ಕತಾರ್‌ ಫ‌ುಟ್‌ಬಾಲ್‌ ಆತಿಥ್ಯಕ್ಕೆ ಲಂಚದ ಶಂಕೆ ಮೈಕೆಲ್‌ ಪ್ಲಾಟಿನಿ ವಿಚಾರಣೆ

Michel Platini questioned over awarding of World Cup to Qatar

Team Udayavani, Jun 19, 2019, 11:38 AM IST

MICHEL-PLATINI

ಪ್ಯಾರಿಸ್‌: ಕತಾರ್‌ಗೆ 2022ರ ಫ‌ುಟ್‌ಬಾಲ್‌ ವಿಶ್ವಕಪ್‌ ಆತಿಥ್ಯ ನೀಡಿರುವುದರ ಹಿಂದೆ ಭಾರೀ ಮೊತ್ತದ ಲಂಚ ಪಾವತಿ ಯಾಗಿರುವ ಅನುಮಾನ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಯುರೋಪಿಯನ್‌ ಫ‌ುಟ್‌ಬಾಲ್‌ ಅಸೋ.ನ ಮಾಜಿ ಮುಖ್ಯಸ್ಥ ಮೈಕೆಲ್‌ ಪ್ಲಾಟಿನಿಯನ್ನು ವಶಕ್ಕೆ ತೆಗೆದುಕೊಂಡು ಪ್ರಶ್ನಿಸಲಾಗಿದೆ.

ಪ್ಲಾಟಿನಿ 2002ರಿಂದ 2015ರ ತನಕ ಫಿಫಾದ ಕಾರ್ಯಕಾರಿ ಸಮಿತಿಯಲ್ಲಿದ್ದರು. ಎಂಟು ವರ್ಷದ ಅಧಿಕಾರಾವಧಿ ಇದ್ದರೂ ಅವ್ಯವಹಾರ ನಡೆಸಿದ ಆರೋಪದಲ್ಲಿ ಫಿಫಾ ಅವರನ್ನು 2015ರಲ್ಲಿ ಎಂಟು ವರ್ಷದ ಅವಧಿಗೆ ಫ‌ುಟ್‌ಬಾಲ್‌ ಚಟುವಟಿಕೆಗಳಿಂದ ನಿಷೇಧಿಸಿತ್ತು. ಬಳಿಕ ನ್ಯಾಯಾಲಯ ಈ ನಿಷೇಧವನ್ನು ನಾಲ್ಕು ವರ್ಷಕ್ಕಿಳಿಸಿದ್ದು, ನಿಷೇಧದ ಅವಧಿ ಕಳೆದ ಮಾರ್ಚ್‌ಗೆ ಮುಕ್ತಾಯವಾಗಿದೆ.

ಕತಾರ್‌ಗೆ 2022ರ ಫ‌ುಟ್‌ಬಾಲ್‌ ವಿಶ್ವಕಪ್‌ ಕೂಟದ ಆತಿಥ್ಯ ವಹಿಸಿರುವುದರ ಹಿಂದೆ ಭಾರೀ ಮೊತ್ತದ ಲಂಚ ಕೈಬದಲಾಗಿದೆ. ಇದೊಂದು ಭ್ರಷ್ಟಾಚಾರದ ಪ್ರಕರಣವೆಂದು ಪರಿಗಣಿಸಿ ತನಿಖೆ ನಡೆಯುತ್ತಿದೆ.

ಕತಾರ್‌ನಲ್ಲಿ ಫ‌ುಟ್‌ಬಾಲ್‌ ವೀಕ್ಷಣೆಗೆ ಸಾಕಷ್ಟು ಸಂಖ್ಯೆಯ ವೀಕ್ಷಕರು ಸಿಗುವುದು ಅನುಮಾನವಿದೆ. ಅಲ್ಲದೆ ಅಲ್ಲಿ ತೀವ್ರ ಸೆಕೆಯಿರುತ್ತದೆ. ಫ‌ುಟ್‌ಬಾಲ್‌ನಲ್ಲೂ ಕತಾರ್‌ ಅತ್ಯುತ್ತಮ ತಂಡವೇನೂ ಅಲ್ಲ. ಹೀಗಿರುವಾಗ ಆ ದೇಶಕ್ಕೆ ಫ‌ುಟ್‌ಬಾಲ್‌ ವಿಶ್ವಕಪ್‌ ಆತಿಥ್ಯ ಸಿಕ್ಕಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.

ಕತಾರ್‌ ವಿಶ್ವಕಪ್‌ ಆತಿಥ್ಯ ವಹಿಸುವ ಘೋಷಣೆಯಾಗುವ ಒಂಭತ್ತು ದಿನ ಮೊದಲು ಫ್ರಾನ್ಸ್‌ ನ ಅಂದಿನ ಅಧ್ಯಕ್ಷ ನಿಕೊಲಸ್‌ ಸರ್ಕೊ ಜಿ ಏರ್ಪಡಿಸಿದ್ದ ಔತಣ ಕೂಟ ವೊಂದರಲ್ಲಿ ಏನೋ ಮಸಲತ್ತು ನಡೆದಿರುವ ಅನುಮಾನವಿದೆ. ಈ ಔತಣ ಕೂಟದಲ್ಲಿ ಆಗ ಕತಾರ್‌ನ ಪ್ರಧಾನಿಯಾಗಿದ್ದ ಶೇಖ್‌ ತಮೀಮ್‌ ಬೆನ್‌ ಹಮದ್‌ ಅಲ್‌ ತನಿ ಮತ್ತು ಪ್ಲಾಟಿನಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

cm-bommai

ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ವನಿತಾ ವಿಶ್ವ ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ಲವ್ಲಿನಾ ಬೊರ್ಗೊಹೇನ್‌

ವನಿತಾ ವಿಶ್ವ ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ಲವ್ಲಿನಾ ಬೊರ್ಗೊಹೇನ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.