ಮೆಕ್ಸಿಕನ್‌ ಓಪನ್‌ ಟೆನಿಸ್‌: ಕ್ವಾರ್ಟರ್‌ ಫೈನಲಿಗೆ ಡೊಮಿನಿಕ್‌ ಥೀಮ್


Team Udayavani, Mar 3, 2018, 6:55 AM IST

Dominic-Thiem.jpg

ಅಕಪುಲ್ಕೊ (ಮೆಕ್ಸಿಕೊ): ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ “ಮೆಕ್ಸಿಕನ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಬುಧವಾರ ರಾತ್ರಿಯ ಪಂದ್ಯದಲ್ಲಿ ಅವರು ಕೆನಡಾದ 18ರ ಹರೆಯದ ಉದಯೋನ್ಮುಖ ಆಟಗಾರ ಡೆನ್ನಿಸ್‌ ಶಪೊವಲೋವ್‌ ಅವರನ್ನು 6-2, 6-3 ಅಂತರದಿಂದ ಮಣಿಸಿದರು.

2016ರ ಚಾಂಪಿಯನ್‌ ಥೀಮ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಆರ್ಜೆಂಟೀನಾದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ವಿರುದ್ಧ ಸೆಣಸಲಿದ್ದಾರೆ. ಡೆಲ್‌ ಪೊಟ್ರೊ ಸ್ಪೇನಿನ ಡೇವಿಡ್‌ ಫೆರರ್‌ ಅವರನ್ನು 6-4, 4-6, 6-3ರಿಂದ ಕೆಡವಿದರು.

ಜರ್ಮನಿಯ ದ್ವಿತೀಯ ಶ್ರೇಯಾಂಕದ ಆಟಗಾರ ಅಲೆಕ್ಸಾಂಡರ್‌ ಜ್ವೆರೇವ್‌ ತಮ್ಮದೇ ನಾಡಿನ ಪೀಟರ್‌ ಗೊಜೋವಿಕ್‌ ವಿರುದ್ಧ 7-6 (8-6), 6-3 ಅಂತರದ ಜಯ ಸಾಧಿಸುವಲ್ಲಿ ಯಶಸ್ವಿಯಾದರು. ದಕ್ಷಿಣ ಕೊರಿಯಾದ ಚುಂಗ್‌ ಹಿಯಾನ್‌ 6-3, 6-1ರಿಂದ ಅಮೆರಿಕದ ಎರ್ನೆಸ್ಟೊ ಎಸ್ಕೊಬೆಡೊ ವಿರುದ್ಧ ಗೆಲುವು ಒಲಿಸಿಕೊಂಡರು. ಇದು ಪ್ರಸಕ್ತ ಟೆನಿಸ್‌ ಋತುವಿನಲ್ಲಿ ಚುಂಗ್‌ ಕಾಣುತ್ತಿರುವ 4ನೇ ಕ್ವಾರ್ಟರ್‌ ಫೈನಲ್‌. ಇಲ್ಲಿ ಅವರು ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌ ವಿರುದ್ಧ ಆಡಲಿದ್ದಾರೆ. ಆ್ಯಂಡರ್ಸನ್‌ ಫ್ರಾನ್ಸ್‌ನ ಅಡ್ರಿಯಾನ್‌ ಮನ್ನಾರಿನೊ ವಿರುದ್ಧ 6-3, 6-4 ಅಂತರದ ಗೆಲುವು ಕಂಡರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.