ಕತಾರ್‌ ಫ‌ುಟ್‌ಬಾಲ್‌ ಆತಿಥ್ಯಕ್ಕೆ ಲಂಚದ ಶಂಕೆ ಮೈಕೆಲ್‌ ಪ್ಲಾಟಿನಿ ವಿಚಾರಣೆ

Michel Platini questioned over awarding of World Cup to Qatar

Team Udayavani, Jun 19, 2019, 11:38 AM IST

MICHEL-PLATINI

ಪ್ಯಾರಿಸ್‌: ಕತಾರ್‌ಗೆ 2022ರ ಫ‌ುಟ್‌ಬಾಲ್‌ ವಿಶ್ವಕಪ್‌ ಆತಿಥ್ಯ ನೀಡಿರುವುದರ ಹಿಂದೆ ಭಾರೀ ಮೊತ್ತದ ಲಂಚ ಪಾವತಿ ಯಾಗಿರುವ ಅನುಮಾನ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಯುರೋಪಿಯನ್‌ ಫ‌ುಟ್‌ಬಾಲ್‌ ಅಸೋ.ನ ಮಾಜಿ ಮುಖ್ಯಸ್ಥ ಮೈಕೆಲ್‌ ಪ್ಲಾಟಿನಿಯನ್ನು ವಶಕ್ಕೆ ತೆಗೆದುಕೊಂಡು ಪ್ರಶ್ನಿಸಲಾಗಿದೆ.

ಪ್ಲಾಟಿನಿ 2002ರಿಂದ 2015ರ ತನಕ ಫಿಫಾದ ಕಾರ್ಯಕಾರಿ ಸಮಿತಿಯಲ್ಲಿದ್ದರು. ಎಂಟು ವರ್ಷದ ಅಧಿಕಾರಾವಧಿ ಇದ್ದರೂ ಅವ್ಯವಹಾರ ನಡೆಸಿದ ಆರೋಪದಲ್ಲಿ ಫಿಫಾ ಅವರನ್ನು 2015ರಲ್ಲಿ ಎಂಟು ವರ್ಷದ ಅವಧಿಗೆ ಫ‌ುಟ್‌ಬಾಲ್‌ ಚಟುವಟಿಕೆಗಳಿಂದ ನಿಷೇಧಿಸಿತ್ತು. ಬಳಿಕ ನ್ಯಾಯಾಲಯ ಈ ನಿಷೇಧವನ್ನು ನಾಲ್ಕು ವರ್ಷಕ್ಕಿಳಿಸಿದ್ದು, ನಿಷೇಧದ ಅವಧಿ ಕಳೆದ ಮಾರ್ಚ್‌ಗೆ ಮುಕ್ತಾಯವಾಗಿದೆ.

ಕತಾರ್‌ಗೆ 2022ರ ಫ‌ುಟ್‌ಬಾಲ್‌ ವಿಶ್ವಕಪ್‌ ಕೂಟದ ಆತಿಥ್ಯ ವಹಿಸಿರುವುದರ ಹಿಂದೆ ಭಾರೀ ಮೊತ್ತದ ಲಂಚ ಕೈಬದಲಾಗಿದೆ. ಇದೊಂದು ಭ್ರಷ್ಟಾಚಾರದ ಪ್ರಕರಣವೆಂದು ಪರಿಗಣಿಸಿ ತನಿಖೆ ನಡೆಯುತ್ತಿದೆ.

ಕತಾರ್‌ನಲ್ಲಿ ಫ‌ುಟ್‌ಬಾಲ್‌ ವೀಕ್ಷಣೆಗೆ ಸಾಕಷ್ಟು ಸಂಖ್ಯೆಯ ವೀಕ್ಷಕರು ಸಿಗುವುದು ಅನುಮಾನವಿದೆ. ಅಲ್ಲದೆ ಅಲ್ಲಿ ತೀವ್ರ ಸೆಕೆಯಿರುತ್ತದೆ. ಫ‌ುಟ್‌ಬಾಲ್‌ನಲ್ಲೂ ಕತಾರ್‌ ಅತ್ಯುತ್ತಮ ತಂಡವೇನೂ ಅಲ್ಲ. ಹೀಗಿರುವಾಗ ಆ ದೇಶಕ್ಕೆ ಫ‌ುಟ್‌ಬಾಲ್‌ ವಿಶ್ವಕಪ್‌ ಆತಿಥ್ಯ ಸಿಕ್ಕಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.

ಕತಾರ್‌ ವಿಶ್ವಕಪ್‌ ಆತಿಥ್ಯ ವಹಿಸುವ ಘೋಷಣೆಯಾಗುವ ಒಂಭತ್ತು ದಿನ ಮೊದಲು ಫ್ರಾನ್ಸ್‌ ನ ಅಂದಿನ ಅಧ್ಯಕ್ಷ ನಿಕೊಲಸ್‌ ಸರ್ಕೊ ಜಿ ಏರ್ಪಡಿಸಿದ್ದ ಔತಣ ಕೂಟ ವೊಂದರಲ್ಲಿ ಏನೋ ಮಸಲತ್ತು ನಡೆದಿರುವ ಅನುಮಾನವಿದೆ. ಈ ಔತಣ ಕೂಟದಲ್ಲಿ ಆಗ ಕತಾರ್‌ನ ಪ್ರಧಾನಿಯಾಗಿದ್ದ ಶೇಖ್‌ ತಮೀಮ್‌ ಬೆನ್‌ ಹಮದ್‌ ಅಲ್‌ ತನಿ ಮತ್ತು ಪ್ಲಾಟಿನಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.