![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Malaysia Master ಬ್ಯಾಡ್ಮಿಂಟನ್: ಸೆಮಿಫೈನಲ್ ಪ್ರವೇಶಿಸಿದ ಸಿಂಧು
Team Udayavani, May 25, 2024, 12:38 AM IST
![pvs](https://www.udayavani.com/wp-content/uploads/2024/05/pvs-1-620x414.jpg)
ಕೌಲಾಲಂಪುರ: ಅಗ್ರ ಶ್ರೇಯಾಂಕಿತ ಆಟಗಾರ್ತಿ ಚೀನದ ಹಾನ್ ಯೆ ವಿರುದ್ಧ ದಿಟ್ಟ ಆಟ ಪ್ರದರ್ಶಿಸಿದ ಪಿ.ವಿ. ಸಿಂಧು, ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಆದರೆ ಅಶ್ಮಿತಾ ಚಾಲಿಹಾ ಪರಾಭವಗೊಂಡಿದ್ದಾರೆ.
6ನೇ ರ್ಯಾಂಕಿಂಗ್ ಆಟಗಾರ್ತಿ ಆಗಿರುವ ಹಾನ್ ಯೆ ವಿರುದ್ಧ ಸಿಂಧು 21-13, 14-21, 21-12 ಅಂತರದ ಗೆಲುವು ಸಾಧಿಸಿದರು. 55 ನಿಮಿಷಗಳ ಕಾಲ ಇವರ ಹೋರಾಟ ಸಾಗಿತು. ಇಂಡೋನೇಷ್ಯಾದ ಪುತ್ರಿ ಕುಸುಮಾ ವರ್ದನಿ ಮತ್ತು ಥಾಯ್ಲೆಂಡ್ನ ಬುಸನಾನ್ ಒನಾºಮ್ರುಂಗಫಾನ್ ನಡುವಿನ ವಿಜೇತರನ್ನು ಸಿಂಧು ಸೆಮಿಫೈನಲ್ನಲ್ಲಿ ಎದುರಿಸಲಿದ್ದಾರೆ.
2022ರ ಸಿಂಗಾಪುರ್ ಓಪನ್ ಪಂದ್ಯಾವಳಿ ಬಳಿಕ ಸಿಂಧು ಯಾವುದೇ ಪ್ರಶಸ್ತಿ ಜಯಿಸಿಲ್ಲ. ಮಲೇಷ್ಯಾದಲ್ಲಿ ಪ್ರಶಸ್ತಿ ಬರಗಾಲ ನೀಗಿಸಿಕೊಳ್ಳುವ ಉತ್ತಮ ಅವಕಾಶವೊಂದು ಭಾರತೀಯಳ ಮುಂದಿದೆ.
ಅಶ್ಮಿತಾಗೆ ಸೋಲು
ಭಾರತದ ಮತ್ತೋರ್ವ ಆಟಗಾರ್ತಿ ಅಶ್ಮಿತಾ ಚಾಲಿಹಾ ಅವರ ಆಟ ಕ್ವಾರ್ಟರ್ ಫೈನಲ್ನಲ್ಲಿ ಕೊನೆಗೊಂಡಿದೆ. ಚೀನದ ಝಾಂಗ್ ಯಿ ಮಾನ್ ವಿರುದ್ಧ ಅಶ್ಮಿತಾ 10-21, 15-21 ಅಂತರದ ಸೋಲುಂಡರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.