ಭಾರತದೆದುರು 7 ನೇ ಕ್ರಮಾಂಕದಲ್ಲಿ ಬಂದು ಭರ್ಜರಿ ಶತಕ ಸಿಡಿಸಿದ ಮೆಹಿದಿ ಹಸನ್ !

ಏಕದಿನ ಪಂದ್ಯದಲ್ಲಿ ಮತ್ತೆ ಸಾಮರ್ಥ್ಯ ತೋರಿದ ಬಾಂಗ್ಲಾ ಆಲ್ ರೌಂಡರ್

Team Udayavani, Dec 7, 2022, 4:47 PM IST

1-adasdsad

ಢಾಕಾ: ಇಲ್ಲಿನ ಶೇರ್‌ ಎ ಬಾಂಗ್ಲಾ ಸ್ಟೇಡಿಯಂ’ನಲ್ಲಿ ನಡೆಯುತ್ತಿರುವ ಸರಣಿ ನಿರ್ಣಾಯಕ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಮೆಹಿದಿ ಹಸನ್ ಮಿರಾಜ್ ಅವರ ಅಜೇಯ ಶತಕದ ನೆರವಿನಿಂದ ಭಾರತ ತಂಡಕ್ಕೆ ಗೆಲ್ಲಲು 272 ರನ್ ಗಳ ಗುರಿಯನ್ನು ಮುಂದಿಟ್ಟಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು.ಅನಾಮುಲ್ 11 ರನ್ , ಲಿಟ್ಟನ್ ದಾಸ್ 7 , ಶಾಂಟೊ 21 , ಶಕೀಬ್ 8 , ಮುಶ್ಫಿಕರ್ ರಹೀಮ್ 12, ಅಫೀಫ್ ಹೊಸೈನ್ ಶೂನ್ಯಕ್ಕೆ ಔಟಾದರು. ಮಹಮ್ಮದುಲ್ಲಾ 77 ರನ್ ಗಳಿಸಿ ತಂಡಕ್ಕೆ ನೆರವಾದರು. ನಸುಮ್ ಅಹ್ಮದ್ ಔಟಾಗದೆ 18 ರನ್ ಗಳಿಸಿದರು.

ಮೊದಲ ಏಕದಿನ ಪಂದ್ಯದ ಹೀರೋ ಮಿರಾಜ್ 83 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರಿಗೆ ಸಾಥ್ ನೀಡಿದ ಮಹ್ಮದುಲ್ಲಾ (96 ಎಸೆತಗಳಲ್ಲಿ 77) ಅವರೊಂದಿಗೆ 165 ಎಸೆತಗಳಲ್ಲಿ 148 ರನ್‌ಗಳ ಜೊತೆಯಾಟ ಆಡಿದರು. ಮೊದಲು ಭಾರತವು ಬಾಂಗ್ಲಾದೇಶವನ್ನು ಆರು ವಿಕೆಟ್‌ಗೆ 69 ರನ್‌ಗೆ ನಿಯಂತ್ರಿಸಿತ್ತು. ಇದು ಭಾರತದ ವಿರುದ್ಧದ ಏಳನೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟವಾಗಿದೆ.

ಮಿರಾಜ್ ಅವರು ಶಾರ್ದೂಲ್ ಠಾಕೂರ್ ಅವರ 50 ನೇ ಓವರ್‌ ನಲ್ಲಿ ಎರಡು ಸಿಕ್ಸರ್‌ಗಳನ್ನು ಸಿಡಿಸಿ ತಮ್ಮ ಅತ್ಯುತ್ತಮ ಮೊತ್ತವನ್ನು ದಾಖಲಿಸಿದರು.

ಭಾರತದ ಪರ ಬೌಲಿಂಗ್ ನಲ್ಲಿ ವಾಷಿಂಗ್ಟನ್ ಸುಂದರ್ 10ಓವರ್ ಗಳಲ್ಲಿ 37 ರನ್ ಗಳಿಸಿ 3 ವಿಕೆಟ್ ಪಡೆದರು. ಸಿರಾಜ್ 10 ಓವರ್ ಗಳಲ್ಲಿ 73 ರನ್ ನೀಡಿ 2 ವಿಕೆಟ್ ಪಡೆದರೆ, ಉಮ್ರಾನ್ ಮಲಿಕ್ 2 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ 7 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 26 ರನ್ ಗಳಿಸಿದೆ. ಆರಂಭಿಕರಾಗಿ ಬಂದ ಕೊಹ್ಲಿ 5 , ಧವನ್ 8 ರನ್ ಗಳಿಸಿ ಔಟಾಗಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಕ್ರೀಸ್ ನಲ್ಲಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.