ಇಂಗ್ಲಂಡ್‌ ಟೆಸ್ಟ್‌ ಸರಣಿ:ಮೊದಲ 3 ಪಂದ್ಯಕ್ಕೆ ಶಮಿ, ಪಂತ್‌, ಶಾರ್ದೂಲ್


Team Udayavani, Jul 18, 2018, 3:48 PM IST

mohammed-shami2-700.jpg

ಹೊಸದಿಲ್ಲಿ : ಆತಿಥೇಯ ಇಂಗ್ಲಂಡ್‌ ಎದುರಿನ 3 ಒನ್‌ ಡೇ ಪಂದ್ಯಗಳ ಸರಣಿಯನ್ನು 1-2 ಅಂತರದಲ್ಲಿ ಸೋತ ಒಂದು ದಿನದ ತರುವಾಯ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಐದು ಪಂದ್ಯಗಳ ಸರಣಿಯ ಮೊದಲ ಮೂರು ಟೆಸ್ಟ್‌ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್‌ ತಂಡವನ್ನು ಇಂದು ಬುಧವಾರ ಪ್ರಕಟಿಸಿದೆ. 

ಟೆಸ್ಟ್‌ ತಂಡಕ್ಕೆ  ವೇಗಿ ಮೊಹಮ್ಮದ್‌ ಶಮಿ ಅವರನ್ನು ಸೇರಿಸಿಕೊಳ್ಳಲಾಗಿದೆ. ಭುವನೇಶ್ವರ್‌ ಕುಮಾರ್‌ ಅವರ ಫಿಟ್‌ನೆಸ್‌ ಪರಿಶೀಲನಗೆ ಒಳಪಡಲಿದೆ. ರಿಷಬ್‌ ಪಂತ್‌ ಮತ್ತು ಶಾರ್ದೂಲ್  ಠಾಕೂರ್‌ ಗೆ ಅವಕಾಶ ನೀಡಲಾಗಿದೆ. 

18 ಸದಸ್ಯರ ತಂಡಕ್ಕೆ ಸೇರ್ಪಡೆಗೊಂಡಿರುವ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರು ಎರಡನೇ ಟೆಸ್ಟ್‌ ನೊಂದಿಗೆ ಫಿಟ್‌ನೆಸ್‌ ಆಧಾರದಲ್ಲಿ  ಆಯ್ಕೆಗೆ ಲಭ್ಯರಿರುತ್ತಾರೆ. 

ಟೆಸ್ಟ್‌ ತಂಡದಲ್ಲಿ ಇಬ್ಬರು ವಿಕೆಟ್‌ ಕೀಪರ್‌ ಗಳು ಇರುತ್ತಾರೆ. ಅವರೆಂದರೆ ದಿನೇಶ್‌ ಕಾರ್ತಿಕ್‌ ಮತ್ತು ರಿಷಬ್‌ ಪಂತ್‌.  ಮೂವರು ಸ್ಪಿನ್ನರ್‌ಗಳು ಇರುತ್ತಾರೆ: ಆರ್‌ ಅಶ್ವಿ‌ನ್‌, ರವೀಂದ್ರ ಜಡೇಜ ಮತ್ತು ಕುಲದೀಪ್‌ ಯಾದವ್‌. ಯಜುವೇಂದ್ರ ಚಹಾಲ್‌ ಗೆ ಸ್ಥಾನ ದೊರಕಿಲ್ಲ. 

ಮೊದಲ ಮೂರು ಟೆಸ್ಟ್‌ ಪಂದ್ಯಗಳ ಭಾರತೀಯ ತಂಡ ಹೀಗಿದೆ : ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಕೆ ಎಲ್‌ ರಾಹುಲ್‌, ಮುರಳಿ ವಿಜಯ್‌ , ಚೇತೇಶ್ವರ ಪೂಜಾರ, ಅಜಿಂಕ್ಯ ರಹಾಣೆ (ಉಪ ನಾಯಕ), ಕರುಣ್‌ ನಾಯರ್‌ ದಿನೇಶ್‌ ಕಾರ್ತಿಕ್‌ (ವಿಕೆಟ್‌ ಕೀಪರ್‌), ರಿಷಬ್‌ ಪಂತ್‌ (ವಿಕೆಟ್‌ ಕೀಪರ್‌), ಆರ್‌ ಅಶ್ವಿ‌ನ್‌, ರವೀಂದ್ರ ಜಡೆಜ, ಕುಲದೀಪ್‌ ಯಾದವ್‌, ಹಾರ್ದಿಕ್‌ ಪಾಂಡ್ಯ, ಇಶಾಂತ್‌ ಶರ್ಮಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಶಾರ್ದೂಲ್  ಠಾಕೂರ್‌.

ಪಂದ್ಯಗಳ ವೇಳಾ ಪಟ್ಟಿ :

ಮೊದಲ ಟೆಸ್ಟ್‌ :  ದಿನಾಂಕ : ಆಗಸ್ಟ್‌  1 – 5, ಸಮಯ : 15.30 (ಐಎಸ್‌ಟಿ), ಸ್ಥಳ : ಎಜ್‌ಬಾಸ್ಟನ್‌, ಬರ್ಮಿಂಗಂ;

ಎರಡನೇ ಟೆಸ್ಟ್‌ : ದಿನಾಂಕ : ಆಗಸ್ಟ್‌ 9 – 13, ಸಮಯ : 15.30 (ಐಎಸ್‌ಟಿ), ಸ್ಥಳ : ಲಾರ್ಡ್ಸ್‌, ಲಂಡನ್‌.

ಮೂರನೇ ಟೆಸ್ಟ್‌ : ದಿನಾಂಕ : ಆಗಸ್ಟ್‌ 18 – 22, ಸಮಯ : 15.30 (ಐಎಸ್‌ಟಿ), ಸ್ಥಳ : ಟ್ರೆಂಟ್‌ ಬ್ರಿಜ್‌, ನಾಟಿಂಗಂ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.