ಸೆಮಿ ಫೈನಲ್ ನಲ್ಲಿ ಸೋಲುಂಡ ಪಾಕ್: ಮತ್ತೆ ಟ್ರೆಂಡ್ ಆಗುತ್ತಿದೆ ‘ಮೌಕಾ ಮೌಕಾ’


Team Udayavani, Nov 12, 2021, 11:38 AM IST

ಸೆಮಿ ಫೈನಲ್ ನಲ್ಲಿ ಸೋಲುಂಡ ಪಾಕ್: ಮತ್ತೆ ಟ್ರೆಂಡ್ ಆಗುತ್ತಿದೆ ‘ಮೌಕಾ ಮೌಕಾ’

ಮುಂಬೈ: ಐಸಿಸಿ ವಿಶ್ವಕಪ್ ನ ದ್ವಿತೀಯ ಸೆಮಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡ ಪಾಕಿಸ್ಥಾನ ತನ್ನ ಅಭಿಯಾನವನ್ನು ಅಂತ್ಯಗೊಳಿಸಿದೆ. ಸತತ ಐದು ಪಂದ್ಯಗಳನ್ನು ಗೆದ್ದು ಸೆಮಿ ಫೈನಲ್ ಗೆ ಎಂಟ್ರಿ ನೀಡಿದ್ದ ಬಾಬರ್ ಅಜಂ ಪಡೆ ಸೆಮಿ ಪಂದ್ಯದಲ್ಲಿ ಐದು ವಿಕೆಟ್ ಅಂತರದ ಸೋಲನುಭವಿಸಿದೆ.

ಪಾಕಿಸ್ಥಾನ ವಿರುದ್ಧದ ಗೆಲುವಿನಲ್ಲಿ ಆಸೀಸ್ ಆಟಗಾರ ಮ್ಯಾಥ್ಯೂ ವೇಡ್ ಪ್ರಮುಖ ಪಾತ್ರ ವಹಿಸಿದರು. 10 ಎಸೆತದಲ್ಲಿ 20 ರನ್ ಬೇಕಾಗಿದ್ದಾಗ ಶಹೀನ್ ಅಫ್ರಿದಿ ಎಸೆತವನ್ನು ವೇಡ್ ಡೀಪ್ ಮಿಡ್ ವಿಕೆಟ್ ಗೆ ಬಾರಿಸಿದರು. ಆದರೆ ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹಸನ್ ಅಲಿ ಕ್ಯಾಚ್ ಕೈಚೆಲ್ಲಿದರು. ಇದರ ಲಾಭ ಪಡೆದ ಮ್ಯಾಥ್ಯೂ ವೇಡ್ ಮುಂದಿನ ಮೂರು ಎಸೆತದಲ್ಲಿ ಮೂರು ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವು ತಂದಿತ್ತರು. ವೇಡ್ 17 ಎಸೆತಗಳಲ್ಲಿ 41 ರನ್ ಗಳಿಸಿ ಅಜೇಯರಾಗುಳಿದರು.

ಇದನ್ನೂ ಓದಿ:ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ಪತ್ನಿ!

ಪಂದ್ಯದ ಬಳಿಕ ಮಾಜಿ ಆಟಗಾರರಾದ ವೀರೆಂದ್ರ ಸೆಹವಾಗ್, ವಾಸಿಂ ಜಾಫರ್, ಚೇತೇಶ್ವರ ಪೂಜಾರ ಮುಂತಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

Koo App

T20 cricket at its best!
Superp chase by Australia, who always find a way to win these big games!
The favourites from both the semi finals are out, which means we will have a new t20 world champion in a few days!#PakVsAus #t20worldcup #sabsebadastadium

Cheteshwar Pujara (@cheteshwarpujara) 12 Nov 2021

ಸೆಮಿ ಫೈನಲ್ ನಲ್ಲಿ ಪಾಕ್ ಸೋಲನುಭವಿಸುತ್ತಿದ್ದಂತೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹೆಚ್ಚು ಸಂಭ್ರಮ ಪಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ‘ಮೌಕಾ ಮೌಕಾ’, ‘ಔರ್ ಭಾಯ್.. ಆ ಗಯಾ ಸ್ವಾದ್’ ಮುಂತಾದ ಮೀಮ್ ಗಳು ಹರಿದಾಡುತ್ತಿದೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.