ಶೀಘ್ರದಲ್ಲೇ ಮಾಲಿಂಗ ಕ್ರಿಕೆಟ್‌ ನಿವೃತ್ತಿ


Team Udayavani, Feb 9, 2018, 6:20 AM IST

Malinga–2005.jpg

ಸೇಂಟ್‌ ಮಾರಿಟ್ಸ್‌ (ಸ್ವಿಜರ್‌ಲ್ಯಾಂಡ್‌): ಶ್ರೀಲಂಕಾದ ಸ್ಪೀಡ್‌ಸ್ಟರ್‌. “ಲಗೋರಿ ಬೌಲರ್‌’ ಖ್ಯಾತಿಯ ಲಸಿತ ಮಾಲಿಂಗ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಲಿದ್ದಾರೆ. ಬುಧವಾರವಷ್ಟೇ ಮುಂಬೈ ಇಂಡಿಯನ್ಸ್‌ ತಂಡದ ಬೌಲಿಂಗ್‌ ಮೆಂಟರ್‌ ಆಗಿ ಆಯ್ಕೆಯಾದ ಬಳಿಕ ಸ್ವಿಜರ್‌ಲ್ಯಾಂಡಿನಿಂದ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ನಿವೃತ್ತಿಯ ಸುಳಿವು ನೀಡಿದ್ದಾರೆ.

“ಮಾನಿಸಿಕವಾಗಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮುಗಿದಿದೆ. ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುತ್ತೇನೆ ಎಂಬ ಯಾವುದೇ ನಂಬಿಕೆ ನನ್ನಲಿಲ್ಲ. ಶೀಘ್ರದಲ್ಲೇ ಕ್ರಿಕೆಟ್‌ ನಿವೃತ್ತಿಯನ್ನು ಘೋಷಿಸುವ ಯೋಜನೆಯಲ್ಲಿದ್ದೇನೆ…’ ಎಂದು “ಸೇಂಟ್‌ ಮಾರಿಟ್ಸ್‌ ಐಸ್‌ ಕ್ರಿಕೆಟ್‌ ಚಾಲೆಂಜ್‌’ನಲ್ಲಿ ಪಾಲ್ಗೊಂಡಿರುವ ಮಾಲಿಂಗ ಹೇಳಿದರು.

ಐಪಿಎಲ್‌ ಆಟ ಇನ್ನಿಲ್ಲ
“ಈ ಕುರಿತು ನಾನು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಜತೆ ಚರ್ಚಿಸಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಆಡಬಹುದಾದರೂ ಇದಕ್ಕೆ ನನ್ನ ದೇಹ ಎಷ್ಟರ ಮಟ್ಟಿಗೆ ಸ್ಪಂದಿಸುತ್ತದೆ ಎಂಬುದು ಮುಖ್ಯ. ನನ್ನ ಐಪಿಎಲ್‌ ಆಟದ ಬದುಕು ಕೂಡ ಕೊನೆಗೊಂಡಿದೆ. ನಾನೀಗ ಮುಂಬೈ ತಂಡದ ಬೌಲಿಂಗ್‌ ಮೆಂಟರ್‌ ಆಗಿ ನೂತನ ಅಧ್ಯಾಯ ಆರಂಭಿಸುತ್ತಿದ್ದೇನೆ. ನನ್ನನ್ನು ಸಂಪರ್ಕಿಸಿದ ಆಡಳಿತ ಮಂಡಳಿ, ಮುಂದಿನ 3 ವರ್ಷಕ್ಕಾಗುವ ಬಲಿಷ್ಠ ತಂಡವನ್ನು ರೂಪಿಸುವಂತೆ ಕೇಳಿಕೊಂಡಿದ್ದಾರೆ’ ಎಂದರು. ಒಟ್ಟು 157 ಐಪಿಎಲ್‌ ಪಂದ್ಯಗಳನ್ನಾಡಿರುವ ಮಾಲಿಂಗ, ಇದರಲ್ಲಿ ಮುಂಬೈ ಇಂಡಿಯನ್ಸ್‌ ಪರವೇ ಸರ್ವಾಧಿಕ 110 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.

“ಪ್ರತಿಯೊಬ್ಬರಿಗೂ ನಿವೃತ್ತಿ ಬಗ್ಗೆ ಸಂಕೇತವೊಂದು ಲಭಿಸುತ್ತದೆ. ಮಹಾನ್‌ ವೇಗಿ ವಾಸಿಮ್‌ ಅಕ್ರಮ್‌ ಕೂಡ ಇದಕ್ಕೆ ಹೊರತಾಗಿರಲಿಲ್ಲ. ನನಗೀಗ 34 ವರ್ಷ. ಇನ್ನು ನಾನು ಯುವಕನಾಗುವುದಿಲ್ಲ. ಕ್ರಿಕೆಟ್‌ ನಿವೃತ್ತಿ ಘೋಷಿಸಲು ಇದೇ ಸೂಕ್ತ ಸಮಯ. ಹೊಸ ಇನ್ನಿಂಗÕನ್ನು ಸಂತೋಷದಿಂದಲೇ ಆರಂಭಿಸುತ್ತೇನೆ’ ಎಂದು ಮಾಲಿಂಗ ಸಂದರ್ಶನದ ವೇಳೆ ಹೇಳಿದರು.

ಒಟ್ಟು 248 ಟಿ20 ಪಂದ್ಯಗಳಿಂದ (ಅಂತಾರಾಷ್ಟ್ರೀಯ ಹಾಗೂ ಫ್ರಾಂಚೈಸಿ) ದಾಖಲೆಯ 331 ವಿಕೆಟ್‌ ಉರುಳಿಸಿರುವುದು ಲಸಿತ ಮಾಲಿಂಗ ಸಾಧನೆ.

ಈ ಸಂದರ್ಭದಲ್ಲಿ ಮುಂಬೈ ತಂಡದ ಜಸ್‌ಪ್ರೀತ್‌ ಬುಮ್ರಾ ಸಾಧನೆಯನ್ನು ಪ್ರಶಂಸಿಸಿದ ಮಾಲಿಂಗ, “ಅವರೋರ್ವ ಅಪಾಯಕಾರಿ ಡೆತ್‌ ಓವರ್‌ ಬೌಲರ್‌. ಐಪಿಎಲ್‌ ಯಶಸ್ಸಿನಿಂದಲೇ ಅವರೀಗ ಭಾರತ ತಂಡದಲ್ಲಿ ಕ್ಲಿಕ್‌ ಆಗುತ್ತಿದ್ದಾರೆ’ ಎಂದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.