Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು


Team Udayavani, May 21, 2024, 6:30 AM IST

pvs

ಕೌಲಾಲಂಪುರ: ಕೆಲವು ದಿನಗಳ ಬ್ರೇಕ್‌ ಮುಗಿಸಿದ ಪಿ.ವಿ. ಸಿಂಧು, ಮಂಗಳವಾರದಿಂದ ಆರಂಭವಾಗಲಿರುವ ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಆಡಲಿಳಿಯಲಿದ್ದಾರೆ.

ಸಿಂಧು ಉಬೆರ್‌ ಕಪ್‌ ಮತ್ತು ಥಾಯ್ಲೆಂಡ್‌ ಓಪನ್‌ ಕೂಟದಿಂದ ಹೊರಗುಳಿದಿದ್ದರು. ಅಲ್ಲದೇ ಪ್ರಶಸ್ತಿ ಬರಗಾಲವೂ ಎದುರಾಗಿತ್ತು. 2022ರ ಸಿಂಗಾಪುರ್‌ ಓಪನ್‌ ಚಾಂಪಿಯನ್‌ ಆದ ಬಳಿಕ ಯಾವುದೇ ಪ್ರಶಸ್ತಿ ಜಯಿಸಿರಲಿಲ್ಲ. ಇದೀಗ ಪ್ಯಾರಿಸ್‌ ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಮಲೇಷ್ಯಾ ಪಂದ್ಯಾವಳಿ ಸಿಂಧು ಪಾಲಿಗೆ ಮಹತ್ವದ್ದಾಗಿ ಪರಿಣಮಿಸಿದೆ.

ಸ್ಟಾರ್‌ ಆಟಗಾರ್ತಿಯರಾದ ಅÂನ್‌ ಸೆ ಯಂಗ್‌, ಚೆನ್‌ ಯು ಫೀ, ಅಕಾನೆ ಯಮಾಗುಚಿ, ಕ್ಯಾರೋಲಿನ್‌ ಮರಿನ್‌ ಮೊದಲಾದವರು ಈ ಕೂಟದಲ್ಲಿ ಆಡುತ್ತಿಲ್ಲ. ಹೀಗಾಗಿ ಮುಂದಿನ ಪೀಳಿಗೆಯ ಯುವ ಆಟಗಾರ್ತಿಯರ ಸವಾಲನ್ನು ಸಿಂಧು ಎದುರಿಸಬೇಕಿದೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.