ಏಕದಿನ ಶ್ರೇಯಾಂಕ: ವಿಶ್ವ ನಂ.1ನೇ ಸ್ಥಾನದಿಂದ 3ಕ್ಕೆ ಕುಸಿದ ಮಿಥಾಲಿ


Team Udayavani, Feb 17, 2018, 6:45 AM IST

Mithali-Raj-201816.jpg

ದುಬಾೖ: ಭಾರತದ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ನೂತನ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ತೀವ್ರ ಕುಸಿತ ಅನುಭವಿಸಿದ್ದು, ಅಗ್ರಸ್ಥಾನದಿಂದ 3ನೇ ಸ್ಥಾನಕ್ಕೆ ಜಾರಿದ್ದಾರೆ. ಆಸ್ಟ್ರೇಲಿಯದ ಎಲಿಸ್‌ ಪೆರ್ರಿ ಇದೇ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ. ಆಸೀಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರಿಗೆ ದ್ವಿತೀಯ ಸ್ಥಾನ ಒಲಿದಿದೆ. ಪೆರ್ರಿ ಏಕದಿನದ ನಂ.1 ಆಲ್‌ರೌಂಡರ್‌ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಸರಣಿಯ 3 ಪಂದ್ಯಗಳಲ್ಲಿ ಕೇವಲ 69 ರನ್‌ ಗಳಿಸಿದ್ದೇ ಮಿಥಾಲಿ ಕುಸಿತಕ್ಕೆ ಕಾರಣ. ಮಾರ್ಚ್‌ ತಿಂಗಳಲ್ಲಿ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದರೆ ರ್‍ಯಾಂಕಿಂಗ್‌ನಲ್ಲಿ ಸುಧಾರಣೆ ಕಾಣುವ ಅವಕಾಶ ಮಿಥಾಲಿ ಮುಂದಿದೆ. ಸದ್ಯ ಪೆರ್ರಿ 725, ಲ್ಯಾನಿಂಗ್‌ 718, ಮಿಥಾಲಿ 707 ಅಂಕ ಹೊಂದಿದ್ದಾರೆ.

ಆದರೆ ಭಾರತದ ಎಡಗೈ ಆರಂಭಕಾರ್ತಿ ಸ್ಮತಿ ಮಂಧನಾ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ನೆಗೆತ ಕಂಡಿದ್ದಾರೆ. ಸರಣಿಯಲ್ಲಿ 219 ರನ್‌ ಪೇರಿಸಿದ ಮಂಧನಾ 14 ಸ್ಥಾನ ಮೇಲೇರಿ 21ಕ್ಕೆ ಬಂದು ನಿಂತಿದ್ದಾರೆ. ಮಿಥಾಲಿ ಹೊರತುಪಡಿಸಿ ಟಾಪ್‌-10 ಯಾದಿಯಲ್ಲಿರುವ ಭಾರತದ ಏಕೈಕ ಆಟಗಾರ್ತಿಯೆಂದರೆ ಹರ್ಮನ್‌ಪ್ರೀತ್‌ ಕೌರ್‌. ಅವರು 660 ಅಂಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ.

ಜೂಲನ್‌ ಗೋಸ್ವಾಮಿ ನಂ.2
ವನಿತಾ ಏಕದಿನದಲ್ಲಿ 200 ವಿಕೆಟ್‌ ಕಿತ್ತ ವಿಶ್ವದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದ ಜೂಲನ್‌ ಗೋಸ್ವಾಮಿ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ (643). ಇವರಿಗಿಂತ 10 ಅಂಕ ಮುಂದಿರುವ ದಕ್ಷಿಣ ಆಫ್ರಿಕಾದ ಮರಿಜಾನ್‌ ಕಾಪ್‌ ನಂ.1 ಬೌಲರ್‌ ಆಗಿರುವರು. ವೆಸ್ಟ್‌ ಇಂಡೀಸಿನ ಸ್ಟಿಫಾನಿ ಟಯ್ಲರ್‌ಗೆ 3ನೇ ಸ್ಥಾನ ಲಭಿಸಿದೆ (626). ಜೂಲನ್‌ ಗೋಸ್ವಾಮಿ ಹೊರತುಪಡಿಸಿ ಭಾರತದ ಯಾವುದೇ ಬೌಲರ್‌ ಟಾಪ್‌-10 ರ್‍ಯಾಂಕಿಂಗ್‌ ಯಾದಿಯಲ್ಲಿ ಸ್ಥಾನ ಪಡೆದಿಲ್ಲ.

ಟಾಪ್ ನ್ಯೂಸ್

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.