WPL 2024; ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಮೈದಾನದಲ್ಲೇ ಮದುವೆ ಪ್ರಸ್ತಾಪ


Team Udayavani, Feb 29, 2024, 10:45 AM IST

marriage offer to shreyanka patil

ಬೆಂಗಳೂರು: ಡಬ್ಲ್ಯೂ ಪಿಎಲ್‌ ನಲ್ಲಿ ಆರ್‌ಸಿಬಿ ಪರ ಆಡುತ್ತಿರುವ ಶ್ರೇಯಾಂಕಾ ಪಾಟೀಲ್‌ ಗೆ, ಮಂಗಳವಾರ‌ದ ಪಂದ್ಯದ ವೇಳೆಯೇ ಮದುವೆ ಪ್ರಸ್ತಾಪವೊಂದು ಬಂದಿದೆ!

ಆಲ್ ರೌಂಡರ್ ಶ್ರೇಯಾಂಕಾ ಪಾಟೀಲ್ ಡ್ರೆಸ್ಸಿಂಗ್‌ ಕೊಠಡಿಯಲ್ಲಿದ್ದಾಗ, ಉತ್ತರ ಕರ್ನಾಟಕದ ಅಭಿಮಾನಿಯೊಬ್ಬರು “ನನ್ನ ಮದುವೆಯಾಗುತ್ತೀರಾ’ ಎಂಬ ಫ‌ಲಕ ಪ್ರದರ್ಶಿಸಿದರು. ಅದನ್ನು ನೋಡಿ ಆರ್‌ಸಿಬಿ ಆಟಗಾರ್ತಿಯರು ನಕ್ಕರು.

ವಿಶೇಷವೆಂದರೆ ಈ ಫ‌ಲಕದಲ್ಲಿ ಉತ್ತರ ಕರ್ನಾಟಕ ಎಂದು ಕನ್ನಡದಲ್ಲೇ ಬರೆಯಲಾಗಿತ್ತು.

ಇಂದು ಆರ್‌ಸಿಬಿಗೆ ಡೆಲ್ಲಿ ಎದುರಾಳಿ

ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಡಬ್ಲೂéಪಿಎಲ್‌ ಪಂದ್ಯದಲ್ಲಿ, ಆರ್‌ಸಿಬಿ ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ಅನ್ನು ಎದುರಿಸಲಿದೆ. ಈ ಬಾರಿ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಗುಜರಾತ್‌ ಜೈಂಟ್ಸ್‌, ಯುಪಿ ವಾರಿಯರ್ಸ್‌ ವಿರುದ್ಧ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಯುಪಿ ವಿರುದ್ಧ ಗೆದ್ದು, ಮುಂಬೈ ವಿರುದ್ಧ ಸೋತಿದೆ. ಹೀಗಾಗಿ ಸ್ಮತಿ ಮಂಧನಾ ನಾಯಕತ್ವದ ಬೆಂಗಳೂರು ಆತ್ಮವಿಶ್ವಾಸದಲ್ಲಿದೆ. ಆದರೆ ಇತಿಹಾಸ ಮೆಗ್‌ ಲ್ಯಾನಿಂಗ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಪರವಿದೆ. ಅದು ಬೆಂಗಳೂರು ವಿರುದ್ಧ ಹಿಂದಿನ ಆವೃತ್ತಿಯಲ್ಲಾಡಿದ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.