ವನಿತಾ ಏಕದಿನ ಶ್ರೇಯಾಂಕ: ಮಿಥಾಲಿ, ಜೂಲನ್‌ ಸ್ಥಾನ ಏರಿಕೆ


Team Udayavani, Mar 29, 2022, 11:11 PM IST

ವನಿತಾ ಏಕದಿನ ಶ್ರೇಯಾಂಕ: ಮಿಥಾಲಿ, ಜೂಲನ್‌ ಸ್ಥಾನ ಏರಿಕೆ

ದುಬೈ: ಭಾರತೀಯ ವನಿತಾ ತಂಡದ ನಾಯಕಿ ಮಿಥಾಲಿ ರಾಜ್‌ ಮತ್ತು ಖ್ಯಾತ ವೇಗಿ ಜೂಲನ್‌ ಗೋಸ್ವಾಮಿ ಅವರು ನೂತನ ಐಸಿಸಿ ವನಿತಾ ಏಕದಿನ ಶ್ರೇಯಾಂಕದಲ್ಲಿ ತಮ್ಮ ಸ್ಥಾನವನ್ನು ಉತ್ತಮಪಡಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್‌ನ‌ಲ್ಲಿ ಸಾಗುತ್ತಿರುವ ವಿಶ್ವಕಪ್‌ನಲ್ಲಿ ನೀಡಿದ ನಿರ್ವಹಣೆಯ ಆಧಾರದಲ್ಲಿ ವನಿತಾ ಆಟಗಾರ್ತಿಯರಿಗೆ ಶ್ರೇಯಾಂಕ ನೀಡಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಮಿಥಾಲಿ ರಾಜ್‌ ಎರಡು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನದಲ್ಲಿ ನಿಂತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದ 71 ರನ್‌ ಹೊಡೆದಿದ್ದ ತಾರಾ ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ 10ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ:ಕೋವಿಡ್‌ಗೆ ಸಡ್ಡು ಹೊಡೆದ ಆಸ್ಟ್ರೇಲಿಯ ಕ್ರಿಕೆಟ್‌ ತಂಡ

ಬೌಲಿಂಗ್‌ ಪಟ್ಟಿಯಲ್ಲಿ ಜೂಲನ್‌ ಗೋಸ್ವಾಮಿ ಅವರು ಐದನೇ ಸ್ಥಾನಕ್ಕೇರಿದ ಸಾಧನೆ ಮಾಡಿದ್ದಾರೆ. ಆದರೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅವರು ತನ್ನ 9ನೇ ಸ್ಥಾನವನ್ನು ಉಳಿಸಿಕೊಳ್ಳಲು ವಿಫ‌ಲರಾಗಿದ್ದಾರೆ. 217 ಅಂಕ ಹೊಂದಿರುವ ಗೋಸ್ವಾಮಿ 10ನೇ ಸ್ಥಾನದಲ್ಲಿದ್ದರೆ ದೀಪ್ತಿ ಶರ್ಮ 7ನೇ ಸ್ಥಾನದಲ್ಲಿದ್ದಾರೆ. ಸದ್ಯ ಸಾಗುತ್ತಿರುವ ವಿಶ್ವಕಪ್‌ನಲ್ಲಿ ಈಗಾಗಲೇ 433 ರನ್‌ ಹೊಡೆದಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ್ತಿ ಲಾರಾ ವೊಲ್ವಾಡ್‌¤ì ಅವರು ಎರಡು ಸ್ಥಾನ ಮೇಲಕ್ಕೇರಿ ಅಗ್ರಸ್ಥಾನದಲ್ಲಿದ್ದಾರೆ. ಈ ಸಾಧನೆಯ ವೇಳೆ ಅವರ ಆಸ್ಟ್ರೇಲಿಯದ ಅಲಿಸ್ಸಾ ಹೀಲಿ ಮತ್ತು ಬೆಥ್‌ ಮೂನಿ ಅವರನ್ನು ಹಿಂದಿಕ್ಕಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.