ಡಬಲ್ಸ್‌ : ದಿವಿಜ್‌ ಶರಣ್‌ ದ್ವಿತೀಯ ಸುತ್ತಿಗೆ


Team Udayavani, Jan 23, 2020, 12:36 AM IST

Doubles

ಮೆಲ್ಬರ್ನ್: ಭಾರತದ ದಿವಿಜ್‌ ಶರಣ್‌ ಮತ್ತು ಅವರ ನ್ಯೂಜಿಲ್ಯಾಂಡಿನ ಜತೆಗಾರ ಆರ್ಟೆಮ್‌ ಸಿಟಾಕ್‌ ಅವರು ಪುರುಷರ ಡಬಲ್ಸ್‌ನಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ.

ಪೋರ್ಚುಗೀಸ್‌-ಸ್ಪಾನಿಶ್‌ನ ಪಾಬ್ಲೊ ಕಾರೆನೊ ಬುಸ್ಟ ಮತು ಜೊವೊ ಸೌಸ ಅವರನ್ನು 6-4, 7-5 ಸೆಟ್‌ಗಳಿಂದ ಸೋಲಿಸಿ ಮುನ್ನಡೆದರು. ಈ ಪಂದ್ಯ ಒಂದು ತಾಸು ಮತ್ತು 28 ನಿಮಿಷಗಳವರೆಗೆ ಸಾಗಿತ್ತು.

ಈ ಮೊದಲು ಭಾರತದ ಅಗ್ರ ರ್‍ಯಾಂಕಿನ ಆಟಗಾರ ಪ್ರಜ್ಞೆàಶ್‌ ಗುಣೇಶ್ವರನ್‌ ಅವರು ಮೊದಲ ಸುತ್ತಿನಲ್ಲಿ ಸೋತು ನೋವಾಕ್‌ ಜೊಕೋವಿಕ್‌ ಅವರನ್ನು ಎದುರಿಸುವ ಅವಕಾಶ ಕಳೆದುಕೊಂಡರು.

ಇದೇ ವೇಳೆ ರೋಹನ್‌ ಬೋಪಣ್ಣ ಮತ್ತು ಜಪಾನಿನ ಯಸುಟಕ ಯುಚಿಯಾಮ ಅವರು ಮೊದಲ ಸುತ್ತಿನಲ್ಲಿ ಸೋತು ಹೊರಬಿದ್ದಿದ್ದಾರೆ.ತಮ್ಮ ಕೊನೆಯ ಆಸ್ಟ್ರೇಲಿಯನ್‌ ಓಪನ್‌ ಆಡುತ್ತಿರುವ 13ನೇ ಶ್ರೇಯಾಂಕದ ಬಾಬ್‌ ಮತ್ತು ಮೈಕ್‌ ಬ್ರ್ಯಾನ್‌ ಅವರು 6-1, 3-6, 6-3 ಸೆಟ್‌ಗಳಿಂದ ಬೋಪಣ್ಣ-ಯುಚಿಯಾಮ ಅವರನ್ನು ಉರುಳಿಸಿದ್ದರು.

ಹಿಂದೆ ಸರಿದ ಸಾನಿಯಾ ಮಿರ್ಜಾ
ಬಲ ಕಾಲಿನ ಸ್ನಾಯು ಸೆಳೆತದಿಂದಾಗಿ ಭಾರತದ ಸಾನಿಯಾ ಮಿರ್ಜಾ ಅವರು ಮಿಕ್ಸೆಡ್‌ ಡಬಲ್ಸ್‌ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅವರು ಮಿಕ್ಸೆಡ್‌ನ‌ಲ್ಲಿ ರೋಹನ್‌ ಬೋಪಣ್ಣ ಜತೆ ಆಡಬೇಕಿತ್ತು.

ಆದರೆ 33ರ ಹರೆಯದ ಸಾನಿಯಾ ವನಿತೆಯರ ಡಬಲ್ಸ್‌ನಲ್ಲಿ ಆಡಲಿದ್ದಾರೆ. ಉಕ್ರೈನಿನ ನಾಡಿಯಾ ಕಿಚೆನೋಕ್‌ ಅವರ ಜತೆ ಆಡಲಿರುವ ಸಾನಿಯಾ ಗುರುವಾರ ನಡೆಯುವ ಮೊದಲ ಸುತ್ತಿನ ಪಂದ್ಯದಲ್ಲಿ ಚೀನದ ಕ್ಸಿನ್‌ಯುನ್‌ ಹಾನ್‌ ಮತ್ತು ಲಿನ್‌ ಝು ಅವರನ್ನು ಎದುರಿಸಲಿದ್ದಾರೆ.

ಮಿಕ್ಸೆಡ್‌ನ‌ಲ್ಲಿ ಸಾನಿಯಾ ಆರಂಭದಲ್ಲಿ ರಾಜೀವ್‌ ರಾಮ್‌ ಜತೆ ಆಡಬೇಕಿತ್ತು. ಆದರೆ ಜ್ವರದಿಂದ ಬಳಲುತ್ತಿರುವ ರಾಮ್‌ ಮಿಕ್ಸೆಡ್‌ನಿಂದ ಹಿಂದೆ ಸರಿದ ಕಾರಣ ಬೋಪಣ್ಣ ಜತೆ ಆಡಲು ನಿರ್ಧರಿಸಿದ್ದರು. ಇದೀಗ ಬೋಪಣ್ಣ ಮಿಕ್ಸೆಡ್‌ನ‌ಲ್ಲಿ ಕಿಚೆನಾಕ್‌ ಜತೆ ಆಡಲಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.