Pakistan Cricket Team; ಬಾಬರ್ ಅಜಂ ನಾಯಕತ್ವ ತೊರೆಯಲಿ: ಶೋಯೆಬ್ ಮಲಿಕ್


Team Udayavani, Oct 17, 2023, 5:28 PM IST

Pakistan Cricket Team;  ಬಾಬರ್ ಅಜಂ ನಾಯಕತ್ವ ತೊರೆಯಲಿ: ಶೋಯೆಬ್ ಮಲಿಕ್

ಲಾಹೋರ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಅವರು ನಾಯಕತ್ವ ತ್ಯಜಿಸಬೇಕು ಎಂದು ಮಾಜಿ ನಾಯಕ ಶೋಯೆಬ್ ಮಲಿಕ್ ಹೇಳಿದ್ದಾರೆ.

ಅಹಮದಾಬಾದ್ ನಲ್ಲಿ ಭಾರತದ ವಿರುದ್ಧದ ವಿಶ್ವಕಪ್ ಪಂದ್ಯದ ಸೋಲಿನ ಬಳಿಕ ಮಲಿಕ್ ಅವರು ಈ ಅಭಿಪ್ರಾಯ ಪಟ್ಟಿದ್ದಾರೆ.

ಮಲಿಕ್ ಅವರು ನಾಯಕನಾಗಿ ಸೃಜನಾತ್ಮಕವಾಗಿ ಯೋಚಿಸುವ ಬಾಬರ್ ಅಜಂ ಅವರ ಸಾಮರ್ಥ್ಯವನ್ನು ಸಾರ್ವಜನಿಕವಾಗಿ ಪ್ರಶ್ನಿಸಿದರು. ಬಾಬರ್ ಅಜಂ ನಾಯಕನಾಗಿ ವಿಶೇಷವಾಗಿ ಯೋಚಿಸುತ್ತಿಲ್ಲ. ನಾಯಕತ್ವದಲ್ಲಿ ಯಾವುದೇ ಸುಧಾರಣೆ ಬಂದಿಲ್ಲ. ಅವರು ಜವಾಬ್ದಾರಿಯಿಂದ ಕೆಳಕ್ಕಿಳಿಯಬೇಕು ಎಂದು ಮಲಿಕ್ ಹೇಳಿದರು.

“ಬಾಬರ್ ಆಜಂ ನಾಯಕತ್ವ ತೊರೆಯಬೇಕು ಎಂದು ನಾನು ಈ ಹಿಂದೆಯೂ ಅಭಿಪ್ರಾಯ ನೀಡಿದ್ದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಬಾಬರ್ ನಾಯಕನಾಗಿ ಔಟ್ ಆಫ್ ದಿ ಬಾಕ್ಸ್ ಯೋಚಿಸುವುದಿಲ್ಲ, ಅವರು ನಾಯಕತ್ವವನ್ನು ಮಾಡುತ್ತಿದ್ದಾರೆ, ಆದರೆ ಸುಧಾರಣೆ ಬರುತ್ತಿಲ್ಲ. ಒಬ್ಬ ಆಟಗಾರನಾಗಿ ಪಾಕಿಸ್ತಾನಕ್ಕೆ ಅದ್ಭುತ ಕೊಡುಗೆ ನೀಡಬಹುದು’ ಎಂದಿದ್ದಾರೆ.

ಇದನ್ನೂ ಓದಿ:Kissing scenes ಮಾಡಲು ಹೆಚ್ಚಿನ ಸಂಭಾವನೆ ಪಡೆಯುತ್ತಾರಾ ಕಿರಿಕ್‌ ಬೆಡಗಿ ರಶ್ಮಿಕಾ?

ಭಾರತದ ವಿರುದ್ಧದ ಪಂದ್ಯದ ಮೊದಲು, ಬಾಬರ್ ಅವರು ಭಾರತ ವಿರುದ್ಧದ ಒಂದು ವಿಶ್ವಕಪ್ ಪಂದ್ಯದ ಫಲಿತಾಂಶದಿಂದ ತನ್ನ ನಾಯಕತ್ವದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂಬ ಮಾತನ್ನು ತಳ್ಳಿಹಾಕಿದ್ದರು. “ಈ ಒಂದು ಪಂದ್ಯದ ಸೋಲಿನಿಂದ ನಾಯಕತ್ವದ ಹೋಗುತ್ತದೆ ಎಂಬ ಬಗ್ಗೆ ಯೋಚಿಸುವುದಿಲ್ಲ. ದೇವರು ನನಗಾಗಿ ಏನು ಬರೆದಿದ್ದಾರೋ ಅದು ನನಗೆ ಸಿಗುತ್ತದೆ ಅಷ್ಟೇ. ನಾನು ಒಂದು ಪಂದ್ಯದ ಕಾರಣದಿಂದ ನಾಯಕತ್ವ ಪಡೆಯಲಿಲ್ಲ, ಹಾಗೆ ಒಂದು ಪಂದ್ಯದ ಕಾರಣದಿಂದ ನಾಯಕತ್ವ ಕಳೆದುಕೊಳ್ಳುವುದಿಲ್ಲ’ ಎಂದಿದ್ದರು.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.