Match Fixing; ಮಹಾದೇವ ಆ್ಯಪ್ ಬಳಸಿ ಕ್ರಿಕೆಟ್ ಫಿಕ್ಸಿಂಗ್?
Team Udayavani, Nov 12, 2023, 11:59 PM IST
ರಾಯಪುರ: ಮಹಾದೇವ ಬೆಟ್ಟಿಂಗ್ ಆ್ಯಪ್ನ ಹಗರಣ ಸುತ್ತಿಬಳಸಿ ಕ್ರಿಕೆಟ್ ಬುಡಕ್ಕೆ ಬಂದಿದೆ. ಈ ಆ್ಯಪ್ ಬಳಸಿ ಬೆಟ್ಟಿಂಗ್, ಮ್ಯಾಚ್ಫಿಕ್ಸಿಂಗ್ ಕೂಡ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಾರಾಷ್ಟ್ರದಲ್ಲಿ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೆಸರು ಕೇಳಿಬಂದಿದೆ. ಅವರಿಗೆ 500 ಕೋಟಿ ರೂ. ಸಂದಾಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ತನಿಖೆಯಾಗಬೇಕು. ಮಹಾದೇವ ಹಗರಣದಲ್ಲಿ ಮುಖ್ಯ ಆರೋಪಿಗಳಾಗಿರುವ ಸೌರಭ್ ಚಂದ್ರಕರ್, ರವಿ ಉಪ್ಪಳ ವಿರುದ್ಧ ಛತ್ತೀಸ್ಗಢದಲ್ಲಿ ತನಿಖೆ ನಡೆಯುತ್ತಿದೆ. ಇಬ್ಬರೂ ತಾವು ಕ್ರಿಕೆಟ್ ಫಿಕ್ಸಿಂಗ್ನಲ್ಲಿ ತೊಡಗಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ