ಮಲೇಷ್ಯಾ ಮಾಸ್ಟರ್: ಸೈನಾ, ಜಯರಾಮ್‌ ಕ್ವಾರ್ಟರ್‌ಗೆ


Team Udayavani, Jan 20, 2017, 3:45 AM IST

saina.jpg

ಮಲೇಷ್ಯಾ: ಗೆಲುವಿನ ಓಟ ಮುಂದುವರಿಸಿರುವ  ಸೈನಾ ನೆಹ್ವಾಲ್‌ ಮತ್ತು ಅಜಯ್‌ ಜಯರಾಮ್‌ ಮಲೇಷ್ಯಾ ಮಾಸ್ಟರ್ ಗ್ರಾÂಂಡ್‌ ಪ್ರಿಕ್ಸ್‌ ಬ್ಯಾಡ್ಮಿಂಟನ್‌ ಗೋಲ್ಡ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಗುರುವಾರ ನಡೆದ ಮಹಿಳೆಯರ ಸಿಂಗಲ್ಸ್‌ ಪ್ರೀ ಕ್ವಾರ್ಟರ್‌ನಲ್ಲಿ ಟೂರ್ನಿಯ ಅಗ್ರ ಶ್ರೇಯಾಂಕಿತ ಆಟಗಾರ್ತಿ ಸೈನಾ 21-17, 21-12 ರಿಂದ ಇಂಡೋನೇಷ್ಯಾದ ಹಾನ್ನಾ ರಮದಿನಿ ವಿರುದ್ಧ ಜಯ ಸಾಧಿಸಿದರು. ಮೊದಲ ಸೆಟ್‌ನ ಆರಂಭದಲ್ಲಿ ಇಬ್ಬರು ಆಟಗಾರ್ತಿಯರ ನಡುವೆ ತೀವ್ರ ಹೋರಾಟ ಇತ್ತು. ಆದರೆ ಸೈನಾ ಆಕ್ರಮಣಕಾರಿ ಮತ್ತು ಚಾಣಾಕ್ಷತನದಿಂದ ಸೆಟ್‌ ವಶಪಡಿಸಿಕೊಂಡರು. ಎರಡನೇ ಸೆಟ್‌ ಅನ್ನು ಭಾರತೀಯ ಆಟಗಾರ್ತಿ ಸುಲಭವಾಗಿ ವಶಪಡಿಸಿಕೊಂಡು ಕ್ವಾರ್ಟರ್‌ಗೆ ಲಗ್ಗೆ ಹಾಕಿದರು. ಕಳೆದ ವರ್ಷದಲ್ಲಿ ಗಾಯದ ಕಾರಣ ಸೈನಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಆದರೆ ಈ ವರ್ಷದ ಆರಂಭದ ಟೂರ್ನಿ ಇದಾಗಿದ್ದು, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಜಯರಾಮ್‌ಗೆ ಜಯ: ಪುರುಷರ ಸಿಂಗಲ್ಸ್‌ನಲ್ಲಿ ಭಾರತೀಯ ಆಟಗಾರ ಮತ್ತು ಕೂಟದ 6ನೇ ಶ್ರೇಯಾಂಕಿತ ಅಜಯ್‌ ಜಯರಾಮ್‌ 21-12, 15-21, 21-15 ರಿಂದ ಚೀನೀ ತೈಪೈ ಆಟಗಾರ ಹುÕಯೆ ಯೀ ವಿರುದ್ಧ ಜಯಸಾಧಿಸಿದರು. ಮೊದಲ ಸೆಟ್‌ ಗೆದ್ದ ಭಾರತೀಯ ಆಟಗಾರನಿಗೆ ಚೀನಿ ಆಟಗಾರ ಎರಡನೇ ಸೆಟ್‌ನಲ್ಲಿ ತಿರುಗೇಟು ನೀಡಿದ್ದರು. ಹೀಗಾಗಿ ಪಂದ್ಯ ಮೂರನೇ ಸೆಟ್‌ಗೆ ಹೋಗಿತು. ಈ ಸೆಟ್‌ ಅನ್ನು ಜಯರಾಮ್‌ ವಶಪಡಿಸಿಕೊಂಡು ಕ್ವಾರ್ಟರ್‌ಗೆ ಲಗ್ಗೆ ಹಾಕಿದರು.

ಉಳಿದಂತೆ ಮಹಿಳೆಯರ ಡಬಲ್ಸ್‌ನಲ್ಲಿ ಅರ್ಪಣಾ ಬಾಲನ್‌ ಮತ್ತು ಪ್ರಜಕ್ತಾ ಸಾವಂತ್‌ ಸೋಲುಂಡಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ ಮತ್ತು ಬಿ.ಸುಮೀತ್‌ ರೆಡ್ಡಿ ಸೋತಿದ್ದಾರೆ. ಅದೇ ರೀತಿ ಮಿಶ್ರ ಡಬಲ್ಸ್‌ನಲ್ಲಿ ಜ್ವಾಲಾ ಗುಟ್ಟಾ ಮತ್ತು ಮನು ಅತ್ರಿ ಸೋಲುಂಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.