ಕ್ವಾ .ಫೈನಲ್‌ಗೆ ಪ್ರಣಯ್‌, ಸಿಂಧು


Team Udayavani, Jul 1, 2022, 6:08 AM IST

ಕ್ವಾ .ಫೈನಲ್‌ಗೆ ಪ್ರಣಯ್‌, ಸಿಂಧು

ಕೌಲಾಲಂಪುರ: ಎಚ್‌.ಎಸ್‌. ಪ್ರಣಯ್‌ ಮತ್ತು ಪಿ.ವಿ. ಸಿಂಧು “ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಪಿ. ಕಶ್ಯಪ್‌ ಪರಾ ಭವಗೊಂದರೆ, ಸಾತ್ವಿಕ್‌ ಸಾಯಿ ರಾಜ್‌ ರಾಂಕಿರೆಡ್ಡಿ ಗಾಯಾಳಾದ್ದರಿಂದ ಡಬಲ್ಸ್‌ ಸ್ಪರ್ಧೆಯಿಂದ ಹಿಂದೆ ಸರಿದರು.

ಶ್ರೇಯಾಂಕ ರಹಿತ ಶಟ್ಲರ್‌ ಪ್ರಣಯ್‌ ವಿಶ್ವದ 4ನೇ ರ್‍ಯಾಂಕಿಂಗ್‌ ಆಟಗಾರ ಚೀನದ ಚೌ ಟೀನ್‌ ಚೆನ್‌ ಅವರನ್ನು 21-15, 21-7 ನೇರ ಗೇಮ್‌ಗಳಲ್ಲಿ ಸೋಲಿಸಿ ಅಚ್ಚರಿಯ ಫ‌ಲಿತಾಂಶ ದಾಖಲಿಸಿದರು. ಕಳೆದ ವಾರ “ಇಂಡೋನೇಷ್ಯಾ ಬ್ಯಾಡ್ಮಿಂಟನ್‌’ ಕೂಟದ ಸೆಮಿಫೈನಲ್‌ ತನಕ ಸಾಗಿದ್ದ ಪ್ರಣಯ್‌ ಅವರಿನ್ನು ಇಂಡೋನೇಷ್ಯಾದ 7ನೇ ಶ್ರೇಯಾಂಕದ ಆಟಗಾರ ಜೊನಾಥನ್‌ ಕ್ರಿಸ್ಟಿ ವಿರುದ್ಧ ಆಡಲಿದ್ದಾರೆ. ಕ್ರಿಸ್ಟಿ ಎದುರಿನ 8 ಪಂದ್ಯಗಳಲ್ಲಿ ಪ್ರಣಯ್‌ ಮೂರನ್ನು ಗೆದ್ದಿದ್ದಾರೆ.

ಪಿ. ಕಶ್ಯಪ್‌ ಅವರನ್ನು ಥಾಯ್ಲೆಂಡ್‌ನ‌ ಕುನಾÉವುತ್‌ ವಿದಿತ್ಸಣ್‌ì 21-19, 21-10ರಿಂದ ಪರಾಭವಗೊಳಿಸಿದರು.

3 ಗೇಮ್ಹೋರಾಟ :

ಪಿ.ವಿ. ಸಿಂಧು ಥಾಯ್ಲೆಂಡ್‌ನ‌ ಯುವ ಆಟಗಾರ್ತಿ ಪಿಟ್ಟಾಯಪೋರ್ನ್ ಚೈವಾನ್‌ ವಿರುದ್ಧ 3 ಗೇಮ್‌ಗಳ ಹೋರಾಟ ಕಾಣಬೇಕಾಯಿತು. ಮೊದಲ ಗೇಮ್‌ 19-21ರಿಂದ ಕೈಜಾರಿದ ಬಳಿಕ ತಿರುಗಿ ಬಿದ್ದರು. 21-9, 21-14ರ ಮೇಲುಗೈ ಸಾಧಿಸಿದರು. ಇವರ ಹೋರಾಟ 57 ನಿಮಿಷಗಳ ಕಾಲ ಸಾಗಿತು. ಅಂದಹಾಗೆ ಚೈವಾನ್‌ ವಿರುದ್ಧ ಸಿಂಧು ಆಡಿದ ಮೊದಲ ಪಂದ್ಯ ಇದಾಗಿತ್ತು.

ಸಿಂಧು ಅವರ ಕ್ವಾರ್ಟರ್‌ ಫೈನಲ್‌ ಎದುರಾಳಿ ಚೈನೀಸ್‌ ತೈಪೆಯ ತೈ ಜು ಯಿಂಗ್‌. ಇವರೆದುರು ಸಿಂಧು 5-15ರ ಹಿನ್ನಡೆಯಲ್ಲಿದ್ದಾರೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.