Marathon;ಹೆಪ್ಪುಗಟ್ಟಿದ ಪಾಂಗೊಂಗ್‌ ಸರೋವರ:ಓಡಿ ವಿಶೇಷ ಸಾಧನೆಗೈದ ಗಿರೀಶ್‌

ಮಂದಾರ್ತಿ ಸಮೀಪದ ಶೀರೂರು ಮುದ್ದುಮನೆಯ ನಿವಾಸಿ ಗಿರೀಶ್‌ ಭಟ್‌

Team Udayavani, Mar 1, 2024, 6:30 AM IST

1-wqeqwwe

ಉಡುಪಿ: ಲೇಹ್‌ ಲಡಾಕ್‌ನ ಹೆಪ್ಪುಗಟ್ಟಿದ ಪಾಂಗೊಂಗ್‌ ಸರೋವರದ ಮೇಲೆ ಮ್ಯಾರಥಾನ್‌ ಪೂರ್ಣ ಓಡುವ ಮೂಲಕ ಮಂದಾರ್ತಿ ಸಮೀಪದ ಶೀರೂರು ಮುದ್ದುಮನೆಯ ನಿವಾಸಿ ಗಿರೀಶ್‌ ಭಟ್‌ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ.

ಲಡಾಕ್‌ನ ಅಡ್ವೇಂಚರ್‌ ನ್ಪೋರ್ಟ್ಸ್ ಫೌಂಡೇಶನ್‌ ಹಾಗೂ ಲೇಹ್‌ ಲಡಾಕ್‌ ಕೇಂದ್ರಾಡಳಿತ ಪ್ರದೇಶ ಮತ್ತು 14 ಕಾಪ್ಸ್‌ì ಆಫ್ ಇಂಡಿಯನ್‌ ಆರ್ಮಿ ಸಹಯೋಗದಲ್ಲಿ ಫೆ. 20ರಂದು ನಡೆದ ಪಾಂಗೊಂಗ್‌ ಹೆಪ್ಪುಗಟ್ಟಿನ ಸರೋವರದ ಮೇಲಿನ ಮ್ಯಾರಥಾನ್‌ನಲ್ಲಿ ಜಗತ್ತಿನ ವಿವಿಧ ದೇಶಗಳಿಂದ 120 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಉಡುಪಿ ಜಿಲ್ಲೆಯ ಗಿರೀಶ್‌ ಭಟ್‌ ಒಬ್ಬರು.

ಈ ಓಟವು ಅತ್ಯಂತ ಕಠಿನವಾದ ಸನ್ನಿವೇಶದಲ್ಲಿ ನಡೆದಿದೆ. ಈ ಸರೋವರವು ಸಮುದ್ರಮಟ್ಟದಿಂದ 14,272 ಅಡಿ ಎತ್ತರದಲ್ಲಿದ್ದು, ಬೇರೆ ಕಡೆಯಲ್ಲಿ ಲಭ್ಯವಾಗುವ ಆಮ್ಲಜನಕದ ಶೇ.50ರಷ್ಟು ಮಾತ್ರ ಇಲ್ಲಿ ಸಿಗುವುದರಿಂದ ಓಡುವುದೇ ಒಂದು ಸವಾಲಾಗಿತ್ತು. ಮ್ಯಾರಥಾನ್‌ ದಿನ ಅಲ್ಲಿನ ತಾಪಮಾನ -20 ಡಿಗ್ರಿ ಸೆಲ್ಸಿಯಸ್‌ ಇದ್ದು, ಭಾರೀ ಹಿಮಪಾತದೊಂದಿಗೆ ರಭಸವಾದ ಗಾಳಿ ಬೀಸುತ್ತಿತ್ತು. ಅದಕ್ಕೆ ಪೂರಕ ವಾದ ದಿರಿಸಿನೊಂದಿಗೆ ಓಟ ಪೂರೈಸಬೇಕಿತ್ತು. ಎಲ್ಲ ಸವಾಲಿನ ನಡುವೆಯೂ ಪೂರ್ಣ ಮ್ಯಾರಥಾನ್‌ ಕೆಲವೇ ಗಂಟೆಯಲ್ಲಿ ಪೂರೈಸಲು ಸಾಧ್ಯವಾಗಿದೆ ಎಂದು ಗಿರೀಶ್‌ ಭಟ್‌ ಅನುಭವ ಹಂಚಿಕೊಂಡರು.

ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿ ರುವ 120 ಮಂದಿಯಲ್ಲಿ ಸುಮಾರು 100 ಮಂದಿ ಸ್ಥಳೀಯ ರಾಗಿದ್ದರು. ಉಳಿದ 20 ಮಂದಿ ಹೊರಗಿನವ ರಾಗಿದ್ದಾರೆ. 2010ರಲ್ಲಿಯೇ ಪೂರ್ಣ ಮ್ಯಾರಥಾನ್‌ ಓಡಿದ್ದೇನೆ. ದೇಶ, ವಿದೇಶದಲ್ಲೂ ವಿವಿಧ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದೇನೆ. ಹಿಮಾಲಯ ಹಾಗೂ ಮೌಂಟ್‌ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಟ್ರಕ್‌ ಪೂರೈಸಿದ್ದೇನೆ. ಹೆಪ್ಪುಗಟ್ಟಿರುವ ಪಾಂಗೊಂಗ್‌ ಸರೋ ವರದ ಮೇಲಿನ ಓಟ ವಿಶೇಷ ಅನುಭವ ನೀಡಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.