ಶ್ರೀಲಂಕಾ ತಂಡಕ್ಕೆ ಮಾಲಿಂಗ ನಾಯಕ


Team Udayavani, Dec 16, 2018, 6:00 AM IST

sri-lanka-team-lasith-malinga.jpg

ಕೊಲಂಬೊ: ಕ್ರಿಕೆಟ್‌ ಬದುಕು ಮುಗಿದೇ ಹೋಯಿತು ಎಂಬ ಹಂತದಲ್ಲಿ ಶ್ರೀಲಂಕಾ ಬೌಲರ್‌ ಲಸಿತ ಮಾಲಿಂಗ ಅವರಿಗೆ ರಾಷ್ಟ್ರೀಯ ತಂಡದ ನಾಯಕತ್ವದ ಯೋಗ ಒಲಿದು ಬಂದಿದೆ. ವರ್ಷಾರಂಭದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಾಗುವ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಯ ವೇಳೆ ಮಾಲಿಂಗ ನೇತೃತ್ವದಲ್ಲಿ ತಂಡ ಕಣಕ್ಕಿಳಿಯಲಿದೆ.

ಈ ವರ್ಷ ಅತ್ಯಂತ ಕಳಪೆ ಫಾರ್ಮ್ನಲ್ಲಿರುವ ಶ್ರೀಲಂಕಾ ತವರಿನಲ್ಲೇ ಸಾಲು ಸಾಲು ಸೋಲು ಅನುಭವಿಸುತ್ತಲೇ ಬಂದಿತ್ತು. ಜಿಂಬಾಬ್ವೆ ಕೂಡ ಸಿಂಹಳೀಯರನ್ನು ಮಣಿಸಿ ಸುದ್ದಿಯಾಗಿತ್ತು. ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ಆಡಲಾದ ಕೊನೆಯ ಮುಖಾಮುಖೀಯಲ್ಲಿ ಲಂಕಾ ಎಲ್ಲ 3 ಮಾದರಿಗಳ ಸರಣಿಯಲ್ಲೂ ಸೋಲನುಭವಿಸಿತ್ತು. ಆಗ ಏಕದಿನಕ್ಕೆ ದಿನೇಶ್‌ ಚಂಡಿಮಾಲ್‌, ಟಿ ಟ್ವೆಂಟಿಗೆ ತಿಸರ ಪೆರೆರ ನಾಯಕರಾಗಿದ್ದರು. ಮುಂದಿನ ವರ್ಷದ ವಿಶ್ವಕಪ್‌ ಒಳಗಾಗಿ ತಂಡ ಫಾರ್ಮ್ಗೆ ಮರಳಬೇಕಾದ ಅನಿವಾರ್ಯತೆ ಇರುವುದರಿಂದ “ಶ್ರೀಲಂಕಾ ಕ್ರಿಕೆಟ್‌ ಮಂಡಳಿ’ ನಾನಾ ಪ್ರಯೋಗಗಳಿಗೆ ಮುಂದಾಗುತ್ತಿದೆ. ಮಾಲಿಂಗ ಅವರಿಗೆ ಮರಳಿ ನಾಯಕತ್ವ ವಹಿಸಿದ್ದು ಕೂಡ ಈ ಪ್ರಯೋಗದ ಒಂದು ಭಾಗವೇ ಆಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500ಕ್ಕೂ ಹೆಚ್ಚು ವಿಕೆಟ್‌ ಉರುಳಿಸಿರುವ 35ರ ಹರೆಯದ ಲಸಿತ ಮಾಲಿಂಗ ಲಂಕಾ ತಂಡವನ್ನು ಮುನ್ನಡೆಸುತ್ತಿರುವುದು ಇದೇ ಮೊದಲಲ್ಲ. 10 ಟಿ20 ಪಂದ್ಯಗಳಲ್ಲಿ ಅವರು ತಂಡದ ನೇತೃತ್ವ ವಹಿಸಿ ಏಳರಲ್ಲಿ ಗೆಲುವು ಸಾಧಿಸಿದ್ದಾರೆ.

ಶ್ರೀಲಂಕಾ ತಂಡ: ಲಸಿತ ಮಾಲಿಂಗ (ನಾಯಕ), ನಿರೋಷನ್‌ ಡಿಕ್ವೆಲ್ಲ (ಉಪನಾಯಕ), ಏಂಜೆಲೊ ಮ್ಯಾಥ್ಯೂಸ್‌, ಕುಸಲ್‌ ಪೆರೆರ, ದಿನೇಶ್‌ ಚಂಡಿಮಾಲ್‌, ಕುಸಲ್‌ ಮೆಂಡಿಸ್‌, ಧನಂಜಯ ಡಿ’ಸಿಲ್ವ, ತಿಸರ ಪೆರೆರ, ಸಿಕ್ಕುಗೆ ಪ್ರಸನ್ನ, ನುವಾನ್‌ ಪ್ರದೀಪ್‌, ಲಕ್ಷಣ ಸಂದಕನ್‌, ದಸುನ್‌ ಶಣಕ, ದನುಷ್ಕ ಗುಣತಿಲಕ, ದುಷ್ಮಂತ ಚಮೀರ, ಕಸುನ್‌ ರಜಿತ, ಲಹಿರು ಕುಮಾರ, ಅಸೇಲ ಗುಣರತೆ¾.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.