ಚೆಸ್‌ ಆಡಿ ಮತೀಯವಾದಿಗಳ ಸಿಟ್ಟಿಗೆ ಬಲಿಯಾದ ಕೈಫ್!


Team Udayavani, Jul 29, 2017, 10:29 AM IST

29-SPORTS-4.jpg

ನವದೆಹಲಿ: ಇತ್ತೀಚೆಗಷ್ಟೇ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ವಿರುದ್ಧ ಹರಿಹಾಯ್ದಿದ್ದ ಕೆಲ ಇಸ್ಲಾಂ ಮೂಲಭೂತವಾದಿಗಳ ಗಮನ ಈಗ ಮತ್ತೂಬ್ಬ ಕ್ರಿಕೆಟಿಗ ಮೊಹಮ್ಮದ್‌ ಕೈಫ್ರತ್ತ ತಿರುಗಿದೆ.

ಮಗನ ಜತೆ ಚೆಸ್‌ ಆಡುತ್ತಿರುವ ಚಿತ್ರವನ್ನು ಫೇಸ್‌ ಬುಕ್‌ನಲ್ಲಿ ಪ್ರಕಟಿಸಿದ್ದಕ್ಕೆ ಹಲವರು ವಿಪರೀತವಾಗಿ ಪ್ರತಿಕ್ರಿಯಿಸಿ, ಇದು ಇಸ್ಲಾಂಗೆ ವಿರುದ್ಧ ಎಂದಿದ್ದಾರೆ! ಕೆಲ ತಿಂಗಳುಗಳ ಹಿಂದೆ ಸೂರ್ಯ ನಮಸ್ಕಾರ ಮಾಡುತ್ತಿರುವ ಚಿತ್ರವನ್ನು ಪ್ರಕಟಿಸಿದ್ದಾಗಲೂ ಕೈಫ್ ಕೆಂಗಣ್ಣಿಗೆ ಸಿಲುಕಿದ್ದರು.

 “ಚೆಸ್‌ಗೆ ಇಸ್ಲಾಂ ವಿರುದ್ಧವಾಗಿದೆ ಬಾಯ್‌’ ಎಂದು ಒಬ್ಬ ಬರೆದಿದ್ದಾನೆ. ಮತ್ತೂಬ್ಬ ನೀವು ಇಸ್ಲಾಂಗೆ ವಿರುದ್ಧವಾದ ಕೆಲಸ ಮಾಡುತ್ತಿದ್ದೀರಿ ಎಂದು ಪ್ರಕಟಿಸಿದ್ದಾನೆ. ಮತ್ತೋರ್ವ ಇಸ್ಲಾಂ ಧರ್ಮದಲ್ಲಿ ಯಾವುದೆಕ್ಕೆಲ್ಲ ನಿಷೇಧವಿದೆ ಎನ್ನುವ ಕುರಿತು 4 ಅಂಶವನ್ನು ಪ್ರಕಟಿಸಿ ಕೈಫ್ಗೆ ಬೋಧನೆ ಮಾಡಿದ್ದಾನೆ.

ಇರ್ಫಾನ್‌ ಪತ್ನಿ ಉಗುರಿಗೆ ಬಣ್ಣ ಹಚ್ಚಿದ್ದಕ್ಕೂ ಆಕ್ರೋಶ
ಇದಾದ ಬಳಿಕ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ತಮ್ಮ ಪತ್ನಿ ಜತೆಗಿದ್ದ ಫೋಟೋವೊಂದನ್ನು ಪ್ರಕಟಿಸಿದ್ದರು. ಇದರಲ್ಲಿ ಅವರ ಪತ್ನಿ ಬುರ್ಖಾ ಹಾಕಿಕೊಂಡಿದ್ದರು. ಆದರೆ ಅವರ ಪತ್ನಿ ಕೈಗೆ ನೈಲ್‌ ಪಾಲಿಶ್‌ ಹಾಕಿರುವುದು ಮೂಲಭೂತವಾದಿಗಳಿಗೆ ತಪ್ಪಾಗಿ ಕಂಡಿತ್ತು. ನಮ್ಮ ಧರ್ಮದಲ್ಲಿ ನೈಲ್‌ ಪಾಲಿಶ್‌ ಹಾಕುವಂತಿಲ್ಲ. ಇದನ್ನು ನಿಮ್ಮ ಪತ್ನಿಗೆ ಸ್ವಲ್ಪ ಹೇಳಿ, ಈ ತರಹ ಮತ್ತೆ ಮಾಡಬಾರದು ಎನ್ನುವುದನ್ನು ನಿಮ್ಮ ಪತ್ನಿಗೆ ತಿಳಿಸಿ ಅಂತೆಲ್ಲ ಕೆಲವರು ಟ್ವೀಟ್‌ ಮಾಡಿದ್ದರು. ಭಾರತ ಸರ್ವ ಧರ್ಮದ ಬೀಡು. ಇಲ್ಲಿ ಎಲ್ಲರಿಗೂ ಅವರ ಇಷ್ಟದಂತೆ ಬದುಕುವ ಅವಕಾಶ ಇದೆ ಎಂದು
ಇರ್ಫಾನ್‌ ತಿರುಗೇಟು ನೀಡಿದ್ದರು.

ಪತ್ನಿಯ ಚಿತ್ರ ಹಾಕಿ ಬೈಸಿಕೊಂಡಿದ್ದ ಶಮಿ
ಭಾರತ ತಂಡದ ವೇಗಿ ಮೊಹಮ್ಮದ್‌ ಶಮಿಯೂ ಕ್ಷುಲ್ಲಕ ಕಾರಣಕ್ಕಾಗಿ ಕೆಲ ಮೂಲಭೂತವಾದಿಗಳ ಸಿಟ್ಟಿಗೆ ಬಲಿಯಾಗಿದ್ದರು. ಕೆಲ ತಿಂಗಳುಗಳ ಹಿಂದೆ ಮೊಹಮ್ಮದ್‌ ಶಮಿ ಪತ್ನಿ ಜತೆಗಿದ್ದ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಅಲ್ಲಿ ಪತ್ನಿ ಬುರ್ಖಾ ಹಾಕಿರಲಿಲ್ಲ. ಜೊತೆಗೆ ತೋಳುಗಳು ಬೆತ್ತಲೆಯಾಗಿ ಕಾಣಿಸುತ್ತಿದ್ದವು. ಇದರ ವಿರುದ್ಧ ಭಾರೀ ಟೀಕೆ ಕೇಳಿ ಬಂದಿತ್ತು. ಮುಸ್ಲಿಂ ಸಂಪ್ರದಾಯದಂತೆ ನಿಮ್ಮ ಪತ್ನಿಗೆ ಮುಖಮುಚ್ಚಿಕೊ ಳ್ಳಲು ಸಲಹೆ ನೀಡಿ. ಅವರಿಗೆ ಬಟ್ಟೆ ತಂದುಕೊಡಿ ಎಂದೆಲ್ಲ ಮೂಲಭೂತವಾದಿಗಳು ಟೀಕೆ ಮಾಡಿದ್ದರು. ಇದರ ವಿರುದ್ಧ ಶಮಿ ಆಕ್ರೋಶಗೊಂಡಿದ್ದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.