ಮೊದಲ ಸುತ್ತಲ್ಲೇ ಸೋತ ಶರಪೋವಾ


Team Udayavani, Jul 5, 2018, 6:00 AM IST

31.jpg

ಲಂಡನ್‌: 2004ರ ಚಾಂಪಿಯನ್‌ ಮರಿಯಾ ಶರಪೋವಾ ಮೊದಲ ಸುತ್ತಿನಲ್ಲೇ ಸೋತು ವಿಂಬಲ್ಡನ್‌ ಕೂಟದಿಂದ ಹೊರಬಿದ್ದಿದ್ದಾರೆ. ರಶ್ಯದವರೇ ಆದ ಅರ್ಹತಾ ಆಟಗಾರ್ತಿ ವಿಟಾಲಿಯಾ ಡಿಯಚೆಂಕೊ ಈ ಪಂದ್ಯವನ್ನು 6-7 (3), 7-6 (3), 6-1 ಅಂತರದಿಂದ ಗೆದ್ದು ದೊಡ್ಡ ಬೇಟೆಯಾಡಿದರು. ಶರಪೋವಾ ವಿಂಬಲ್ಡನ್‌ ಕೂಟದ ಪ್ರಥಮ ಸುತ್ತಿನಲ್ಲೇ ಸೋಲನುಭವಿಸಿದ್ದು ಇದೇ ಮೊದಲು.

ನೆಚ್ಚಿನ ಆಟಗಾರ್ತಿ ಪೆಟ್ರಾ ಕ್ವಿಟೋವಾ ಮೊದಲ ಸುತ್ತಿನಲ್ಲೇ ಪರಾಭವಗೊಂಡ ಬಳಿಕ “ಆಲ್‌ ಇಂಗ್ಲೆಂಡ್‌’ ಕಣದಲ್ಲಿ ಸಂಭವಿಸಿದ ಏರುಪೇರಿನ ಫ‌ಲಿತಾಂಶ ಇದಾಗಿದೆ. 5 ಬಾರಿಯ ಚಾಂಪಿಯನ್‌ ವೀನಸ್‌ ವಿಲಿಯಮ್ಸ್‌ ಗೆಲುವಿನ ಓಟ ಮುಂದುವರಿಸಿದ್ದಾರೆ. ಬುಧವಾರದ 2ನೇ ಸುತ್ತಿನ ಪಂದ್ಯದಲ್ಲಿ ಅವರು ರೊಮೇನಿಯಾದ ಅಲೆಕ್ಸಾಂಡ್ರಾ ಡುಲ್ಗೆರು ವಿರುದ್ಧ ಮೊದಲ ಸೆಟ್‌ ಕಳೆದುಕೊಂಡು 4-6, 6-0, 6-1 ಅಂತರದಿಂದ ಗೆದ್ದು ಬಂದರು.

7ನೇ ಶ್ರೇಯಾಂಕದ ಕ್ಯಾರೋಲಿನಾ ಪ್ಲಿಸ್ಕೋವಾ ಮಾಜಿ ನಂ. 1 ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ ವಿರುದ್ಧ 6-3, 6-3 ಅಂತರದಿಂದ ಗೆದ್ದು ಮೊದಲ ಬಾರಿಗೆ ವಿಂಬಲ್ಡನ್‌ ತೃತೀಯ ಸುತ್ತು ಪ್ರವೇಶಿಸಿದರು. ಅಮೆರಿಕದ ಮ್ಯಾಡಿಸನ್‌ ಕೀಸ್‌ ಥಾಯ್ಲೆಂಡಿನ ಲುಕ್ಸಿಕಾ ಕುಮ್‌ಕುಮ್‌ ಅವರನ್ನು 6-4, 6-3ರಿಂದ ಮಣಿಸಿ ಮೂರಕ್ಕೇರಿದರು. ಪುರುಷರ ಸಿಂಗಲ್ಸ್‌ನಲ್ಲಿ ಮಿಲೋಸ್‌ ರಾನಿಕ್‌ ಆಸ್ಟ್ರೇಲಿಯದ ಜಾನ್‌ ಮಿಲ್‌ಮಾನ್‌ ಅವರನ್ನು 7-6 (4), 7-6 (4), 7-6 (4) ಅಂತರದಿಂದ ಸೋಲಿಸಿ 3ನೇ ಸುತ್ತು ತಲುಪಿದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.