ಮಲೇಷ್ಯಾ ಬ್ಯಾಡ್ಮಿಂಟನ್‌: ಮತ್ತೆ ತೈ ಜು ಬಲೆಗೆ ಬಿದ್ದ ಸಿಂಧು,ಪ್ರಣಯ್‌ ಸೆಮಿಫೈನಲ್‌ ಪ್ರವೇಶ


Team Udayavani, Jul 8, 2022, 11:27 PM IST

ಮಲೇಷ್ಯಾ ಬ್ಯಾಡ್ಮಿಂಟನ್‌: ಮತ್ತೆ ತೈ ಜು ಬಲೆಗೆ ಬಿದ್ದ ಸಿಂಧು,ಪ್ರಣಯ್‌ ಸೆಮಿಫೈನಲ್‌ ಪ್ರವೇಶ

ಕೌಲಾಲಂಪುರ: ಎಚ್‌.ಎಸ್‌. ಪ್ರಣಯ್‌ “ಮಲೇಷ್ಯಾ ಮಾಸ್ಟರ್ ಸೂಪರ್‌ 500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಸೆಮಿಫೈನಲ್‌ಗೆ ಲಗ್ಗೆ ಹಾಕಿದ್ದಾರೆ.

ಆದರೆ ಪಿ.ವಿ. ಸಿಂಧು ಮತ್ತೆ ತೈ ಜು ಯಿಂಗ್‌ ಬಲೆಗೆ ಬಿದ್ದಿದ್ದಾರೆ. ಶುಕ್ರವಾರ ನಡೆದ 55 ನಿಮಿಷಗಳ ಕ್ವಾರ್ಟರ್‌ ಫೈನಲ್‌ ಕಾದಾಟದಲ್ಲಿ ಚೈನೀಸ್‌ ತೈಪೆಯ ಆಟಗಾರ್ತಿ ಭಾರತೀಯಳನ್ನು 21-13, 12-21, 21-12 ಅಂತರದಿಂದ ಮಣಿಸಿದರು.

ಕಳೆದ ವಾರದ ಮಲೇಷ್ಯಾ ಓಪನ್‌ ಕ್ವಾರ್ಟರ್‌ ಫೈನಲ್‌ನಲ್ಲೂ ಇವರಿಬ್ಬರ ಮುಖಾಮುಖಿ ಆಗಿತ್ತು. ಅಲ್ಲಿಯೂ ಸಿಂಧು ಪರಾಭವಗೊಂಡಿದ್ದರು. ಇದು ಸಿಂಧು ವಿರುದ್ಧ ತೈ ಜು ಯಿಂಗ್‌ ಸಾಧಿಸಿದ 17ನೇ ಹಾಗೂ ಸತತ 7ನೇ ಗೆಲುವು. ಸಿಂಧು ಕೊನೆಯ ಸಲ ತೈ ಜು ಯಿಂಗ್‌ ವಿರುದ್ಧ ಗೆಲುವು ಸಾಧಿಸಿದ್ದು 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ. ಅಂದಿನ ಬಾಸೆಲ್‌ ಫೈನಲ್‌ ಕದನದಲ್ಲಿ ಗೆದ್ದು ಬಂದ ಸಿಂಧು ಸ್ವರ್ಣ ಸಂಭ್ರಮ ಆಚರಿಸಿದ್ದರು.

ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌ ಭಾರತೀಯರ ನಿರೀಕ್ಷೆಯನ್ನು ಗರಿಗೆದರುವಂತೆ ಮಾಡಿದ್ದಾರೆ. ಅವರು ಜಪಾನಿನ ಕಂಟ ಸುನೆಯಾಮ ವಿರುದ್ಧ ಭರ್ತಿ ಒಂದು ಗಂಟೆ ಕಾಲ ಹೋರಾಡಿ 25-23, 22-20 ಅಂತರದ ಗೆಲುವು ಸಾಧಿಸಿದರು. ಇವರ ಮುಂದಿನ ಎದುರಾಳಿ ಹಾಂಕಾಂಗ್‌ನ ಎನ್‌ಜಿ ಕಾ ಲಾಂಗ್‌ ಆ್ಯಂಗಸ್‌.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.