ನೋಬಾಲ್, ವೈಡ್ ಬಾಲ್; ಕೆಪಿಎಲ್ ನಲ್ಲಿ ನಡೆದಿತ್ತು ಕೋಟಿ ಕೋಟಿ ಮ್ಯಾಚ್ ಫಿಕ್ಸಿಂಗ್

ಬೆಳಗಾವಿ ಪ್ಯಾಂಥರ್ಸ್ ಮಾಲಕನ ಫಿಕ್ಸಿಂಗ್ ನಲ್ಲಿದ್ದಾರೆ ಅಂತಾರಾಷ್ಟ್ರೀಯ ಆಟಗಾರರು

Team Udayavani, Sep 24, 2019, 1:47 PM IST

kpl-betting

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಫಿಕ್ಸಿಂಗ್ ಈಗ ಅಧಿಕೃತವಾಗಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಅಶ್ಪಾಕ್ ಆಲಿ ಫಿಕ್ಸಿಂಗ್ ನಿಂದ ಕೋಟ್ಯಾಂತರ ರೂ. ಗಳಿಸಿದ್ದ ಎಂದು ವರದಿಯಾಗಿದೆ.

ಬಿಸಿಸಿಐ ನ ಮಾಹಿತಿ ಮೇರೆಗೆ ಬೆಂಗಳೂರು ಸಿಸಿಬಿ ಪೊಲೀಸರು ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಅಶ್ಪಾಕ್ ಆಲಿಯನ್ನು ಬಂಧಿಸಲಾಗಿತ್ತು. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ಬೆಳಗಾವಿ ತಂಡದ ಮಾಲಕ  20ಕ್ಕೂ ಹೆಚ್ಚು ಆಟಗಾರರೊಂದಿಗೆ ನಿರಂತರ ದೂರವಾಣಿ ಸಂಪರ್ಕ ಹೊಂದಿದ್ದ. ಪಂದ್ಯ ಆರಂಭಕ್ಕೂ ಮುನ್ನ ಆಲಿ ಆಟಗಾರರನ್ನು ಸಂಪರ್ಕಿಸಿ ಫಿಕ್ಸಿಂಗ್ ನಡೆಸುತ್ತಿದ್ದ ಎನ್ನಲಾಗಿದೆ.

ನೋ ಬಾಲ್, ವೈಡ್ ಬಾಲ್
ಅಶ್ಪಾಕ್ ಆಲಿ ಆಟಗಾರರಿಗೆ ವೈಡ್ ಬಾಲ್ ಮತ್ತು ನೋ ಬಾಲ್ ಎಸೆಯುವಂತೆ ಹೇಳಿ ಫಿಕ್ಸಿಂಗ್ ಮಾಡಿಸುತ್ತಿದ್ದ. ಈ ವೇಳೆ ಅಪಾರ ಪ್ರಮಾಣದ ಬೆಟ್ಟಿಂಗ್ ಕಟ್ಟಿ ಹಣ ಸಂಪಾದಿಸುತ್ತಿದ್ದ.

ಎಲ್ಲಾ ತಂಡದಲ್ಲಿದ್ದಾರೆ
ವಿವಿಧ ಜಿಲ್ಲೆಗಳ ಆಟಗಾರರೊಂದಿಗೆ ಆಲಿ ಸಂಪರ್ಕ ಹೊಂದಿದ್ದ.ಈ ಆಟಗಾರರಿಗೆ ಇಂದಿರಾ ನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ವಸತಿ ವ್ಯವಸ್ಥೆ ಮಾಡಿ ಅವರಿಗೆ ಪಾರ್ಟಿ, ಹಣ ನೀಡಿ ಫಿಕ್ಸಿಂಗ್ ನಡೆಸುತ್ತಿದ್ದ ಎನ್ನಲಾಗಿದೆ. 20ಕ್ಕೂ ಹೆ್ಚ್ಚು ಜನರು ಆಲಿಯ ಜಾಲದಲ್ಲಿದ್ದು, ಇವರು ಎಲ್ಲಾ ತಂಡದಲ್ಲಿದ್ದಾರೆ ಎಂದು ವರದಿಯಾಗಿದೆ.

ಟೂರ್ಸ್ ಆಂಡ್ ಟ್ರಾವೆಲ್ಸ್ ವ್ಯವಹಾರ
ಅಶ್ಫಾಕ್ ಆಲಿ ಮೂಲತಃ ಟೂರ್ಸ್ ಆಂಡ್ ಟ್ರಾವೆಲ್ ಕಂಪನಿ ನಡೆಸುತ್ತಿದ್ದ. ಈತ ದುಬೈನಲ್ಲಿ ಕೂಡಾ ಒಂದು ಶಾಖೆ ಹೊಂದಿದ್ದ. ಕಳೆದ ಮೂರು ಆವೃತ್ತಿಗಳಲ್ಲಿ ಈತ ಫಿಕ್ಸಿಂಗ್ ನಡೆಸುತ್ತಿದ್ದು, ಪ್ರತೀ ಆವೃತ್ತಿಯಲ್ಲೂ 50 ಕೋಟಿಯಷ್ಟು ಸಂಪಾದಿಸುತ್ತಿದ್ದ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಆಟಗಾರರು?
ಆಲಿ ನಡೆಸುತ್ತಿದ್ದ ಫಿಕ್ಸಿಂಗ್ ನಲ್ಲಿ ಸ್ಥಳೀಯ ಆಟಗಾರರೊಂದಿಗೆ ಇಬ್ಬರು ಅಂತಾರಾಷ್ಟ್ರೀಯ ಆಟಗಾರರು ಭಾಗಿಯಾಗಿದ್ದಾರೆ. ಫಿಕ್ಸಿಂಗ್ ಬಗ್ಗೆ ಕೆಲ ರಣಜಿ ಆಟಗಾರರಿಗೆ ಮಾಹಿತಿ ಇತ್ತಾದರು ಹೇಳಿಕೊಳ್ಳುವಂತಿರಲಿಲ್ಲ ಎನ್ನಲಾಗಿದೆ.

ಸಿಸಿಬಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನಷ್ಟು ಜನರ ಕೈವಾಡ ಹೊರ ಬಿಳುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.