ಮಿಸ್ಬಾಗೆ ಅವಳಿ ಜವಾಬ್ದಾರಿ

ಕೋಚ್ ಜತೆಗೆ ಆಯ್ಕೆ ಸಮಿತಿ ಅಧ್ಯಕ್ಷ

Team Udayavani, Sep 5, 2019, 5:06 AM IST

Misbah-ul-Haq,

ಲಾಹೋರ್‌: ಮಾಜಿ ನಾಯಕ ಮಿಸ್ಬಾ ಉಲ್ ಹಕ್‌ ಅವರನ್ನು ಪಾಕಿಸ್ಥಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಆಯ್ಕೆಗಾರರ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಮಾಜಿ ವೇಗಿ ವಕಾರ್‌ ಯೂನಿಸ್‌ ನೂತನ ಬೌಲಿಂಗ್‌ ಕೋಚ್ ಆಗಿದ್ದಾರೆ. ಇವರಿಬ್ಬರದು 3 ವರ್ಷಗಳ ಒಪ್ಪಂದವಾಗಿದೆ.

ಮಿಸ್ಬಾ ಪಾಕಿಸ್ಥಾನ ಕ್ರಿಕೆಟಿನ 30ನೇ ಮುಖ್ಯ ಕೋಚ್ ಆಗಿದ್ದಾರೆ. ಕೋಚ್ ಒಬ್ಬನಿಗೆ ಆಯ್ಕೆ ಸಮಿತಿಯ ಅಧ್ಯಕ್ಷತೆಯ ಹೊಣೆಗಾರಿಕೆ ನೀಡಿದ್ದು ಇದೇ ಮೊದಲು. ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಹಾಗೂ ಟಿ-20 ತವರು ಸರಣಿ ಇವರಿಬ್ಬರ ಪಾಲಿಗೆ ಮೊದಲ ಪರೀಕ್ಷೆ ಆಗಲಿದೆ.

ಪಾಕಿಸ್ಥಾನದ ಅತ್ಯಂತ ಯಶಸ್ವಿ ಟೆಸ್ಟ್‌ ನಾಯಕನೆಂಬ ಹೆಗ್ಗಳಿಕೆ ಹೊಂದಿರುವ ಮಿಸ್ಬಾ, 56 ಟೆಸ್ಟ್‌ಗಳಲ್ಲಿ 26 ಗೆಲುವು ಕಂಡಿದ್ದಾರೆ. 75 ಟೆಸ್ಟ್‌, 162 ಏಕದಿನ ಹಾಗೂ 39 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ.

ಟೆಸ್ಟ್‌, ಏಕದಿನದಲ್ಲಿ ಕೆಳಸ್ಥಾನ
ಸದ್ಯ ಪಾಕ್‌ ಟಿ20 ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರೂ ಟೆಸ್ಟ್‌ನಲ್ಲಿ 7ನೇ ಹಾಗೂ ಏಕದಿನದಲ್ಲಿ 6ರಷ್ಟು ಕೆಳ ಸ್ಥಾನದಲ್ಲಿದೆ. ತಂಡವನ್ನು ಇಲ್ಲಿಂದ ಮೇಲೆತ್ತುವ ಮಹತ್ವದ ಜವಾಬ್ದಾರಿ ಮಿಸ್ಬಾ ಮತ್ತು ವಕಾರ್‌ ಮೇಲಿದೆ.

ಕಳೆದ ವಿಶ್ವಕಪ್‌ನಲ್ಲಿ ಪಾಕಿಸ್ಥಾನ ನಾಕೌಟ್ ತಲಪುವಲ್ಲಿ ವಿಫ‌ಲವಾದ ಕಾರಣ ಕೋಚ್ ಮಿಕ್ಕಿ ಆರ್ಥರ್‌ ಅವರ ಒಡಂಬಡಿಕೆಯನ್ನು ವಿಸ್ತರಿಸಿರಲಿಲ್ಲ. ಬೌಲಿಂಗ್‌ ಕೋಚ್ ಅಜರ್‌ ಮಹಮೂದ್‌ ಮತ್ತು ಬ್ಯಾಟಿಂಗ್‌ ಕೋಚ್ ಗ್ರ್ಯಾಂಟ್ ಫ್ಲವರ್‌ ಅವರಿಗೂ ಗೇಟ್ಪಾಸ್‌ ನೀಡಲಾಗಿತ್ತು.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.