ಟಿ20ಯಲ್ಲಿ ದಾಖಲೆ ಬರೆದ ಪಾಕಿಸ್ಥಾನದ ಆರಂಭಿಕ ಆಟಗಾರ ಮೊಹಮ್ಮದ್‌ ರಿಜ್ವಾನ್‌


Team Udayavani, Dec 17, 2021, 5:45 PM IST

ಟಿ20ಯಲ್ಲಿ ದಾಖಲೆ ಬರೆದ ಪಾಕಿಸ್ಥಾನದ ಆರಂಭಿಕ ಆಟಗಾರ ಮೊಹಮ್ಮದ್‌ ರಿಜ್ವಾನ್‌

ಕರಾಚಿ: ವೆಸ್ಟ್‌ ಇಂಡೀಸ್‌ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧ ಶತಕ(45 ಎಸೆತಗಳಲ್ಲಿ 86 ರನ್‌) ಸಿಡಿಸಿದ ಪಾಕಿಸ್ಥಾನದ ಆರಂಭಿಕ ಆಟಗಾರ ಮೊಹಮ್ಮದ್‌ ರಿಜ್ವಾನ್‌ ಟಿ20 ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತಿ ಹೆಚ್ಚು ರನ್‌ ಸಿಡಿಸಿದ ಕ್ರಿಸ್‌ ಗೇಲ್‌ (1665 ರನ್‌) ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ.

ಟಿ20 ಕ್ರಿಕೆಟ್‌ ಕ್ಯಾಲೆಂಡರ್‌ ವರ್ಷವೊಂದರಲ್ಲಿ 2,000 ರನ್‌ ಸಿಡಿಸುವ ಮೂಲಕ ಮೊಹಮ್ಮದ್‌ ರಿಜ್ವಾನ್‌ ಈ ದಾಖಲೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

2021ರಲ್ಲಿ 18 ಅರ್ಧ ಶತಕ ಮತ್ತು ಒಂದು ಶತಕ ಸೇರಿ ಟಿ20ಯಲ್ಲಿ ಒಟ್ಟು 2,036 ರನ್‌ಗಳನ್ನು ರಿಜ್ವಾನ್‌ ಕಲೆ ಹಾಕಿದ್ದಾರೆ.

ವಿಂಡೀಸ್‌ಗೆ ವೈಟ್‌ವಾಶ್‌ ಮುಖಭಂಗ
ಆತಿಥೇಯ ಪಾಕಿಸ್ಥಾನ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಸೋಲು ಕಾಣುವ ಮೂಲಕ ಪ್ರವಾಸಿ ವಿಂಡಿಸ್‌ 3-0 ಅಂತರದಿಂದ ವೈಟ್‌ವಾಶ್‌ ಮುಖಭಂಗ ಅನುಭವಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 3 ವಿಕೆಟಿಗೆ 207 ಸವಾಲಿನ ಮೊತ್ತವನ್ನು ಪೇರಿಸಿತು. ಗುರಿ ಬೆನ್ನತ್ತಿದ ಪಾಕ್‌ಗೆ ಆರಂಭಿಕರಾದ ಮೊಹಮ್ಮದ್‌ ರಿಜ್ವಾನ್‌ 87, ನಾಯಕ ಬಾಬರ್‌ ಅಜಂ 79 ರನ್‌ ಸಿಡಿಸಿ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು. ಅಂತಿಮವಾಗಿ ಪಾಕಿಸ್ಥಾನ 18.5 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 208 ರನ್‌ ಪೇರಿಸಿ ಗೆಲುವಿನ ಗುರಿ ತಲುಪಿತು.

ಇದನ್ನೂ ಓದಿ:ಸುಸಜ್ಜಿತ ಕೊಠಡಿಗಳಿವೆ, ಬಳಸಿಕೊಳ್ಳುವವರೇ ಇಲ್ಲ!

ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌ 3ಕ್ಕೆ 207 (ನಿಕೋಲಸ್‌ ಪೂರನ್‌ 64 ಬ್ರೆಂಡನ್‌ ಕಿಂಗ್‌ 43, ಬ್ರೂಕ್ಸ್‌ 49 ವಾಸಿಂ ಜೂನಿಯರ್‌ 44ಕ್ಕೆ 2)
ಪಾಕಿಸ್ಥಾನ: 18.5 ಓವರ್‌ಗಳಲ್ಲಿ 3ಕ್ಕೆ 208 (ರಿಜ್ವಾನ್‌ 87, ಬಾಬರ್‌ 79, ಓಡಿನ್‌ ಸ್ಮಿತ್‌ 34ಕ್ಕೆ 1)
ಪಂದ್ಯಶ್ರೇಷ್ಠ: ಮೊಹಮ್ಮದ್‌ ರಿಜ್ವಾನ್‌.
ಸರಣಿ ಶ್ರೇಷ್ಠ: ಮೊಹಮ್ಮದ್‌ ರಿಜ್ವಾನ್‌.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.