ಫೆ. 11: ಮಣಿಪಾಲ್‌ ಮ್ಯಾರಥಾನ್‌-2018


Team Udayavani, Jan 13, 2018, 1:55 PM IST

13-24.jpg

ಉಡುಪಿ: ಮಾಹೆ ಮಣಿಪಾಲ, ಸಿಂಡಿಕೇಟ್‌ ಬ್ಯಾಂಕ್‌, ಅದಾನಿ ಯುಪಿಸಿಎಲ್‌ ಉಡುಪಿ ಹಾಗೂ ಉಡುಪಿ ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಸಂಸ್ಥೆಯ ಸಹಯೋಗದಲ್ಲಿ  ಫೆ. 11ರಂದು ಬೆಳಗ್ಗೆ 6.30ಕ್ಕೆ ಮಣಿಪಾಲದಲ್ಲಿ ಮಣಿಪಾಲ್‌ ಮ್ಯಾರಥಾನ್‌-2018 ಜರ ಗಲಿದೆ ಎಂದು ಮ್ಯಾರಥಾನ್‌ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಹಾಫ್ ಮ್ಯಾರಥಾನ್‌ 21 ಕಿ.ಮೀ. ದೂರದ್ದಾಗಿದ್ದು, ಪ್ರಥಮ ಬಹುಮಾನವಾಗಿ 75,000 ರೂ. ನಗದು, ದ್ವಿತೀಯ 35,000 ರೂ., ತೃತೀಯ 20,000 ರೂ., 4ನೇ 10,000 ರೂ. ಹಾಗೂ 5ನೇ ಬಹುಮಾನವಾಗಿ 7,500 ರೂ. ನೀಡಲಾಗುತ್ತದೆ. 

ಮಧ್ಯ ವಯಸ್ಕರಿಗೂ ಸ್ಪರ್ಧೆ
ಈ ವರ್ಷದಿಂದ ಮಧ್ಯ ವಯಸ್ಕರಿಗೂ ಪ್ರೋತ್ಸಾಹ ನೀಡುವ ದೃಷ್ಟಿಯಿಂದ 35ರಿಂದ 55 ವರ್ಷದ ವರೆಗಿನ ವರಿಗೆ 21 ಕಿ.ಮೀ. ಮ್ಯಾರಥಾನ್‌ ಏರ್ಪಡಿ ಸಲಾಗಿದೆ. ಪ್ರಥಮ 30,000 ರೂ., ದ್ವಿತೀಯ 20,000 ರೂ. ಹಾಗೂ ತೃತೀಯ 10,000 ರೂ.ನಗದು ಬಹುಮಾನ ನೀಡಲಾಗುತ್ತದೆ. 

56 ವರ್ಷದ ಮೇಲ್ಪಟ್ಟವರಿಗೆ, ಮುಕ್ತ ವಿಭಾಗಕ್ಕೆ 10 ಕಿ.ಮೀ. ಹಾಗೂ 5 ಕಿ.ಮೀ.; 35ರಿಂದ 55 ವರ್ಷದವರಿಗೆ 10 ಕಿ.ಮೀ.; 56 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಮಣಿಪಾಲ ಮಾಹೆ ಸಿಬಂದಿಗಳಿಗೆ, ವಿದ್ಯಾರ್ಥಿಗಳಿಗಾಗಿ 10. ಕಿ.ಮೀ. ಓಟ, 35ರಿಂದ 55 ವರ್ಷದ ಮೇಲ್ಪಟ್ಟವರಿಗೆ 5 ಕಿ.ಮೀ., ಕಾರ್ಪೊರೇಟ್‌ ವಿಭಾಗಕ್ಕೆ ಮ್ಯಾರ ಥಾನ್‌  ಸ್ಪರ್ಧೆ ನಡೆಯಲಿದೆ. ಒಟ್ಟು 8.50 ಲಕ್ಷ ರೂ. ಬಹುಮಾನ ವನ್ನು ನೀಡಲಾಗುತ್ತದೆ ಎಂದರು.  

ಮಾಹೆಯ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಮಾತನಾಡಿ, ಈ ಬಾರಿ ಮ್ಯಾರಥಾನ್‌ ಮಾಹೆಯ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಅಕಾಡೆಮಿ ಆಫ್ ಜನ ರಲ್‌ ಎಜುಕೇಶನ್‌ನ 75ನೇ ವರ್ಷದ ಸಂಭ್ರಮದಲ್ಲಿ  ಮಾದಕದ್ರವ್ಯ ಮುಕ್ತದಡಿ ನಡೆಯಲಿರುವುದು ವಿಶೇಷ ವಾಗಿದೆ, ಮಣಿಪಾಲ ಅಕಾಡೆಮಿ ಆಫ್ ಜನರಲ್‌ ಎಜು ಏಕೇಶನ್‌ನ 75ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಅಕಾಡೆಮಿ ಸಂಸ್ಥೆಯ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮ್ಯಾರಥಾನ್‌ ಏರ್ಪಡಿಸಲಾಗಿದೆ.  

ಆಸಕ್ತರು www.manipalmarathon.com ಇಲ್ಲಿ ಹೆಸರನ್ನು ನೋಂದಾಯಿಸಬೇಕಾಗಿದೆ.  ಪ್ರವೇಶಪತ್ರ ನೀಡಲು  ಫೆ. 8 ಕೊನೆಯ ದಿನಾಂಕ. ಸುದ್ದಿಗೋಷ್ಠಿಯಲ್ಲಿ ಅದಾನಿ ಯುಪಿಸಿಎಲ್‌ ಉಡುಪಿ ಇದರ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ, ಸಿಂಡಿಕೇಟ್‌ ಬ್ಯಾಂಕ್‌ ಉಪ ಮಹಾ ಪ್ರಬಂಧಕ ಹಿರೇಮs…, ಮ್ಯಾರಥಾನ್‌ ಸಮಿತಿ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ಅಶೋಕ್‌ ಅಡ್ಯಂತಾಯ, ಡಾ| ಗಿರೀಶ್‌ ಮೆನನ್‌, ರಘುರಾಮ ನಾಯಕ್‌, ದಿನೇಶ್‌ ಕೋಟ್ಯಾನ್‌, ಡಾ| ದೀಪಕ್‌ ರಾಮ್‌ ಬಾಯರಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.