ಮಿಶ್ರ ಡಬಲ್ಸ್: ಭಾರತದ ಪೇಸ್‌ ಜೋಡಿಗೆ ಸೋಲು

ಪುರುಷರ ಡಬಲ್ಸ್: ದಿವಿಜ್‌-ಮಾರ್ಸೆಲೊಗೆ ಮುನ್ನಡೆ

Team Udayavani, Jul 6, 2019, 5:54 AM IST

aaaa

ಲಂಡನ್‌: ವಿಂಬಲ್ಡನ್‌ ಟೆನಿಸ್‌ ಕೂಟದ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಲಿಯಾಂಡರ್‌ ಪೇಸ್‌ -ಆಸ್ಟ್ರೇಲಿಯದ ಸಮಂತಾ ಸ್ಟೊಸರ್‌ ಮೊದಲ ಸುತ್ತಿನಲ್ಲೇ ಆಘಾತಕಾರಿ ಸೋಲುಂಡು ಕೂಟದಿಂದ ನಿರ್ಗಮಿಸಿದ್ದಾರೆ. ಆದರೆ ದಿವಿಜ್‌ ಶರಣ್‌ ಪುರುಷರ ವಿಭಾಗದ ಡಬಲ್ಸ್ನಲ್ಲಿ ಗೆಲುವು ಸಾಧಿಸಿ ಮೂರನೇ ಸುತ್ತಿಗೆ ಪ್ರವೇಶ ಪಡೆದು ಭಾರತದ ಭರವಸೆಯಾಗಿದ್ದಾರೆ.

ಶುಕ್ರವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಇಂಗ್ಲೆಂಡ್‌ನ‌ ಇವಾನ್‌ ಹೊಯ್‌r- ಈಡೆನ್‌ ಸಿಲ್ವ ವಿರುದ್ಧ 4-6, 6-2, 4-6 ಸೆಟ್‌ಗಳ ಅಂತರದಿಂದ ಲಿಯಾಂಡ್‌ ಪೇಸ್‌ ಜೋಡಿ ಪರಾಭವಗೊಂಡಿತು. ಮೊದಲ ಸೆಟ್‌ನಲ್ಲಿ ಪರಾಭವಗೊಂಡು ಪೇಸ್‌ ಜೋಡಿ 1-0 ಹಿನ್ನಡೆ ಅನುಭವಿಸಿತು. ಎರಡನೇ ಸೆಟ್‌ನಲ್ಲಿ ಗೆದ್ದು 1-1 ಸಮಸಾಧಿಸಿಕೊಂಡಿತು. ಆದರೆ ಮೂರನೇ ಸೆಟ್‌ನಲ್ಲಿ ಪ್ರಬಲ ಹೋರಾಟ ಪ್ರದರ್ಶಿಸಿದರೂ ಅಂತಿಮವಾಗಿ ಪೇಸ್‌ ಜೋಡಿ ಹಿನ್ನಡೆ ಅನುಭವಿಸಿ ಸೋಲಿಗೆ ಶರಣಾಗಬೇಕಾಯಿತು.

ದಿವಿಜ್‌ ಜೋಡಿ 3ನೇ ಸುತ್ತಿಗೆ: ಭಾರತದ ದಿವಿಜ್‌ ಶರಣ್‌ – ಬ್ರೆಜಿಲ್ನ ಮಾರ್ಸೆಲೊ ಡೆಮೊಲಿನೆರ್‌ ಜೋಡಿ 7-6, 5-7, 7-6, 6-4 ಸೆಟ್‌ಗಳ ಅಂತರದಿಂದ ಬೆಲ್ಜಿಯಂನ ಸ್ಯಾಂಡರ್‌ ಗಿಲ್ಲೆ – ಜೊರಾನ್‌ ವಿಲಿಜೆನ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರು.

ಹೊರಬಿದ್ದ ವೋಜ್ನಿಯಾಕಿ
ಡೆನ್ಮಾರ್ಕ್‌ನ ತಾರಾ ಆಟಗಾರ್ತಿ ವಿಶ್ವ 19ನೇ ಶ್ರೇಯಾಂಕಿತ ಕ್ಯಾರೊಲಿನಾ ವೊಜ್ನಿಯಾಕಿ ಮಹಿಳಾ ಸಿಂಗಲ್ಸ್ ಪಂದ್ಯದ ಮೂರನೇ ಸುತ್ತಿನಲ್ಲಿ ನೇರ ಸೆಟ್‌ಗಳಿಂದ ಸೋತು ಕೂಟದಿಂದ ಹೊರಬಿದ್ದಿದ್ದಾರೆ. 6-4, 6-2 ಸೆಟ್‌ಗಳ ಅಂತರದಿಂದ ಚೀನಾದ 50ನೇ ಶ್ರೇಯಾಂಕಿತ ಆಟಗಾರ್ತಿ ಶುವಾಯ್‌ ಝಾಂಗ್‌ ವಿರುದ್ಧ ಪರಾಭವಗೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.