ಮಿಥಾಲಿ ರಾಜ್‌ 6,000 ರನ್‌, ವನಿತಾ ಕ್ರಿಕೆಟ್‌ನ ಸಚಿನ್‌ ತೆಂಡುಲ್ಕರ್‌


Team Udayavani, Jul 12, 2017, 7:24 PM IST

Mithali-700.jpg

ಹೊಸದಿಲ್ಲಿ : ಭಾರತೀಯ ವನಿತಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಇದೀಗ ವಿಶ್ವ ವನಿತಾ ಕ್ರಿಕೆಟ್‌ ರಂಗದ ಸಚಿನ್‌ ತೆಂಡುಲ್ಕರ್‌ ಎನಿಸಿಕೊಳ್ಳುವಂತಹ ಅದ್ಭುತ ಸಾಧನೆಯನ್ನು ಮಾಡಿದ್ದಾರೆ.

ಮಹಿಳೆಯರ ವಿಶ್ವ ಏಕದಿನ ಕ್ರಿಕೆಟ್‌ನಲ್ಲಿ ಈ ವರೆಗಿನ ಗರಿಷ್ಠ ಸ್ಕೋರರ್‌ ಆಗಿದ್ದ ಇಂಗ್ಲಂಡ್‌ನ‌ ಮಾಜಿ ನಾಯಕಿ ಚಾರ್ಲಟ್‌ ಎಡ್‌ವರ್ಡ್ಸ್‌ ಅವರನ್ನು  ಮಿಥಾಲಿ ಹಿಂದಿಕ್ಕಿದ್ದಾರೆ. ಅದ್ಭುತವಾದ ಸಿಕ್ಸರ್‌ ಬಾರಿಸುವ ಮೂಲಕ ಮಿಥಾಲಿ ವನಿತೆಯರ ಏಕದಿನ ಕ್ರಿಕೆಟ್‌ನಲ್ಲಿ 6,000 ರನ್‌ ಗಳಿಕೆಯ ಟಾಪ್‌ ಸ್ಕೋರರ್‌ ಸಾಧನೆ ಮಾಡಿರುವ ಪ್ರಪ್ರಥಮ ಮಹಿಳೆ ಎನಿಸಿದ್ದಾರೆ. 

ಚಾರ್ಲಟ್‌ ಎಡ್ವರ್ಡ್ಸ್‌ ಅವರು 117 ಏಕದಿನ ಪಂದ್ಯಗಳಲ್ಲಿ ಇಂಗ್ಲಂಡ್‌ ತಂಡವನ್ನು ಮುನ್ನಡೆಸುವ ಮೂಲಕ ಗರಿಷ್ಠ ಪಂದ್ಯಗಳ ನಾಯಕಿ ಎಂಬ ವಿಶ್ವ  ದಾಖಲೆಯನ್ನು ಹೊಂದಿದ್ದಾರೆ. ಮಿಥಾಲಿ ಅವರ 105 ಪಂದ್ಯಗಳನ್ನು ಭಾರತವನ್ನು ಮುನ್ನಡೆಸಿ ಎರಡನೇ ಸ್ಥಾನದಲ್ಲಿದ್ದು ಸದ್ಯದಲ್ಲೇ ಎಡ್ವರ್ಡ್ಸ್‌ ಅವರ ಈ ದಾಖಲೆಯನ್ನು ಕೂಡ ಅಳಿಸಿ ಹಾಕಲಿದ್ದಾರೆ. 

ಮಿಥಾಲಿ ಅವರು ಐಸಿಸಿ ವನಿತೆಯರ ವಿಶ್ವ ಕಪ್‌ ಕ್ರಿಕೆಟ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಆರು ಬಾರಿಯ ಚಾಂಪ್ಯನ್‌ ಆಸ್ಟ್ರೇಲಿಯವನ್ನು ಎದುರಿಸುವ ಮುನ್ನ 6,000 ರನ್‌ ಗಳಿಕೆ ವಿಶ್ವ ದಾಖಲೆಗೆ ಕೇವಲ 34 ರನ್‌ ಹಿಂದಿದ್ದರು. ಆಗ ಆಕೆಯ ಗಳಿಗೆ 5,959 ರನ್‌ ಆಗಿತ್ತು. ವಿಶ್ವ ವನಿತೆಯರ ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ ಗಳಿಕೆಯ ದಾಖಲೆಯನ್ನು ಹೊಂದಿದ್ದ ಇಂಗ್ಲಂಡ್‌ನ‌ ಚಾರ್ಲಟ್‌ ಮಾಡಿರುವ ರನ್‌ 5,992.

ಆಸೀಸ್‌ ಎದುರಿನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ  ಭಾರತೀಯ ವನಿತಾ ತಂಡದ ನಾಯಕಿ ಮಿಥಾಲಿ ಕೇವಲ 11 ರನ್‌ ಗಳಿಸಿದ್ದಾಗಲೇ ಅಂಗಣದಲ್ಲಿದ್ದ ಅಂಪಾಯರ್‌ ಆಕೆ ಎಲ್‌ಬಿಡಬ್ಲ್ಯು ಎಂದು ತೀರ್ಪುಕೊಟಿದ್ದರು. ಆದರೆ ಡಿಆರ್‌ಎಸ್‌ ನಲ್ಲಿ ಆಕೆ ಔಟ್‌ ಅಲ್ಲವೆಂದು ಖಚಿತವಾದಾಗ ಮಿಥಾಲಿ ತನ್ನ ಇನ್ನಿಂಗ್ಸ್‌ ಮುಂದುವರಿಸಿ ಏಕದಿನ ಕ್ರಿಕೆಟ್‌ನಲ್ಲಿ  ಸಾರ್ವಕಾಲಿಕ ವನಿತಾ ಟಾಪ್‌ ಸ್ಕೋರರ್‌ ಎನಿಸಿಕೊಳ್ಳುವ ದಾಖಲೆಯನ್ನು ಮಾಡಿದರು. 

1999ರಲ್ಲಿ ತನ್ನ ಹದಿನಾರರ ಹರೆಯದಲ್ಲೇ ಕ್ರಿಕೆಟ್‌ಗೆ ಕಾಲಿಟ್ಟಿದ್ದ ಮಿಥಾಲಿ ಮಿಲ್ಟನ್‌ ಕೇನ್ಸ್‌ ನಲ್ಲಿ ನಡೆದಿದ್ದ  ಅಯರ್ಲಂಡ್‌ ಎದುರಿನ ತನ್ನ ಚೊಚ್ಚಲ ಪಂದ್ಯದಲ್ಲೇ ಚೊಚ್ಚಲ ಶತಕ ಬಾರಿಸಿದ್ದರು. ಅಲ್ಲಿಂದ ಇಲ್ಲಿಯ ತನಕವೂ ತನ್ನ ಬ್ಯಾಟಿಂಗ್‌ ನಿರ್ವಹಣೆಯಲ್ಲಿ ಏಕಪ್ರಕಾರತೆಯನ್ನು ಮಿಥಾಲಿ ಪ್ರದರ್ಶಿಸಿಕೊಂಡು ಬಂದಿದ್ದಾರೆ. 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.