Ankle Injury: ಐಪಿಎಲ್ ಗಿಲ್ಲ ಮೊಹಮ್ಮದ್ ಶಮಿ; ಗುಜರಾತ್ ಗೆ ಭಾರಿ ಹಿನ್ನಡೆ


Team Udayavani, Feb 22, 2024, 3:36 PM IST

Ankle Injury: ಐಪಿಎಲ್ ಗಿಲ್ಲ ಮೊಹಮ್ಮದ್ ಶಮಿ; ಗುಜರಾತ್ ಗೆ ಭಾರಿ ಹಿನ್ನಡೆ

ಹೊಸದಿಲ್ಲಿ: ಕಳೆದ ಏಕದಿನ ವಿಶ್ವಕಪ್ ನಲ್ಲಿ ಮಿಂಚಿದ್ದ ಭಾರತದ ವೇಗಿ ಮೊಹಮ್ಮದ್ ಶಮಿ ಅವರು ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವುದಿಲ್ಲ. ಈ ಬಗ್ಗೆ ವರದಿಯಾಗಿದೆ.

ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಎಡ ಪಾದದ ಗಾಯದಿಂದಾಗಿ ಬ್ರಿಟನ್‌ ನಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಐಪಿಎಲ್ 2024 ರಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಮೊಹಮ್ಮದ್ ಶಮಿ ಅವರು ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಆಡುತ್ತಾರೆ. ಹೊಸ ನಾಯಕ ಶುಭ್ಮನ್ ಗಿಲ್ ಅವರಿಗೆ ಇದೀಗ ಶಮಿ ಅಲಭ್ಯತೆ ದೊಡ್ಡ ಹಿನ್ನಡೆಯಾಗಿದೆ.

ಕಳೆದೆರಡು ಸೀಸನ್ ಗಳಲ್ಲಿ ಶಮಿ ಅವರು ಗುಜರಾತ್ ತಂಡಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ. 2022ರ ಸೀಸನ್ ನಲ್ಲಿ 20 ವಿಕೆಟ್ ಕಿತ್ತಿದ್ದ ಶಮಿ, 2023ರ ಆವೃತ್ತಿಯಲ್ಲಿ 18.64ರ ಸರಾಸರಿಯಲ್ಲಿ 28 ವಿಕೆಟ್ ಕಿತ್ತು ಮಿಂಚಿದ್ದರು. ಈ ಎರಡೂ ಆವೃತ್ತಿಗಳಲ್ಲಿ ಗುಜರಾತ್ ಫೈನಲ್ ಪ್ರವೇಶ ಪಡೆದು ಮೊದಲ ಬಾರಿ ಗೆಲುವು ಕಂಡಿತ್ತು.

ಗುಜರಾತ್ ಟೈಟಾನ್ಸ್ ಇದುವರೆಗೂ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಶಮಿ ಅಲಭ್ಯತೆಯ ಕಾರಣದಿಂದ ಗುಜರಾತ್ ಫ್ರಾಂಚೈಸಿಯು ಬದಲಿ ಆಟಗಾರನ ಹುಡುಕಾಟದಲ್ಲಿದೆ. ಐಪಿಎಲ್ ಮಿನಿ ಹರಾಜಿನಲ್ಲಿ ಬಿಕರಿಯಾಗದ ಆಟಗಾರನನ್ನು ಶಮಿ ಬದಲಿಯಾಗಿ ಖರೀದಿ ಮಾಡಬಹುದು.

“ಶಮಿ ಅವರು ವಿಶೇಷ ಪಾದದ ಚುಚ್ಚುಮದ್ದನ್ನು ತೆಗೆದುಕೊಳ್ಳಲು ಜನವರಿಯ ಕೊನೆಯ ವಾರದಲ್ಲಿ ಲಂಡನ್‌ ನಲ್ಲಿದ್ದರು. ಮೂರು ವಾರಗಳ ನಂತರ ಅವರು ಲಘು ಓಟವನ್ನು ಪ್ರಾರಂಭಿಸಬಹುದು ಎಂದು ಅವರಿಗೆ ತಿಳಿಸಲಾಯಿತು. ಆದರೆ ಚುಚ್ಚುಮದ್ದು ಅವರಿಗೆ ಕೆಲಸ ಮಾಡಲಿಲ್ಲ. ಹೀಗಾಗಿ ಈಗ ಉಳಿದಿರುವ ಏಕೈಕ ಆಯ್ಕೆಯೆಂದರೆ ಅದು ಶಸ್ತ್ರಚಿಕಿತ್ಸೆ. ಅವರು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗಾಗಿ ಯುಕೆಗೆ ತೆರಳುತ್ತಾರೆ. ಐಪಿಎಲ್ ನಲ್ಲಿ ಆಡುವುದು ಕಷ್ಟ” ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.