟಿ ಅವರನ್ನು ಮತ್ತೆ ಕರೆಸಲಾಗಿದೆ.

ಕ್ರೇಗ್ ಬ್ರಾತ್ ವೇಟ್ ಅವರು ತಂಡವನ್ನು ಮುನ್ನಡೆಸುತ್ತಿದ್ದು, ಅಲ್ಜಾರಿ ಜೋಸೆಫ್ ಅವರು ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಜನವರಿ 17ರಂದು ಅಡಿಲೇಡ್ ನಲ್ಲಿ ಮೊದಲ ಪಂದ್ಯ ನಡೆದರೆ, ಜನವರಿ 25ರಂದು ಗಾಬಾದಲ್ಲಿ ಪಿಂಕ್ ಬಾಲ್ ಟೆಸ್ಟ್ ನಡೆಯಲಿದೆ.

ವೆಸ್ಟ್ ಇಂಡೀಸ್ ತಂಡ: ಕ್ರಿಯಾಗ್ ಬ್ರಾಥ್‌ವೈಟ್ (ನಾ), ಟ್ಯಾಗೆನರೈನ್ ಚಂದ್ರಪಾಲ್, ಅಲಿಕ್ ಅಥಾನಾಜೆ, ಕಿರ್ಕ್ ಮೆಕೆಂಜಿ, ಜೋಶುವಾ ಡ ಸಿಲ್ವಾ, ಅಲ್ಜಾರಿ ಜೋಸೆಫ್ (ಉ.ನಾ), ಕೆಮರ್ ರೋಚ್, ಕೆವಿನ್ ಸಿಂಕ್ಲೇರ್, ಕವೆಮ್ ಹಾಡ್ಜ್, ಜಸ್ಟಿನ್ ಗ್ರೀವ್ಸ್, ಅಕೀಮ್ ಜೋರ್ಡಾನ್, ಗುಡಾಕೇಶ್ ಮೋಟಿ, ಟೆವಿನ್ ಇಮ್ಲಾಚ್, ಶಮರ್ ಜೋಸೆಫ್, ಜಕಾರಿ ಮೆಕಾಸ್ಕಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.