ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ


Team Udayavani, Dec 3, 2022, 1:20 PM IST

Michael Hussey spoke about next captain of CSK

ಚೆನ್ನೈ; ಸಂಪೂರ್ಣವಾಗಿ ಭಾರತದಲ್ಲಿ ನಡೆಯಲಿರುವ 16ನೇ ಆವೃತ್ತಿಯ ಇಂಡಿಯನ್ ಪ್ರೀಮ್ ಲೀಗ್‌ (ಐಪಿಎಲ್) ನಲ್ಲಿಯೂ ಮಹೇಂದ್ರ ಸಿಂಗ್ ಧೋನಿ ಅವರೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸುವುದು ಬಹುತೇಕ ಖಚಿತವಾಗಿದೆ. ಆದರೆ 41 ವರ್ಷದ ಧೋನಿ ನಂತರ ಐಪಿಎಲ್ ನಲ್ಲಿ ಮುಂದುವರಿಯುವುದು ಅನುಮಾನ. ಹೀಗಾಗಿ ಮುಂದಿನ ನಾಯಕನ ಹುಡುಕಾಟದಲ್ಲಿದೆ ಸಿಎಸ್ ಕೆ ಫ್ರಾಂಚೈಸಿ.

ಕಳೆದ ಸೀಸನ್ ನಲ್ಲೇ ಸಿಎಸ್ ಕೆ ನಾಯಕನ ಬದಲಾವಣೆ ಮಾಡಿತ್ತು. ರವೀಂದ್ರ ಜಡೇಜಾ ಅವರು ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಆರಂಭಿಕ ಕೆಲವು ಪಂದ್ಯಗಳಲ್ಲಿನ ಸೋಲಿನ ಬಳಿಕ ಅವರು ಹುದ್ದೆ ತೊರೆದಿದ್ದರು.

ಇದೀಗ ಧೋನಿ ಉತ್ತರಾಧಿಕಾರಿಯನ್ನು ಸಿಎಸ್ ಕೆ ಹುಡುಕುತ್ತಿದೆ. ಕಳೆದ ಕೆಲವು ಋತುಗಳಲ್ಲಿ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆ ಆಟಗಾರರ ಗುಂಪಿನಿಂದ ಯಾರನ್ನಾದರೂ ಕಂಡುಹಿಡಿಯಬೇಕಾಗಿದೆ.

ಅಂತಹ ಒಂದು ಹೆಸರು ಯುವ ಆಟಗಾರ ಋತುರಾಜ್ ಗಾಯಕ್ವಾಡ್. ಅನೇಕ ಬ್ಯಾಟಿಂಗ್ ದಾಖಲೆಗಳನ್ನು ಮುರಿಯುವ ಜತೆಗೆ ತಮ್ಮ ದೇಶೀಯ ತಂಡವಾದ ಮಹಾರಾಷ್ಟ್ರವನ್ನು ವಿಜಯ್ ಹಜಾರೆ ಟ್ರೋಫಿ 2022 ರ ಫೈನಲ್‌ ಗೆ ಮುನ್ನಡೆಸಿದ್ದರು. ಉತ್ತಮ ಬ್ಯಾಟರ್ ಆಗಿರುವ ಗಾಯಕ್ವಾಡ್ ಶಾಂತ ಸ್ವಭಾವದವರು. ಭಾರತೀಯ ಕ್ರಿಕೆಟ್‌ ನ ಮುಂದಿನ ದೊಡ್ಡ ಆಸ್ತಿ ಎಂದೇ ಬಿಂಬಿಸಲಾಗಿರುವ ಗಾಯಕ್ವಾಡ್ ಅವರು ಮುಂದಿನ ಸಿಎಸ್ ಕೆ ನಾಯಕ ಆಗಬಹುದು ಎಂದು ಮಾಜಿ ಸಿಎಸ್ ಕೆ ಬ್ಯಾಟರ್ ಮತ್ತು ಪ್ರಸ್ತುತ ಸೂಪರ್ ಕಿಂಗ್ಸ್ ಕೋಚ್ ಮೈಕೆಲ್ ಹಸ್ಸಿ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ:ಮೊದಲು ಬೆಳಗಾವಿ-ಬೆಂಗಳೂರಿನಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಜಾಗ ಕೊಡಿ: ಸಿಎಂಗೆ ರಾವತ್ ತಿರುಗೇಟು

“ಸಿಎಸ್ ಕೆ ಭವಿಷ್ಯದ ಯೋಜನೆಗಳೇನು ಎಂದು ನನಗೆ ಖಚಿತವಾಗಗಿ ತಿಳಿದಿಲ್ಲ, ಆದರೆ ಧೋನಿಯಂತೆ ಗಾಯಕ್ವಾಡ್ ತುಂಬಾ ಶಾಂತ ಸ್ವಭಾವದವರು. ಒತ್ತಡ ನಿಭಾಯಿಸುವ ಸಂದರ್ಭ ಬಂದಾಗ ಅವರು ತುಂಬಾ ಶಾಂತವಾಗಿರುತ್ತಾರೆ. ಆಟವನ್ನು ತುಂಬಾ ಚೆನ್ನಾಗಿ ಗಮನಿಸುತ್ತಾರೆ. ಸ್ವಭಾವ, ಪಾತ್ರ ಮತ್ತು ವ್ಯಕ್ತಿತ್ವದಿಂದಾಗಿ ಜನರು ಅವನತ್ತ ಆಕರ್ಷಿತರಾಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಋತುರಾಜ್ ಕೆಲವು ಅತ್ಯುತ್ತಮ ನಾಯಕತ್ವದ ಗುಣಗಳನ್ನು ಹೊಂದಿದ್ದಾರೆ” ಎಂದು ಹಸ್ಸಿ ಹೇಳಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.