ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಹೊಸ ಬಾಳಿಗೆ ಕಾಲಿರಸಲಿದ್ದಾರೆಯೇ ಮೇರು ಸಾಧಕಿ?

Team Udayavani, Jun 8, 2022, 2:43 PM IST

mandhaana

ನವದೆಹಲಿ: ಭಾರತ ವನಿತಾ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ಬುಧವಾರ (ಜೂನ್ 8) ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಮಿಥಾಲಿ, “ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ದಿನ” ಎಂದು ಬರೆದಿದ್ದಾರೆ.

39 ರ ಹರೆಯದ ಭಾರತೀಯ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ 1999 ರಲ್ಲಿ ಪಾದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್‌ ಜೀವನದಲ್ಲಿ ಅಂತಾಷ್ಟ್ರೀಯ ವೃತ್ತಿಜೀವನದಲ್ಲಿ 232 ಏಕದಿನ , 89 ಟಿ 20 ಮತ್ತು 12 ಟೆಸ್ಟ್‌ಗಳಲ್ಲಿ ಆಡಿದ್ದಾರೆ.

ಇಷ್ಟು ವರ್ಷ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ . ಭಾರತ ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್‌ನ ಭವಿಷ್ಯವು ಉಜ್ವಲವಾಗಿದೆ. ನನ್ನ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ.ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಏಕದಿನ ಪಂದ್ಯಗಳಲ್ಲಿ 7 ಶತಕಗಳು ಮತ್ತು 64 ಅರ್ಧಶತಕಗಳೊಂದಿಗೆ 7805 ರನ್‌ಗಳನ್ನು,ಟಿ 20 ಯಲ್ಲಿ 17 ಅರ್ಧಶತಕಗಳೊಂದಿಗೆ 2,364 ರನ್‌ಗಳು ಮತ್ತು ಟೆಸ್ಟ್ ನಲ್ಲಿ 699 ರನ್‌ಗಳನ್ನು ಗಳಿಸಿದ್ದಾರೆ.

 

ಮಿಥಾಲಿ ರಾಜ್ 3 ಡಿಸೆಂಬರ್ 1982 ರಂದು ರಾಜಸ್ಥಾನದ ಜೋಧ್‌ಪುರದಲ್ಲಿ ತಮಿಳು ಕುಟುಂಬದಲ್ಲಿ ಜನಿಸಿದ್ದರು. ಅವರ ತಂದೆ ದೊರೈ ರಾಜ್ ಭಾರತೀಯ ವಾಯುಪಡೆಯಲ್ಲಿ ವಾರೆಂಟ್ ಅಧಿಕಾರಿಯಾಗಿದ್ದರು, ತಾಯಿ ಲೀಲಾ ರಾಜ್.  10 ನೇ ವಯಸ್ಸಿನಲ್ಲಿ ಆಟವನ್ನು ಆಡಲು ಪ್ರಾರಂಭಿಸಿ ವನಿತಾ ಕ್ರಿಕೆಟ್ ನ ಸಾಧಕಿಯರಲ್ಲಿ ಒಬ್ಬರಾಗಿದ್ದಾರೆ. ಪದ್ಮಶ್ರೀ, ಅರ್ಜುನ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಹೊಸ ಬಾಳಿಗೆ ಕಾಲಿರಸಲಿದ್ದಾರೆಯೇ ಮಿಥಾಲಿ?

ಅವಿವಾಹಿತೆಯಾಗಿರುವ ಮಿಥಾಲಿ ರಾಜ್, ಎರಡನೇ ಇನ್ನಿಂಗ್ಸ್ ಆರಂಭಿಸುವ ಕುರಿತು ಹೇಳಿಕೊಂಡಿದ್ದು, ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುರಿತು ಪ್ರಶ್ನೆಗಳು ಮೂಡಿವೆ. ನೀವು ಮದುವೆಯ ಬಗ್ಗೆ ಯೋಚಿಸಲಿಲ್ಲವೇ ಎಂದು ಹಿಂದೊಮ್ಮೆ ಮಿಥಾಲಿಯನ್ನು ಕೇಳಿದಾಗ, ನಗುತ್ತಾ ಉತ್ತರಿಸಿದ್ದ ಅವರು, ನಾನು ಚಿಕ್ಕವಳಿದ್ದಾಗ ಅದು ನೆನಪಿಗೆ ಬಂದಿತ್ತು. ಆದರೆ ಈಗ ಮದುವೆಯಾದವರನ್ನು ಕಂಡರೆ ನನಗೆ ಮದುವೆಯಾಗಲು ಮನಸ್ಸಾಗುತ್ತಿಲ್ಲ ಎಂದಿದ್ದರು.

Ad

ಟಾಪ್ ನ್ಯೂಸ್

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Surathkal; ಉದ್ಯಮಿಯ ತೇಜೋವಧೆ ಮಾಡಿದ ಆರೋಪಿ ಬಂಧನ

Surathkal; ಉದ್ಯಮಿಯ ತೇಜೋವಧೆ ಮಾಡಿದ ಆರೋಪಿ ಬಂಧನ

Mulki; ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Mulki; ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

11-sagara

Sagara: ಲಿಂಗನಮಕ್ಕಿ ಜಲಾಶಯ; ಪ್ರವಾಹದ ಮೊದಲ ಮುನ್ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.